Saturday, March 7, 2026

ಮುಂಬೈ

ಕ್ರೀಡೆಮುಂಬೈರಾಜ್ಯಸುದ್ದಿ

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ ; 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ – ಕಹಳೆ ನ್ಯೂಸ್

ಮುಂಬೈ: ಸಂಜು ಸ್ಯಾಮ್ಸನ್‌ ಸ್ಫೋಟಕ ಬ್ಯಾಟಿಂಗ್‌, ಅಕ್ಷರ್‌ ಪಟೇಲ್‌ ಸ್ಟನ್ನಿಂಗ್‌ ಕ್ಯಾಚ್‌, ಕೊನೆಯಲ್ಲಿ ಬುಮ್ರಾ ಬೌಲಿಂಗ್‌ ಕಮಾಲ್‌ನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 7 ರನ್‌ಗಳ ರೋಚಕ ಜಯ ಸಾಧಿಸಿ ನಾಲ್ಕನೇ ಬಾರಿ ಟಿ20 ವಿಶ್ವಕಪ್‌ ಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಬೆಥೆಲ್‌ ಸ್ಫೋಟಕ ಶತಕ ಸಿಡಿಸಿಯೂ 7 ವಿಕೆಟ್‌ ನಷ್ಟಕ್ಕೆ...
ಜಿಲ್ಲೆಮುಂಬೈರಾಜ್ಯಸುದ್ದಿ

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ :ಆಟೋ, ಕಾರು ಅಪ್ಪಚ್ಚಿ -ಕಹಳೆ ನ್ಯೂಸ್

ಮುಂಬೈ: ಮುಲುಂಡ್‌ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಶನಿವಾರ (ಇಂದು) ಮಧ್ಯಾಹ್ನ ಮುಲುಂಡ್‌ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ ಹಾಗೂ ಕಾರಿನ ಮೇಲೆ ಬಿದ್ದಿದೆ....
ಮುಂಬೈರಾಜ್ಯಸಿನಿಮಾಸುದ್ದಿ

38ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯನ ಪಯಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್‌ ಸಿಂಗ್‌ -ಕಹಳೆ ನ್ಯೂಸ್

ಮುಂಬಯಿ:  ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್  ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಫೇಮ್‌ - ನೇಮ್‌ ಕೊಟ್ಟಿದ್ದ  ಹಿನ್ನೆಲೆ ಗಾಯನ ಲೋಕಕ್ಕೆ ಅರಿಜಿತ್‌ ಸಿಂಗ್‌ ದಿಢೀರ್ ವಿದಾಯ ಹೇಳಿದ್ದಾರೆ. ಭಾರತೀಯ ಸಂಗೀತ ಉದ್ಯಮದಲ್ಲಿ ಪ್ರಮುಖ ಧ್ವನಿಯಾಗಿ ತನ್ನನ್ನು ತಾನು ಗುರುತಿಸಿಕೊಂಡಿರುವ ಅರಿಜಿತ್‌ ಸಿಂಗ್ ವೃತ್ತಪರ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 38 ವರ್ಷದ ಅರಿಜಿತ್ ಪೋಸ್ಟ್‌ ಹಂಚಿಕೊಂಡಿದ್ದಾರೆ....
ಮುಂಬೈರಾಜ್ಯಸುದ್ದಿ

792 ಕೋಟಿರ ರೂ. ವಂಚನೆ ಪ್ರಕರಣ; ಏರ್ಪೋರ್ಟ್​ನಲ್ಲಿ ಫಾಲ್ಕನ್ ಗ್ರೂಪ್ ಎಂಡಿ ಅಮರ್​​ದೀಪ್ ಕುಮಾರ್ ಬಂಧನ -ಕಹಳೆ ನ್ಯೂಸ್

ಮುಂಬೈ: 792 ಕೋಟಿ ರೂ. ಫಾಲ್ಕನ್ ಇನ್​ವಾಯ್ಸ್​ ರಿಯಾಯಿತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾಲ್ಕನ್ ಗ್ರೂಪ್ ಕಂಪನಿಯ ಎಂಡಿ ಅಮರ್​​ದೀಪ್ ಕುಮಾರ್ ಅವರನ್ನು ಮುಂಬೈ ವಿಮಾನನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಜ. 07 ರಂದು ವರದಿಯಾಗಿದೆ. ಪ್ರಕರಣವು ಫಾಲ್ಕನ್ ಇನ್‌ವಾಯ್ಸ್ ಡಿಸ್ಕೌಂಟಿಂಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಮೆಸರ್ಸ್ ಕ್ಯಾಪಿಟಲ್ ಪ್ರೊಟೆಕ್ಷನ್ ಫೋರ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಕ್ರಿಮಿನಲ್ ಪಿತೂರಿಯನ್ನು ಒಳಗೊಂಡ ಅನಧಿಕೃತ ಠೇವಣಿ ಸಂಗ್ರಹಕ್ಕೆ...
ದಕ್ಷಿಣ ಕನ್ನಡಮಂಗಳೂರುಮುಂಬೈಸುದ್ದಿ

ಮಿಸೆಸ್ ಇಂಡಿಯಾ -2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ – ಕಹಳೆ ನ್ಯೂಸ್

ಜೈಪುರ ಡಿ. 26 : ಮುಲುಂಡ್‌ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್‌ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಭವ್ಯ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ...
ಮುಂಬೈಸುದ್ದಿ

ಮಾಜಿ ಕೇಂದ್ರ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ‘ಶಿವರಾಜ್ ಪಾಟೀಲ್’ ನಿಧನ- ಕಹಳೆ ನ್ಯೂಸ್

ಮುಂಬಯಿ, ಡಿ.12: ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್(Shivraj Patil Death) ಅವರು ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ, ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯರು, ಕಾರ್ಯಕರ್ತರು ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶಿವರಾಜ್ ಪಾಟೀಲ್ ಅವರು 1980, 1984, 1989,...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ – ಕಹಳೆ ನ್ಯೂಸ್

ಮುಂಬೈ: ಸಂಗೀತ ಸಂಯೋಜಕ ಪಲಾಶ್ ‌ಮುಚ್ಚಲ್‌ ಜೊತೆಗಿನ ಮದುವೆ ಮುಂದೂಡಿಕೆ ಕುರಿತು ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನ ತೆರೆ ಎಳೆದಿದ್ದಾರೆ. ಮದುವೆಯನ್ನ ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವ್ರೇ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಅಂತಲೂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸ್ಮೃತಿ ಇನ್‌ಸ್ಟಾ ಪೋಸ್ಟ್‌ನಲ್ಲಿ...
ಮುಂಬೈರಾಜ್ಯಸುದ್ದಿ

ನೋಯೆಲ್ ಟಾಟಾ ತಾಯಿ ಸಿಮೋನ್ ಟಾಟಾ ನಿಧನ – ಕಹಳೆ ನ್ಯೂಸ್

ಮುಂಬೈ: ಅಲ್ಪಕಾಲದ ಅನಾರೋಗ್ಯದ ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸಿಮೋನ್ ಟಾಟಾ ನಿಧನರಾಗಿದ್ದಾರೆ. ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ಟಾಟಾ ಅವರ ತಾಯಿ ಮತ್ತು ದಿವಂಗತ ರತನ್ ಟಾಟಾ ಅವರ ಮಲತಾಯಿ ,ಅವರಿಗೆ 95 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 6, 2025 ರ ಶನಿವಾರದಂದು ಬೆಳಿಗ್ಗೆ 9:00 ರಿಂದ 10:30 ರವರೆಗೆ ಕೊಲಾಬಾದ ಹೋಲಿ ನೇಮ್ ಚರ್ಚ್ ಕ್ಯಾಥೆಡ್ರಲ್ ನಲ್ಲಿ ಜನರು ಲಕ್ ಸಂಸ್ಥಾಪಕರಿಗೆ ಅಂತಿಮ ನಮನ ಸಲ್ಲಿಸಬಹುದು...
1 2 3 8
Page 1 of 8