Tuesday, March 17, 2026

ಸಿನಿಮಾ

ಸಿನಿಮಾಸುದ್ದಿ

ಕನ್ನಡತಿ, ಬಹುಭಾಷಾ ನಟಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರೀಟಕ್ಕೆ ಮತ್ತೊಂದು ಗರಿ – ಕಹಳೆ ನ್ಯೂಸ್

ಕನ್ನಡತಿ, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಡಿಮ್ಯಾಂಡ್‌ನಲ್ಲಿರುವ ನಾಯಕಿ. ದಿನದಿಂದ ದಿನಕ್ಕೆ ರಶ್ಮಿಕಾ ಫ್ಯಾನ್ ಬೇಸ್ ಹಿರಿದಾಗುತ್ತಲೇ ಇದೆ. ಇದೀಗ ನ್ಯಾಷನಲ್ ಕ್ರಶ್ ರಶ್ಮಿಕಾ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ. ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ವೃತ್ತಿ ಬದುಕಿಗೆ ಶುರು ಮಾಡಿದ ನಟಿ ಇಂದು ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟಿಯಾಗಿ ಸದ್ದು ಮಾಡ್ತಿದ್ದಾರೆ. ಈ ಕಾಂಟ್ರವರ್ಸಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸಿನಿಮಾ

ಅಡ್ಡಹೊಳೆ ಕಾರಿನಲ್ಲಿ ಬಂದ ಮುಸ್ಲಿಂ ಜಿಹಾದಿಗಳ ತಂಡದಿಂದ ರಾತ್ರಿ ಅಮಾಯಕ ಹಿಂದೂ ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ – ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ, ಗಾಯಾಳು ವಿಚಾರಣೆ – ಕಹಳೆ ನ್ಯೂಸ್

ಪುತ್ತೂರು: ನೆಲ್ಯಾಡಿ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ಕೆ ಎಲ್ ನೊಂದಾವಣೆಯ ಕಾರೊಂದರಲ್ಲಿ ಬಂದ ತಂಡ ಆಟೋ ರಿಕ್ಷಾ ಚಾಲಕ ಅಡ್ಡಹೊಳೆ ಪೇರಮಜಲು ವಿಶ್ವನಾಥ್ ಎಂಬವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ವಿಶ್ವನಾಥ್ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ : ರಿಕ್ಷಾ ಚಾಲಕ ವಿಶ್ವನಾಥ್ ಅವರಿಗೆ ಹಲ್ಲೆ ನಡೆದ ವಿಚಾರ ತಿಳಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ...
ಕ್ರೈಮ್ಸಿನಿಮಾಸುದ್ದಿ

ಸೆಕ್ಸ್ ರಾಕೆಟ್ ದಂಧೆಯಲ್ಲಿ ಹೋಟೆಲ್​ ರೂಮಲ್ಲಿ ಸಿಕ್ಕಿಬಿದ್ದ ನಟಿ ಆರತಿಗೆ ಬಾಲಿವುಡ್ ಲಿಂಕ್​ ಹಿಂದಿರುವ ಕರಾಳತೆ ಬಯಲು – ಕಹಳೆ ನ್ಯೂಸ್

ಮುಂಬೈ: ಸೆಕ್ಸ್ ರಾಕೆಟ್ ದಂಧೆಯಲ್ಲಿ ಮುಂಬೈ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ನಟಿ ಹಾಗೂ ಕಾಸ್ಟಿಂಗ್ ನಿರ್ದೇಶಕಿ ಆರತಿ ಮಿತ್ತಲ್ ಕುರಿತು ಹಲವು ಆಸಕ್ತಿಕರ ಸಂಗತಿಗಳು ತನಿಖೆಯಿಂದ ಹೊರ ಬೀಳುತ್ತಿದೆ. ಈ ಆರತಿ ಮಿತ್ತಲ್​ ಬಾಲಿವುಡ್​ ಅಂಗಳದಲ್ಲಿ ತುಂಬಾ ಪ್ರಭಾವ ಹೊಂದಿದ್ದಾಳೆ. ಅಪ್ನಾಪಾನ್​ ಸರಣಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ಆರತಿ, ಆರ್​. ಮಾಧವನ್​ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. ಆದರೆ, ಇದೀಗ ವೇಶ್ಯಾವಾಟಿಕೆ ಪ್ರಕರಣದಲ್ಲಿ ಮುಂಬೈ ಪೊಲೀಸರ ಕೈಗೆ ರೆಡ್​ಹ್ಯಾಂಡ್​...
ಬೆಂಗಳೂರುಸಿನಿಮಾಸುದ್ದಿ

ಯುವ ಪ್ರತಿಭೆಗಳ ಭಾವನೆಗಳ ಪಯಣ “ಕಲರ‍್ಸ್ ಆಫ್ ಲವ್” ; ಮಂಗಳೂರು ಕಡಲತೀರದ ಸುಂದರ ತಾಣಗಳಲ್ಲಿ ಚಿತ್ರೀಕರಣ – ಕಹಳೆ ನ್ಯೂಸ್

ಬೆಂಗಳೂರು : ಕಿರುಚಿತ್ರ ಹಾಗೂ ’ಲಗೋರಿ’ ಎಂಬ ಟೆಲಿಫಿಲಿಂ ಮಿಲಯಿನ್ಸ್‌ಗಟ್ಟಲೆ ವೀಕ್ಷಣೆಗೊಂಡು ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಹುಮ್ಮಸಿನಿಂದ ನಿರ್ದೇಶಕ ಯು.ವಿ.ಹರಿಶೌರ್ಯ ಮೂರನೇ ಪ್ರಯತ್ನ ಎನ್ನುವಂತೆ ’ಕಲರ‍್ಸ್ ಆಫ್ ಲವ್’ ಎನ್ನುವ ೫೦ ನಿಮಿಷದ ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಒಂದು ಕಾವ್ಯಾತ್ಮಕ ಪ್ರೀತಿ ಕಥೆ ಎಂದು ಇಂಗ್ಲೀಷ್‌ನಲ್ಲಿ ಅಡಿಬರಹವಿದೆ. ಗ್ಯಾಂಗ್‌ಬ್ಯಾಂಗ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಚೇತನ್‌ಕುಮಾರ್ ಮತ್ತು ಜಯಪ್ರಕಾಶ್ ಬಂಡವಾಳ ಹೂಡಿದ್ದಾರೆ. ಕಥಾನಾಯಕ ಒಬ್ಬ ಬರಹಗಾರ. ’ಕಲರ‍್ಸ್...
ಕ್ರೈಮ್ಸಿನಿಮಾಸುದ್ದಿ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖ್ಯಾತ ಕಿರುತೆರೆ ನಟಿ ಆರತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು..!! – ಕಹಳೆ ನ್ಯೂಸ್

ಕಿರುತೆರೆಯ ಖ್ಯಾತ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ (Aarti Harish Chandra Mittal) ಅವರನ್ನು ವೇಶ್ಯಾವಾಟಿಕೆ (Prostitution) ಆರೋಪದ ಅಡಿ ಪೊಲೀಸರು (Police)ಬಂಧಿಸಿದ್ದಾರೆ . ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ಆರತಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಗೊತ್ತಾಗಿದೆ. ಮಾಹಿತಿ ಸಿಗುತ್ತಿದ್ದಂತೆಯೇ ಆರತಿಯನ್ನು ಬೆನ್ನತ್ತಿದ್ದ ಪೊಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಅಪ್ನಾಪನ್ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡವರು. ಇವುಗಳ ಜೊತೆಗೆ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

 ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....
ಕ್ರೈಮ್ಸಿನಿಮಾಸುದ್ದಿ

ಆತ ನನ್ನ ಬೆತ್ತಲೆ ಫೋಟೋ ಕಳುಹಿಸಿ ದೈಹಿಕ ಕಿರುಕುಳ ; ನಿರ್ಮಾಪಕರ ವಿರುದ್ಧ ನಟಿ ಸ್ವಸ್ತಿಕಾ ಮುಖರ್ಜಿ ಗಂಭೀರ ಆರೋಪ – ಕಹಳೆ ನ್ಯೂಸ್

ಕೋಲ್ಕತಾ: ಬೆಂಗಾಲಿ ಸಿನಿಮಾ ರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸ್ವಸ್ತಿಕಾ ಮುಖರ್ಜಿ ಅವರು ದೈಹಿಕ ಕಿರುಕುಳ ನೀಡಿದ ಆರೋಪವನ್ನು ನಿರ್ಮಾಪಕರೊಬ್ಬರ ವಿರುದ್ಧ ಮಾಡಿದ್ದಾರೆ. ಇತ್ತೀಚೆಗಷ್ಟೇ ಹಿಂದಿಯಲ್ಲಿ ʼಕಾಲʼ(Qala) ಸಿನಿಮಾದ ಮೂಲಕ ಗಮನ ಸೆಳೆದಿದ್ದ ನಟಿ, ತಮ್ಮ ಮುಂಬರುವ ಸಿನಿಮಾದ ನಿರ್ಮಾಪಕರ ವಿರುದ್ದ ಕಿರುಕುಳ ನೀಡಿದ ಆರೋಪವನ್ನು ಮಾಡಿದ್ದಾರೆ. ನಟಿ ಸ್ವಸ್ತಿಕಾ ನಟಿಸಿರುವ ಮುಂದಿನ ‘ಶಿಬ್ಪುರ್’ ಚಿತ್ರದ ಸಹ ನಿರ್ಮಾಪಕರಾಗಿರುವ ಸಂದೀಪ್ ಸರ್ಕಾರ್ ಹಾಗೂ ಆತನ ಸ್ನೇಹಿತರ ವಿರುದ್ಧ ದೂರು ನೀಡಿದ್ದಾರೆ....
ಸಿನಿಮಾಸುದ್ದಿ

ಆಂಟಿ ಅಂದ್ರೆ ಕೇಸ್ ಬೀಳತ್ತೆ : ಗರಂ ಆದ ನಟಿ ಅನಸೂಯ – ಕಹಳೆ ನ್ಯೂಸ್

ತೆಲುಗು ಚಿತ್ರೋದ್ಯಮದ ನಟಿ, ನಿರೂಪಕಿ ಅನಸೂಯ ಭಾರದ್ವಾಜ್ (Anasuya Bhardwaj) ಅತೀ ಹೆಚ್ಚು ಟ್ರೋಲ್ ಆಗುವ ವ್ಯಕ್ತಿಗಳ ಸಾಲಿನಲ್ಲಿ ಸದಾ ಕಾಣಿಸಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕುತ್ತಾ, ತಮ್ಮ ಹಿಂಬಾಲಕರಿಗೆ ಮನರಂಜನೆ ನೀಡುವ ಅನಸೂಯ, ಕೆಲವು ವಿಷಯಗಳಿಗೆ ತುಂಬಾ ಕಟ್ಟುನಿಟ್ಟು. ಅದರಲ್ಲೂ ಅಪಮಾನ ಮಾಡುವಂತಹ ಪದ ಬಳಕೆ ಮಾಡಿದರೆ, ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಈ ನಟಿ. ಸೋಷಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುವ ಫೋಟೋಗಳಿಗೆ ಕೆಲ ದಿನಗಳಿಂದ...
1 27 28 29 30 31 92
Page 29 of 92