Tuesday, March 17, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

‘ನಾನು ಮುಟ್ತೀನಿ ಏನ್ ಮಾಡ್ತೀಯಾ?’; ಬಿಗ್ ಬಾಸ್​ ಮನೆಯಲ್ಲಿ ಕಿತ್ತಾಡಿಕೊಂಡ ರೂಪೇಶ್ ಶೆಟ್ಟಿ ಹಾಗೂ ರಾಕೇಶ್..!  – ಕಹಳೆ ನ್ಯೂಸ್

ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ. ಇದರಿಂದ ಕೆಲವರು ಹೈಲೈಟ್ ಆದರೆ, ಇನ್ನೂ ಕೆಲವರು ವೀಕ್ಷಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. 'ಬಿಗ್ ಬಾಸ್ ಒಟಿಟಿ' (Bigg Boss OTT) ಆರಂಭವಾಗಿ ಕೆಲವೇ ದಿನಗಳು ಕಳೆದಿವೆ. ಆಗಲೇ ಮನೆಯಲ್ಲಿ ಕಿತ್ತಾಟಗಳ ಸರಣಿ ಆರಂಭ ಆಗಿದೆ. ಹೈಲೈಟ್ ಆಗಲು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧಿಗಳ ಮಧ್ಯೆ ಜಗಳ ಆರಂಭ ಆಗಿದೆ. ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ....
ಸಿನಿಮಾಸುದ್ದಿ

ಸೋನುಗೌಡ ಖಾಸಗಿ ವಿಡಿಯೋ ವೈರಲ್ ಸತ್ಯ ರಿವಿಲ್ ; ಬಿಗ್ ಬಾಸ್ ಮನೆಯಲ್ಲಿ ವಿಡಿಯೋ ಸತ್ಯ ಬಿಚ್ಚಿಟ್ಟ ಸೋನು ಗೌಡ ” ಹೌದು ಆ ವಿಡಿಯೋ…….. ” !!?? – ಕಹಳೆ ನ್ಯೂಸ್

ಕಿರುತರೆಯ ಜನಪ್ರಿಯ ಕಾರ್ಯಕ್ರಮವಾಗಿ ಗುರುತಿಸಿಕೊಟಡಿದ್ದ ಬಿಗ್ ಬಾಸ್ ಈ ಬಾರಿ ವಿನೂತನ ಪ್ರಯೋಗಕ್ಕೆ ಕೈ ಹಾಕಿದೆ. ಅದರಂತೆ ಕಿರುತರೆಯ ಬದಲಾಗಿ ಈ ಬಾರಿ ಆನ್ಲೈನ್ ಮೂಲಕ ಪ್ರಸಾರ ಮಾಡಲು ಮುಂದಾಗಿದೆ. ಓಟಿಟಿ ವೇದಿಕೆಯಾಗಿರುವ ವೂಟ್ ನಲ್ಲಿ ಈ ಸಾರಿಯ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ. ಇದರ ಭಾಗವಾಗಿ ನಿನ್ನೆ ಹೊತ್ತಿಗೆ ಸ್ಪರ್ಧಿಗಳ ಹೆಸರನ್ನು ಕಾರ್ಯಕ್ರಮವನ್ನು ನಡೆಸಿಕೊಡುವರೂ ಆಗಿರುವ ಕಿಚ್ಚ ಸುದೀಪ್ ಅವರು ಘೋಷಣೆ ಮಾಡಿದ್ದರು.ಸ್ಪರ್ಧಿಗಳ ಹೆಸರು ರಿವೀಲ್ ಆಗುತ್ತಿದ್ದಂತೆ ಇದರ...
ಸಿನಿಮಾಸುದ್ದಿ

‘ಸ್ಮೋಕ್ ಮಾಡುವುದಿಲ್ಲವಾ? ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ? ‘ ಎಂದ ಸೋನು ಗೌಡ ; ‘ನಾನು ಸ್ಮೋಕ್ ಮಾಡಲ್ಲ’ ಎಂದ ರೂಪೇಶ್​ ಶೆಟ್ಟಿಗೆ ಆಶ್ಚರ್ಯ – ಕಹಳೆ ನ್ಯೂಸ್

'ಬಿಗ್ ಬಾಸ್​ ಒಟಿಟಿ'ಯಲ್ಲಿ ಎರಡನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು ಸೋನು ಗೌಡ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಟಿಕ್​ ಟಾಕ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ (Social Media) ಖ್ಯಾತಿ ಪಡೆದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರು 'ಬಿಗ್​ ಬಾಸ್​ ಒಟಿಟಿ ಕನ್ನಡ ಸೀಸನ್​ 1'ಕ್ಕೆ ಎಂಟ್ರಿ ನೀಡಿದ್ದಾರೆ. ಅವರ ಎಂಟ್ರಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕೆಲವರು ಅವರ ಎಂಟ್ರಿ ಬಗ್ಗೆ...
ಸಿನಿಮಾ

ಜುಲೈ 28ಕ್ಕೆ ವಿಶ್ವದಾದ್ಯಂತ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ‘ವಿಕ್ರಾಂತ್ ರೋಣ’ – ಕಹಳೆ ನ್ಯೂಸ್

ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದಾರೆ. ನಿರ್ಮಾಪಕ ಜಾಕ್ ಮಂಜು 'ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ ಇಲ್ಲಿಯವರೆಗೆ 900...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುತ್ತಿದ್ದ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ ಎರಡೂ ಒಂದೇ’ ಹೇಳಿಕೆಯಿಂದ ಬ್ಯಾಕ್ ಟು ಬ್ಯಾಕ್ ಸೋಲುಂಡ ಸಾಯಿ ಪಲ್ಲವಿ ; ‘ಗಾರ್ಗಿ’ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು? ಸಿನಿಮಾ ಸೂಪರ್ ಆದರೂ ಸೋತಿದ್ದೇಕೆ? – ಕಹಳೆ ನ್ಯೂಸ್

ಸಾಯಿ ಪಲ್ಲವಿ ಹೊಸ ಸಿನಿಮಾ 'ಗಾರ್ಗಿ' ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ತಮಿಳು,ತೆಲುಗು ಹಾಗೂ ಕನ್ನಡ ಭಾಷೆಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗಿತ್ತು. ಅದರಲ್ಲೂ ಸಾಯಿ ಪಲ್ಲವಿ ಕಷ್ಟ ಪಟ್ಟು ಕನ್ನಡದಲ್ಲಿಯೇ ಡಬ್ ಮಾಡಿದ್ದರು. ಈ ಕಾರಣಕ್ಕೆ ಸಿನಿಮಾ ಸಾಕಷ್ಟು ಕುತೂಹಲವನ್ನು ಸೃಷ್ಟಿಸಿತ್ತು.   'ಗಾರ್ಗಿ' ಕನ್ನಡದಲ್ಲಿ ಡಬ್ ಆಗಿದ್ದು, ಈ ಹಿಂದೆ ಬಿಡುಗಡೆಯಾಗಿದ್ದ ಡಬ್ ಸಿನಿಮಾಗಳಿಗಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಅತ್ತ ತಮಿಳುನಾಡಿನಲ್ಲಿ ತಮಿಳಿನಲ್ಲೂ, ತೆಲಂಗಾಣ...
ಸಿನಿಮಾಸುದ್ದಿ

ಆ.12ಕ್ಕೆ ರಾಜ್ಯಾದ್ಯಂತ ತೆರೆಕಾಣಲಿದೆ ವಿ. ರವಿಚಂದ್ರನ್ ನಿರ್ದೇಶನದ “ರವಿ ಬೋಪಣ್ಣ” –ಕಹಳೆ ನ್ಯೂಸ್

ಬೆಂಗಳೂರು: ರವಿಚಂದ್ರನ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಇದೀಗ 'ರವಿ ಬೋಪಣ್ಣ' ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ರವಿಚಂದ್ರನ್ ತಯಾರಿ ನಡೆಸಿದ್ದು, ಆ. 12ರಂದು ಆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 'ಅಪೂರ್ವ' ನಂತರ ರವಿಚಂದ್ರನ್, 'ರಾಜೇಂದ್ರ ಪೊನ್ನಪ್ಪ' ಎಂಬ ಚಿತ್ರವನ್ನು ನಿರ್ದೇಶಿಸುವುದಾಗಿ ಘೋಷಿಸಿದರು. ಆ ನಂತರ 2019ರಲ್ಲಿ 'ರವಿ ಬೋಪಣ್ಣ' ಚಿತ್ರವನ್ನು ಕೈಗೆತ್ತಿಕೊಂಡಿದ್ದರು. ಕಳೆದ ವರ್ಷವೇ ಚಿತ್ರ ಸಂಪೂರ್ಣವಾಗಿ ಸೆನ್ಸಾರ್ ಸಹ ಆಗಿತ್ತಂತೆ. ಆದರೆ, ಚಿತ್ರಕ್ಕೆ ಇನ್ನೇನೋ ಬೇಕು...
ದಕ್ಷಿಣ ಕನ್ನಡಸಿನಿಮಾಸುದ್ದಿ

ಮಂಗಳೂರಿಗೆ ಬಂದಿಳಿದ ‘ಮಿಸ್ ಇಂಡಿಯಾ ವರ್ಲ್ಡ್’ ಸಿನಿ ಶೆಟ್ಟಿ ; ತುಳುವಿನಲ್ಲಿ ಧನ್ಯವಾದ ಹೇಳಿದ ಸುಂದರಿ -ಕಹಳೆ ನ್ಯೂಸ್

ಮಂಗಳೂರು ಮೂಲದ ಮಿಸ್ ಇಂಡಿಯಾ ವರ್ಲ್ಡ್‍ 2022 ಕಿರೀಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಇಂದು ಮಂಗಳೂರಿಗೆ ಆಗಮಿಸಿದ್ದರು. ತವರು ನೆಲಕ್ಕೆ ಸಿನಿ ಶೆಟ್ಟಿ ಕಾಲಿಡುತ್ತಿದ್ದಂತೆಯೇ ಅದ್ಧೂರಿ ಸ್ವಾಗತ ದೊರೆಯಿತು. ಮಂಗಳೂರು ಜನತೆ ಪ್ರೀತಿಯಿಂದಲೇ ಸಿನಿ ಶೆಟ್ಟಿ ಅವರನ್ನು ಬರಮಾಡಿಕೊಂಡು ತನ್ನೂರಿನ ಹುಡುಗಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆ ಅವರು. ಮಿಸ್ ಇಂಡಿಯಾ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಿದ್ದರು....
ಸಿನಿಮಾಸುದ್ದಿ

ನಟಿ ನಮಿತಾ ಬೇಬಿ ಬಂಪ್ ಫೋಟೋಶೂಟ್‌ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ – ಕಹಳೆ ನ್ಯೂಸ್

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ನಾಯಕಿ ನಮಿತಾ, ಕನ್ನಡ ಸಿನಿಮಾಗಳಿಂದ ಕೂಡ ಕನ್ನಡ ಸಿನಿಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಸದ್ಯ ತಾಯ್ತನದ ಖುಷಿಯ ಕ್ಷಣಗಳನ್ನ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ನಟಿ ನಮಿತಾ ಸೀಮಂತದ ಶಾಸ್ತ್ರದ ಸಂಭ್ರಮ ಅದ್ದೂರಿಯಾಗಿ ನೆರವೇರಿತ್ತು. ಈಗ ನಟಿಯ ಬೇಬಿ ಬಂಪ್ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.   ತೆಲುಗು, ತಮಿಳು ಸಿನಿಮಾಗಳ ಜತೆ ಕನ್ನಡದ `ನೀಲಕಂಠ’ ಮತ್ತು `ಹೂ’ ಚಿತ್ರದಲ್ಲಿ ರವಿಚಂದ್ರನ್...
1 35 36 37 38 39 92
Page 37 of 92