Wednesday, March 18, 2026

ಸಿನಿಮಾ

ಕೊಡಗುಬೆಂಗಳೂರುಸಿನಿಮಾಸುದ್ದಿ

ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ- ಭುವನ್ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಅಷ್ಟು ತಾಕತ್ತಿದ್ದರೆ ಫ್ಯಾನ್ಸ್ ಹೋಗಿ ದರ್ಶನ್ ರನ್ನು ಬಿಡಿಸಿಕೊಂಡು ಬರಲಿ : ಸವಾಲು ಹಾಕಿದ ಉಮಾಪತಿ ಶ್ರೀನಿವಾಸ್ ಗೌಡ – ಕಹಳೆ ನ್ಯೂಸ್

ನಾನು ಚಿಕ್ಕ ಹುಡುಗನಾಗಿದ್ದಾಗ ನೋಡಿದಷ್ಟು ಹಣವನ್ನು ದರ್ಶನ್ ಈವತ್ತಿನವರೆಗೂ ನೋಡಿರಲು ಸಾಧ್ಯವೇ ಇಲ್ಲ. ಅಷ್ಟು ದೊಡ್ಡ ಮೊತ್ತದ ಹಣವಿರುವ ದೊಡ್ಡ ಕುಟುಂಬದಲ್ಲಿ ಹುಟ್ಟಿ ಬೆಳೆದಿದ್ದೇನೆ. ನಾವು ಅವರ ಹೆಸರೇಳಿಕೊಂಡು ಬದುಕುವುದು ಅಲ್ಲ, ನಮ್ಮಿಂದ ಅವರು ಅನ್ನ ತಿನ್ನುತ್ತಿದ್ದಾರೆ. ನಾನು ದುಡ್ಡು ಕೊಟ್ಟು ಸಿನಿಮಾ ಮಾಡಿದ್ದೇನೆ ಹೊರತು ಯಾವುದೇ ಪುಗಸಟ್ಟೆ ಸಿನಿಮಾ ಮಾಡಿಸಿಲ್ಲ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡಿದ ಅವರು, ದರ್ಶನ್ ಅವರ...
ಮುಂಬೈಸಿನಿಮಾಸುದ್ದಿ

ಪೈಪೋಟಿ ಗೆಲ್ಲಲು ಹುಡುಗ ಶರ್ಟ್‌ ಬಿಚ್ಚಿದ ಅಂತ ವೇದಿಕೆ ಮೇಲೆಯೇ ತನ್ನ ಜಾಕೆಟ್‌ ಕಳಚಿದ ನಟಿ ಅನಸೂಯಾ ಭಾರದ್ವಾಜ್..! – ಕಹಳೆ ನ್ಯೂಸ್

Anasuya Bharadwaj: ಸಿನಿಮಾಗಳ ಮೂಲಕ ಹೆಚ್ಚು ಹೈಲೈಟ್ ಆಗುತ್ತಿರುವ ಅನಸೂಯಾ ಭಾರದ್ವಾಜ್ ಈಗ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿಯೂ ನಟಿಸುತ್ತಿದ್ದಾರೆ. ಸದ್ಯ ಈ ಚೆಲುವೆ ‘ಹರಿಹರ ವೀರಮಲ್ಲು’, ‘ಪುಷ್ಪ 2’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ, ತಮಿಳಿನಲ್ಲಿ ‘ಫ್ಲ್ಯಾಶ್‌ಬ್ಯಾಕ್’ ಸೇರಿದಂತೆ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ. ʼಜಬರ್ದಸ್ತ್ʼ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿ ಆ್ಯಂಕರ್ ಆಗಿ ಸ್ಟಾರ್ ಇಮೇಜ್ ಗಿಟ್ಟಿಸಿಕೊಂಡಿದ್ದ ಅನಸೂಯಾ ಭಾರದ್ವಾಜ್ (Anasuya Bharadwaj ) ಮತ್ತೆ ಹಾಟ್‌ ಅವತಾರ ತಾಳಿದ್ದಾರೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಆತ್ಮಹತ್ಯೆ ಮಾಡಿಕೊಂಡ ಸೌಂದರ್ಯ ಜಗದೀಶ್ ಖಾತೆಯಿಂದ ಪವಿತ್ರಾ ಗೌಡಗೆ ಹೋಗಿದೆ 2 ಕೋಟಿ ರೂಪಾಯಿ: ಇದೆಲ್ಲಾ ಗೊತ್ತೇ ಇಲ್ಲ ಎಂದ ರೇಖಾ ಜಗದೀಶ್ – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿ ನಟಿ ಪವಿತ್ರಾ ಗೌಡ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಪೊಲೀಸರು ಪ್ರಕರಣವನ್ನು ಸಾಕಷ್ಟು ಗಂಭೀರವಾಗಿ ತೆಗೆದುಕೊಂಡಿದ್ದು ಈಗಾಗಲೇ 17 ಮಂದಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ತನಿಖೆಯ ವೇಳೆ ಸಾಕಷ್ಟು ಮಾಹಿತಿಗಳು ಬಹಿರಂಗವಾಗುತ್ತಿದ್ದು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಿರ್ಮಾಪಕ ಸೌಂದರ್ಯಾ ಜಗದೀಶ್ ಖಾತೆಯಿಂದ ಪವಿತ್ರಾ ಗೌಡಗೆ 2 ಕೋಟಿ ಹೋಗಿರೋದು ಗೊತ್ತಾಗಿದೆ.   ಸೌಂದರ್ಯಾ ಜಗದೀಶ್​ ಅವರ ಬ್ಯಾಂಕ್​ ಖಾತೆಯಿಂದ ಪವಿತ್ರಾ...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ತುಳು ಚಲನಚಿತ್ರ ಲೋಕದಲ್ಲೊಂದು ವಿಭಿನ್ನ ಪ್ರಯತ್ನದ, ಅಪೂರ್ವ ಅಭಿನಯದ ಹಳ್ಳಿ ಹುಡುಗಿ ಪಾತ್ರದಲ್ಲಿ ಸೈ ಎನಿಸಿಕೊಂಡ ನ್ಯಾಚುರಲ್‌ ಬ್ಯೂಟಿ ಅನ್ವಿತಾ ಸಾಗರ್..!! – ಕಹಳೆ ನ್ಯೂಸ್

ಅನ್ವಿತಾ ಸಾಗರ್ ನಮ್ಮ ಕುಡ್ಲದ ಬೆಡಗಿ. ಈಕೆಯ ಮೂಲ ಹೆಸರು ಪಾರ್ವತಿ. 1992 ರ ಫೆಬ್ರವರಿ 20 ರಂದು ಜನಿಸಿದ ಈ ನ್ಯಾಚುರಲ್‌ ಬ್ಯೂಟಿ ಈಗ ಕನ್ನಡ ಸೀರಿಯಲ್ ನಟಿ ಅನ್ನೋದು ನಿಮಗೆ ಗೊತ್ತೇ ಇದೆ. ಆದ್ರೆ ಅದಕ್ಕೂ ಮುನ್ನ ಇವರು ಮಾಡೆಲ್ ಆಗಿದ್ದರು, ಟಿವಿ ಚಾನೆಲ್ ಗಳಲ್ಲಿ ನಿರೂಪಣೆ ಮಾಡ್ತಿದ್ರು, ಇನ್ನೂ ಹೇಳ್ಬೇಕಾದ್ರೆ ಇವರು ಕನ್ನಡ ಮತ್ತು ತುಳು ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ ಅನ್ನೋದು ಗಮನಾರ್ಹ ಸಂಗತಿ.  ...
ಕ್ರೈಮ್ಬೆಂಗಳೂರುಮೈಸೂರುಸಿನಿಮಾಸುದ್ದಿ

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆ!? ತಡವಾಗಿ ಬೆಳಕಿಗೆ, ಶವ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕಾನೂನಿಗಿಂತ ಯಾರು ದೊಡ್ಡವರಲ್ಲ ; ದರ್ಶನ್‌, ಪವಿತ್ರಾಗೌಡಗೆ ನಟಿ ರಮ್ಯಾ ಸಖತ್ ಕ್ಲಾಸ್..! – ಕಹಳೆ ನ್ಯೂಸ್

ಬೆಂಗಳೂರು:- ಕೊಲೆ ಆರೋಪ ಹೊತ್ತಿರುವ ನಟ ದರ್ಶನ್‌ಗೆ ನಟಿ ರಮ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ. ನಾನೇ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಹಿಂದಿನ ಸಾಕಷ್ಟು ಪ್ರಕರಣ ಉಲ್ಲೇಖಿಸಿ ದರ್ಶನ್ ವಿರುದ್ಧ ರೌಡಿ ಶೀಟ್ ಒಪನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ರಹಸ್ಯಗಳು ಹೊರಬರುತ್ತಿವೆ.   ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಇದೆ ಅಂತ ಪೊಲೀಸ್ ಮೂಲಗಳು ಹೇಳುತ್ತಿದೆ. ಸಾಮಾನ್ಯವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ. ನಟ...
1 17 18 19 20 21 92
Page 19 of 92