Thursday, July 23, 2026

ಸಿನಿಮಾ

ಬೆಂಗಳೂರುರಾಜ್ಯಸಿನಿಮಾಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ನಟಿ ರಜಿನಿ- ಕಹಳೆ ನ್ಯೂಸ್

ಕನ್ನಡ ಕಿರುತೆರೆಯ ಕಲಾವಿದೆ ರಜಿನಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಮೃತವರ್ಷಿಣಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟಿ ರಜಿನಿ ಅವರು ಅರುಣ್‌ ವೆಂಕಟೇಶ್ ಎಂಬುವವರ ಜೊತೆಗೆ ಮದುವೆಯಾಗಿದ್ದಾರೆ. ‘ಅಮೃತವರ್ಷಿಣಿ’, ‘ಹಿಟ್ಲರ್ ಕಲ್ಯಾಣ’, ‘ನೀ ಇರಲು ಜೊತೆಯಲಿ’ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿ ರಜಿನಿ ನಟಿಸಿದ್ದಾರೆ. ಮಾತ್ರವಲ್ಲದೇ ಡ್ಯಾನ್ಸ್‌ ರಿಯಾಲಿಟಿ ಶೋ, ‘ಮಜಾ ಟಾಕೀಸ್’ ಕಾಮಿಡಿ ಶೋನಲ್ಲಿಯೂ ರಜಿನಿ ಭಾಗವಹಿಸಿದ್ದರು. ಇಂದು (ನ.10) ರಜಿನಿ ಅವರು ಅರುಣ್‌ ವೆಂಕಟೇಶ್ ಜೊತೆಗೆ...
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿಯಲ್ಲಿ ಮಾಧ್ವ ಬ್ರಾಹ್ಮಣ ಸಾಂಪ್ರದಾಯದಂತೆ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ಅಂತ್ಯಕ್ರಿಯೆ- ಕಹಳೆ ನ್ಯೂಸ್

ಉಡುಪಿ : ಸ್ಯಾಂಡಲ್ವುಡ್ ಖಳನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ (55) ನಿಧಾನರಾದರು. ಇದೀಗ ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್ ರಾಯ್ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಹರೀಶ್ ಆಚಾರ್ಯ ಆಪ್ತರು, ಕುಟುಂಬದವರು ಭಾಗಿಯಾಗಿದ್ದರು. ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...
ಬೆಂಗಳೂರುಸಿನಿಮಾಸುದ್ದಿ

ಆ್ಯಕ್ಷನ್, ಡ್ರಾಮಾ ‘ಉಗ್ರ ತಾಂಡವ’ ಟೀಸರ್ ಬಿಡುಗಡೆ ; ಮಲೆನಾಡ ಸೊಗಡಿನ ಚಿತ್ರ ನಿರ್ಮಿಸುತ್ತಿದ್ದಾರೆ ಸಮಾಜ ಸೇವಕ, ಡಾ||ಎನ್. ನರಸಿಂಹಮೂರ್ತಿ – ಕಹಳೆ ನ್ಯೂಸ್

ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ|| ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್ ನಲ್ಲಿ 'ಉಗ್ರ ತಾಂಡವ' ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆ ಆಗಿದೆ. ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಚಿರಂತ ನಟಿಸುತ್ತಿದ್ದಾರೆ. ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಇನ್ನಷ್ಟೇ ಶುರುವಾಗಬೇಕಾಗಿದೆ. ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನ್ದಾರ-ಕಾರ್ಮಿಕರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಟೀಸರ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಯಜಮಾನ ಚಿತ್ರಕ್ಕೆ ಆಧುನಿಕ ತಂತ್ರಜ್ಞಾನ ಸ್ಪರ್ಶ: 25 ವರ್ಷಗಳ ನಂತರ ರಿ-ರಿಲೀಸ್-ಕಹಳೆ ನ್ಯೂಸ್

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ವಿಷ್ಣುವರ್ಧನ್ (Vishnuvardhan) ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ (Yajamana) ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗಲು ರೆಡಿ ಆಗಿದೆ. ಜನಮೆಚ್ಚಿದ ಈ ಚಿತ್ರ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ...
ಅಂತಾರಾಷ್ಟ್ರೀಯಕ್ರೈಮ್ಸಿನಿಮಾಸುದ್ದಿ

ಟೋಲ್’ ಕಟ್ಟದೇ ಮುನ್ನುಗ್ಗಿ ಬೈಕ್ ಸವಾರರ ಮೇಲೆ ಬಸ್ ಹತ್ತಿಸಿದ ಚಾಲಕ : ಸ್ಥಳದಲ್ಲೇ ಇಬ್ಬರು ಸಾವು – ಕಹಳೆ ನ್ಯೂಸ್

ಆಂಧ್ರಪ್ರದೇಶ : ಟೋಲ್ ಕಟ್ಟದೇ ಮುಂದೆ ನುಗ್ಗಿ ಚಾಲಕನೋರ್ವ ಬೈಕ್ ಸವಾರರ ಮೇಲೆ ಬಸ್ ಹತ್ತಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಘಟನೆಯ ಭಯಾನಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕುಶಿನಗರ ಮತ್ತು ಡಿಯೋರಿಯಾ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾರ್ಯ ಸುಜನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ದೆಹಲಿ ಮೂಲಕ ಬಿಹಾರಕ್ಕೆ ಹೋಗುತ್ತಿದ್ದ ಖಾಸಗಿ ಐಷಾರಾಮಿ ಬಸ್ ಇದಾಗಿದ್ದು, ಮೋಟಾರ್ ಸೈಕಲ್ನಲ್ಲಿ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ -ಕಹಳೆ ನ್ಯೂಸ್

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ. ನಾಲ್ಕು ವರ್ಷಗಳ ಹಿಂದೆ ಪುನೀತ್‌ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಗೆ ಬಿದ್ದಾಗಲೇ ಜನರೆಲ್ಲ ಗಾಬರಿಯಾಗಿದ್ದರು. ಸಣ್ಣ ಪುಟ್ಟ ಸಮಸ್ಯೆ ಅಷ್ಟೇ ಇದ್ದು ಪುನೀತ್‌ ಆರೋಗ್ಯವಾಗಿ ವಾಪಾಸಾಗಲಿ ಎಂದುಕೊಂಡಿದ್ದರು. ಆದರೆ ಪುನೀತ್‌ ನಿಧನದ ಸುದ್ದಿ ಬರಸಿಡಿಲಿನಂತೆ ಅಬ್ಬರಿಸಿತ್ತು. ಅಂದಿನಿಂದ ಇಂದಿನವರೆಗೂ ಪುನೀತ್‌ ಹೆಸರಿನಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಲೇ ಇವೆ. ಒಳ್ಳೆ ಕೆಲಸಗಳ ಮೂಲಕ ಪುನೀತ್‌ರನ್ನು ಜನ...
ಅಂಕಣಸಿನಿಮಾಸುದ್ದಿ

Jailer 2 Movie ; ರಜನಿಕಾಂತ್‌ ಅಭಿನಯದ ʼಜೈಲರ್‌ 2ʼ ಚಿತ್ರಕ್ಕೆ ಸ್ಟಾರ್‌ ನಟಿ ಎಂಟ್ರಿ-ಕಹಳೆ ನ್ಯೂಸ್

ಚೆನ್ನೈ, ಅ. 27: ಕಾಲಿವುಡ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌ ಸದ್ಯ ʼಜೈಲರ್‌ 2ʼ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 2023ರಲ್ಲಿ ತೆರೆಕಂಡ ʼಜೈಲರ್‌ʼ ಚಿತ್ರದ ಸೀಕ್ವೆಲ್‌ ಇದಾಗಿದ್ದು, ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಶೂಟಿಂಗ್‌ ಆರಂಭವಾಗಿದೆ. ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಈಗ ಚೆನ್ನೈಯಲ್ಲಿ ಮುಂದುವರಿದಿದೆ. ನೆಲ್ಸನ್‌ ದಿಲೀಪ್‌ಕುಮಾರ್‌ (Nelson Dilipkumar) ನಿರ್ದೇಶನದ ಈ ಚಿತ್ರಕ್ಕೆ ಇದೀಗ ಬಾಲಿವುಡ್‌ ಸ್ಟಾರ್‌ ನಟಿಯೊಬ್ಬರ ಎಂಟ್ರಿಯಾಗಿದೆ. ಇದುವರೆಗೆ ಸಿನಿಮಾದ...
1 2 3 4 5 92
Page 3 of 92