Wednesday, March 18, 2026

ಸಿನಿಮಾ

ಬೆಂಗಳೂರುಮುಂಬೈಸಿನಿಮಾಸುದ್ದಿ

ವಿಮಾನ ತುರ್ತು ಭೂಸ್ಪರ್ಶ ; ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು/ ಮುಂಬೈ : ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ಹೋರಾಟ ತುರ್ತು ಭೂಸ್ಪರ್ಶ ಮಾಡಿದೆ. ಈ ಕುರಿತಾಗಿ ನಟಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಅದೇ ವಿಮಾನದಲ್ಲಿ ರಶ್ಮಿಕಾ ಜೊತೆಗೆ ಮತ್ತೊಬ್ಬ ನಾಯಕಿ ಶ್ರದ್ಧಾ ದಾಸ್ ಕೂಡ ಇದ್ದಾರೆಯಂತೆ. ಇಬ್ಬರೂ ವಿಮಾನದಲ್ಲಿ ಒಟ್ಟಿಗೆ ಕುಳಿತಿರುವ...
ಬೆಂಗಳೂರುಸಿನಿಮಾಸುದ್ದಿ

ಮೋಹಕ ತಾರೆ ಫಿಟ್ನೆಸ್ ಗೆ ಫ್ಯಾನ್ಸ್ ಫಿದಾ ; ರಮ್ಯಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಮತ್ತೆ ವೈರಲ್…!! – ಕಹಳೆ ನ್ಯೂಸ್

ಬೆಂಗಳೂರು : ಮೋಹಕ ತಾರೆ ರಮ್ಯಾ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರ ಫಿಟ್ನೆಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೌದು ಮೋಹಕ ತಾರೆ ರಮ್ಯಾ ಅವರಿಗೆ ಸ್ಟಾರ್ ನಟರಿಗೆ ಇರುವಷ್ಟೇ ಅಭಿಮಾನಿಗಳಿದ್ದು, ಒಂದು ಕಾಲದಲ್ಲಿ ಬಹಳ ಬೇಡಿಕೆಯ ನಟಿಯಾಗಿದ್ದರು. ಬಳಿಕ ಸಿನಿರಂಗದಿಂದ ದೂರವಿದ್ದು, ರಾಜಕೀಯಕ್ಕೆ ಕಾಲಿಟ್ಟು ಮಂಡ್ಯದ ಶಾಸಕಿ ಕೂಡ ಆಗಿದ್ದರು. ಮತ್ತೆ ರಾಜಕೀಯದಿಂದಲೂ ದೂರವಾಗಿ ಕಣ್ಮರೆಯಾಗಿದ್ದರು. ನಂತರ ಸ್ವಾತಿ ಮುತ್ತಿನ ಮಳೆ...
ದೆಹಲಿಮುಂಬೈರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಶ್ರೀರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ ; ಪಿಎಂ ಹೊಗಳಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಹಿಂದೂಗಳ ಮಹಾದಾಸೆಯಾಗಿದ್ದ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ  ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕರಾವಳಿ ನಟಿ ಶಿಲ್ಪಾ ಶೆಟ್ಟಿ ಹಾಡಿ ಹೊಗಳಿದ್ದಾರೆ. ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಪತ್ರ ಬರೆದಿದ್ದು, ಅದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ...
ಬೆಂಗಳೂರುಸಿನಿಮಾಸುದ್ದಿ

ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ – ಕಹಳೆ ನ್ಯೂಸ್

ದೇವರಾಜ್ ಪೂಜಾರಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ 'ಮತ್ಸ್ಯಗಂಧ' ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಕಾಣಲಿದೆ ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮಾಡಿಸಿರುವ ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್,...
ಬೆಂಗಳೂರುಸಿನಿಮಾಸುದ್ದಿ

‘ನನ್ನಲ್ಲೂ ಸಾಕ್ಷಿಗಳಿವೆ ‘ ; ವಿಜಯಲಕ್ಷ್ಮೀ ದರ್ಶನ್ ಗೆ ಕೌಂಟರ್ ಕೊಟ್ಟ ಪವಿತ್ರಾ ಗೌಡ – ಕಹಳೆ ನ್ಯೂಸ್

ಬೆಂಗಳೂರು, ಜ 26 : ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್​ ಜೊತೆ ಆತ್ಮೀಯವಾಗಿ ಕಾಣಿಸಿಕೊಂಡಿರುವ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕದನ ಶುರುವಾಗಿದೆ. ವಿಜಯಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಮಾಡಿರುವ ಆರೋಪಕ್ಕೆ ಇದೀಗ ಪವಿತ್ರಾ ಗೌಡ ಕೌಂಟರ್ ಕೊಟ್ಟಿದ್ದಾರೆ. ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬುವವರನ್ನು ಮದುವೆಯಾಗಿದ್ದು, ಬಳಿಕ ಖುಷಿ ಹುಟ್ಟಿರುತ್ತಾಳೆ. ಕೆಲ ಕಾರಣದಿಂದ ನಾನು ಸಂಜಯ್ ದೂರಾಗಿದ್ದೇವೆ. ಇಲ್ಲಿಯವರೆಗೆ ಖುಷಿ ನಟ ದರ್ಶನ್...
ಸಿನಿಮಾಸುದ್ದಿ

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ : ವ್ಯಕ್ತಿಯ ಬಂಧನ – ಕಹಳೆ ನ್ಯೂಸ್

ದಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...
ಬೆಂಗಳೂರುಸಿನಿಮಾಸುದ್ದಿ

17ನೇ ದಿನವೂ ಹೊಸ ದಾಖಲೆ ಸೃಷ್ಟಿಸಿರುವ ‘ಕಾಟೇರ’ – ಕಹಳೆ ನ್ಯೂಸ್

'ಕಾಟೇರ' ಸಿನಿಮಾ ತೆರೆಕಂಡು 15 ದಿನ ಕಳೆದರೂ ಕ್ರೇಜ್ ಮಾತ್ರ ಕಮ್ಮಿ ಆಗುತ್ತಿಲ್ಲ. ಸಂಕ್ರಾಂತಿ ಸಂಭ್ರಮದಲ್ಲಿ ಪ್ರೇಕ್ಷಕರು ದೊಡ್ಡಮಟ್ಟದಲ್ಲಿ ಸಿನಿಮಾ ನೋಡುತ್ತಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾμÁ ದೊಡ್ಡ ಸಿನಿಮಾಗಳ ಆರ್ಭಟದ ನಡುವೆಯೂ ಕನ್ನಡ ಮಣ್ಣಿನ 'ಕಾಟೇರ'ನ ಖದರ್ ಜೋರಾಗಿದೆ. ಡಿಸೆಂಬರ್ 29ರಂದು ಮಧ್ಯರಾತ್ರಿಯಿಂದಲೇ ಥಿಯೇಟರ್‍ಗಳಲ್ಲಿ 'ಕಾಟೇರ'ನ ದರ್ಬಾರ್ ಶುರುವಾಗಿತ್ತು. ಸಿನಿಮಾ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸಾಫೀಸ್ ಶೇಕ್ ಮಾಡಿತ್ತು. ಫಸ್ಟ್ ವೀಕೆಂಡ್‍ನಲ್ಲೇ 57 ಕೋಟಿ...
ರಾಷ್ಟ್ರೀಯಸಿನಿಮಾಸುದ್ದಿ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ, ಟಾಲಿವುಡ್​ ನಟ ರಾಮ್ ಚರಣ್ ದಂಪತಿಗೆ ಆಹ್ವಾನ – ಕಹಳೆ ನ್ಯೂಸ್

ಸದ್ಯ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಾಮಚರಣ್ ನಾಯಕನಾಗಿ ಇದು 15ನೇ ಚಿತ್ರವಾಗಿದೆ. ಶಂಕರ್ ನಿರ್ದೇಶನದ ಈ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ನಿರ್ಮಿಸುತ್ತಿದ್ದಾರೆ.  ರಾಮ್ ಚರಣ್ ಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಎಸ್ ಜೆ ಸೂರ್ಯ, ಸುನೀಲ್ ಮತ್ತು ಶ್ರೀಕಾಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮನ್ ಸಂಗೀತ ನೀಡಿದ್ದಾರೆ. ಸದ್ಯ...
1 21 22 23 24 25 92
Page 23 of 92