Wednesday, March 18, 2026

ಸಿನಿಮಾ

ದಕ್ಷಿಣ ಕನ್ನಡಬಂಟ್ವಾಳಸಿನಿಮಾಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಬೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಟ ಪ್ರಭಾಸ್ – ಕಹಳೆ ನ್ಯೂಸ್

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಖ್ಯಾತ ನಟ ಪ್ರಭಾಸ್ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲಕ, ಸಲಾರ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಪ್ರಭಾಸ್‍ರ ಜೊತೆಗಿದ್ದು, ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ....
ಉಡುಪಿರಾಜ್ಯಸಿನಿಮಾಸುದ್ದಿ

ಕೃಷ್ಣ ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ – ಕಹಳೆ ನ್ಯೂಸ್

ಉಡುಪಿ: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು. ಮೂಲಗಳ ಪ್ರಕಾರ ಸಾಯಿ...
ಬೆಂಗಳೂರುಸಿನಿಮಾಸುದ್ದಿ

ರಿಷಿ’ಸ್ ಮಿಸಸ್ ಕರ್ನಾಟಕ – 2023 ವೇದಿಕೆ ಮೇಲೆ ಹೆಜ್ಜೆ ಹಾಕಿದ ಸೌತ್ ನಟಿ ಮಧು – ಕಹಳೆ ನ್ಯೂಸ್

ದಕ್ಷಿಣ ಭಾರತದ ನಟಿ ಮಧು ಉರ್ಫ್ ಮಧುಬಾಲ ಯಾರಿಗೆ ಗೊತ್ತಿಲ್ಲ ಹೇಳಿ. ಕಳೆದ ಕೆಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ನಟಿ ಮಧು. ತಮಿಳು ಸಿನಿಮಾ ಮೂಲಕ ವೃತ್ತಿ ಆರಂಭಿಸಿದ ನಟಿ ಬಾಲಿವುಡ್‌ನಲ್ಲೂ ಮಿಂಚಿದ್ದು ಕಮ್ಮಿ ಸಾಧನೆಯೇನಲ್ಲ. ಕೆ ಬಾಲಚಂದಿಲ್ ನಿರ್ದೇಶಿಸಿದ 'ಅಳಗನ್' ಇವರ ಮೊದಲ ಸಿನಿಮಾ. ಮಮ್ಮುಟ್ಟಿ ನಟಿಸಿದ್ದ ಈ ಸಿನಿಮಾದಲ್ಲಿ ಮಧು ಕೂಡ ಒಬ್ಬ ನಾಯಕಿಯಾಗಿ ನಟಿಸಿದ್ದರು. ಇಲ್ಲಿಂದ ಅತೀ ಕಡಿಮೆ ಸಮಯದಲ್ಲಿ ದಕ್ಷಿಣ ಭಾರತದ ಎಲ್ಲಾ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಮುದ್ದಾದ ಮಗುವಿಗೆ ನಾಮಕರಣ ಮಾಡಿದ ಕಿರುತೆರೆ ನಟಿ ರಾಧಿಕಾ ರಾವ್‌.! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರ್ ಹುಡ್ಗಿ ಹುಬ್ಬಳ್ಳಿ ಹುಡ್ಗ ಸೀರಿಯಲ್‌ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಪರಿಚಯವಾದ ನಟಿ ರಾಧಿಕಾ ರಾವ್‌, ಇದೀಗ ಇವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ನಟಿ ರಾಧಿಕಾ ಜುಲೈನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಧಿಕಾ ರಾವ್ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮುದ್ದಾದ ಮಗುವಿಗೆ ರಾಧಿಕಾ ನಾಮಕರಣ ಮಾಡಿ,ಸೋಷಿಯಲ್‌ ಮಿಡಿಯಾದಲ್ಲಿ ಚೆಂದದ ಫೋಟೋಶೂಟ್ ಶೇರ್ ಮಾಡಿದ್ದಾರೆ. ಕಿರುತೆರೆಯ ನಟಿ ರಾಧಿಕಾ ರಾವ್ ಕೆಲ ತಿಂಗಳುಗಳ...
ಸಿನಿಮಾಸುದ್ದಿ

ವಿಚ್ಛೇದನದ ಸುದ್ದಿಯ ನಡುವೆ ಒಟ್ಟಿಗೆ ಕಾಣಿಸಿಕೊಂಡ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ; ರೂಮರ್​​​​​ಗೆ​​ ಪೂರ್ಣವಿರಾಮ ಹಾಕಲು ಇಷ್ಟು ಸಾಕಲ್ಲವೇ.! – ಕಹಳೆ ನ್ಯೂಸ್

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಆಗಾಗ್ಗೆ ರೂಮರ್ಸ್ ಹರಿದಾಡುತ್ತಿರುತ್ತವೆ. ಇತ್ತೀಚಿಗೆ ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನಲಾಗಿದೆ. ಐಶ್ವರ್ಯಾ ಅಭಿಷೇಕ್‌ನಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅಭಿ-ಐಶು ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಹೊರಬಿದ್ದಿದೆ, ಇಂತಹ ವಿಷಯಗಳಿಗೆ ಪೂರ್ಣವಿರಾಮ ಹಾಕಲು ಇಷ್ಟು ಸಾಕು.   ಇತ್ತೀಚೆಗೆ, ಐಶ್ವರ್ಯಾ ತಾಯಿಯ ಮನೆಯಲ್ಲಿ ತನ್ನ ಮಗಳು ಆರಾಧ್ಯ ಮತ್ತು ತಾಯಿ ವೃಂದಾ ಜೊತೆ ವಾಸಿಸುತ್ತಿದ್ದಾರೆ....
ರಾಷ್ಟ್ರೀಯಸಿನಿಮಾಸುದ್ದಿ

ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಾಲಿವುಡ್ ಬ್ಯೂಟಿ ದೀಪಿಕಾ ಪಡುಕೋಣೆ – ಕಹಳೆ ನ್ಯೂಸ್

ಚಿತ್ರ ಬಿಡುಗಡೆಗೆ ಮುನ್ನ ಬಾಲಿವುಡ್ ನಟರು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದು ಇತ್ತೀಚೆಗೆ ಜೋರಾಗಿದೆ. ಶಾರೂಕ್ ಖಾನ್ ಇತ್ತೀಚೆಗೆ ಜಮ್ಮುವಿನ ವೈಷ್ಣೋದೇವಿ ಮತ್ತು ಶಿರಡಿ ಸಾಯಿಬಾಬನ ದರ್ಶನ ಪಡೆದಿದ್ದರು. ತಿರುಪತಿ: ಚಿತ್ರ ಬಿಡುಗಡೆಗೆ ಮುನ್ನ ಬಾಲಿವುಡ್ ನಟರು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದು ಇತ್ತೀಚೆಗೆ ಜೋರಾಗಿದೆ. ಶಾರೂಕ್ ಖಾನ್ ಇತ್ತೀಚೆಗೆ ಜಮ್ಮುವಿನ ವೈಷ್ಣೋದೇವಿ ಮತ್ತು ಶಿರಡಿ ಸಾಯಿಬಾಬನ ದರ್ಶನ ಪಡೆದಿದ್ದರು. ಬಾಲಿವುಡ್ ಖ್ಯಾತ ನಟಿ ಬೆಂಗಳೂರು ಮೂಲದ...
ಬೆಂಗಳೂರುಸಿನಿಮಾಸುದ್ದಿ

ರಿಷಬ್‌ ಶೆಟ್ಟಿ ʼಕಾಂತಾರ ಪ್ರೀಕ್ವೆಲ್‌ʼನಲ್ಲಿ ನಟಿಸಬೇಕೇ ? ಇಲ್ಲಿದೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಸಿನಿಮಾದ ಮುಹೂರ್ತ ಹಾಗೂ ಫಸ್ಟ್‌ ಲುಕ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ಫಸ್ಟ್‌ ಲುಕ್‌ ಗೆ ದೊಡ್ಡಮಟ್ಟದ ರೆಸ್ಪಾನ್ಸ್‌ ವ್ಯಕ್ತವಾಗಿದೆ. ತುಳುನಾಡಿನ ದೈವ ಹಾಗೂ ಆಚರಣೆ ಸುತ್ತ ಸಾಗಿದ ʼಕಾಂತಾರʼ ಕನ್ನಡದಲ್ಲಿ ಹಿಟ್‌ ಆಗಿ, ಪ್ರಾದೇಶಿಕ ಭಾಷೆಯಲ್ಲಿ ರಿಮೇಕ್‌ ಆಗಿ 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿತ್ತು. ಇದೇ ಉತ್ಸಾಹದಲ್ಲಿ ಚಿತ್ರತಂಡ ಸಿನಿಮಾದ ಪ್ರೀಕ್ವೆಲ್‌ ಅಂದರೆ ಮೊದಲ ಭಾಗವನ್ನು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಾಯಿ ಕಚ್ಚಿದ ಕೇಸ್‌ – ನಟ ದರ್ಶನ್‌ಗೆ ಕ್ಲೀನ್‌ ಚಿಟ್‌, ಶೀಘ್ರವೇ ಚಾರ್ಜ್‌ಶೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಗೆ ನಟ ದರ್ಶನ್ ನಾಯಿ ಕಚ್ಚಿದ ಪ್ರಕರಣದಲ್ಲಿ (Dog Bite Case) ಸ್ಯಾಂಡಲ್‌ವುಡ್ ಸಾರಥಿಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೌದು. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ (Actor Darshan) ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನುತ್ತಿದೆ ಪೊಲೀಸ್ ಮೂಲಗಳು. ದರ್ಶನ್ ಮನೆಯ ನಾಯಿ ಕಳೆದ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್...
1 22 23 24 25 26 92
Page 24 of 92