Tuesday, March 17, 2026

ಸಿನಿಮಾ

ಸಿನಿಮಾಸುದ್ದಿ

ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತ – ಕಹಳೆ ನ್ಯೂಸ್

ಚೆನ್ನೈ, ಜುಲೈ 8: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು,...
ಆರೋಗ್ಯಸಂತಾಪಸಿನಿಮಾಸುದ್ದಿ

ಕೋವಿಡ್ -19 ಸೋಂಕಿನಿಂದ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನ – ಕಹಳೆ ನ್ಯೂಸ್

ಚೆನ್ನೈ, ಜೂ 29 : ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11...
ಸಿನಿಮಾಸುದ್ದಿ

ಮಗಳ ಮತ್ತೊಂದು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ ‘ಆ್ಯಕ್ಷನ್ ಕಿಂಗ್’ ಅರ್ಜುನ್ ಸರ್ಜಾ – ಕಹಳೆ ನ್ಯೂಸ್

ಬಹುಭಾಷಾ ನಟ ಆ್ಯಕ್ಷನ್ ಕಿಂಗ್' ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಭಿನಯದ ಮೂಲಕ ಅಭಿಮಾನಿಗಳನ್ನು, ಪ್ರೇಕ್ಷಕರನ್ನು ರಂಜಿಸುತ್ತಿದ್ದ ಸರ್ಜಾ, ಇದೀಗ ಮತ್ತೊಮ್ಮೆ ಮಗಳು ಐಶ್ವರ್ಯ ಅರ್ಜುನ್ ಸಿನಿಮಾಗೆ ಆಯಕ್ಷನ್ ಕಟ್ ಹೇಳಲಿದ್ದಾರೆ. 'ಪ್ರೇಮ ಬರಹ' ಸಿನಿಮಾ ಮೂಲಕ ನಾಯಕಿಯಾಗಿ ಚಂದನವನಕ್ಕೆ ಐಶ್ವರ್ಯ ಹೆಜ್ಜೆ ಇಟ್ಟಿದ್ದರು. ಈ ಸಿನಿಮಾವನ್ನೂ ಅರ್ಜುನ್ ಸರ್ಜಾ ನಿರ್ದೇಶಿಸಿದ್ದರು. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿಯ ಜೊತೆಗೆ, ನಿರ್ಮಾಣದ ಜವಾಬ್ದಾರಿಯನ್ನೂ ಸರ್ಜಾ ಹೊತ್ತುಕೊಂಡಿದ್ದರು. ಇದಾದ...
ಬೆಂಗಳೂರುಸಿನಿಮಾಸುದ್ದಿ

ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ – ಕಹಳೆ ನ್ಯೂಸ್

ಕನ್ನಡದ ಪ್ರತಿಭಾವಂತ ಯುವ ನಟರಾದ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಕಾಂಬಿನೇಷನ್ ಹೊಸ ಚಿತ್ರಕ್ಕೆ  ಚಾಲನೆ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇವತ್ತು ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ...
ಸಿನಿಮಾಸುದ್ದಿ

ಕೊನೆಗೂ ನನಸಾಯ್ತು ಚಿರಂಜೀವಿ ಸರ್ಜಾ ಕನಸು : ಸೆ.02ರಂದು ತೆರೆ ಮೇಲೆ ಬರಲಿದೆ ರಾಜ ಮಾರ್ತಾಂಡ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಮೈಲ್ ಕಿಂಗ್ ಚಿರಂಜೀವಿ ಸರ್ಜಾ ಇನ್ನಿಲ್ಲವಾಗಿದ್ದರೂ ಚಂದನವನದಲ್ಲಿ ಚಿರು ಮೇಲೆ ಅಭಿಮಾನಿಗಳಿಗಿರೋ ಪ್ರೀತಿ ಕಡಿಮೆ ಯಾಗಿಲ್ಲ. ಹೀಗಾಗಿ ಇಂದಿಗೂ ಅಭಿಮಾನಿಗಳು ಚಿರುವನ್ನು ಕಣ್ತುಂಬಿಕೊಳ್ಳಲು ಕಾಯುತ್ತಲೇ ಇದ್ದಾರೆ. ಈಗ ಚಿರು ಅಭಿಮಾನಿಗಳ ಕಾಯುವಿಕೆಗೆ ಫಲ ಸಿಕ್ಕಿದ್ದು ಇದೇ ಸಪ್ಟೆಂಬರ್ 2 ರಂದು ಚಿರು ಅಭಿನಯದ ಕೊನೆಯ ಚಿತ್ರ ರಾಜ ಮಾರ್ತಾಂಡ ತೆರೆಗೆ ಬರಲು ಸಿದ್ಧವಾಗಿದೆ. ಚಿರಂಜೀವಿ ಸರ್ಜಾ ತುಂಬ ಪ್ರೀತಿಯಿಂದ ಹಾಗೂ ಅಷ್ಟೇ ಇಷ್ಟಪಟ್ಟು ನಟಿಸಿದ್ದ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಕೋಸ್ಟಲ್ ವುಡ್ ಗೆ ಬರುತ್ತಿದ್ದಾಳೆ ‘ಸೇಲೆ ದುಗಮ್ಮ’.! ; ” ಮಗನೇ ಮಹಿಷ ” ಚಿತ್ರದ 50ನೇ ದಿನದ ಸಂಭ್ರಮಾಚರಣೆಯಲ್ಲಿ ತಮ್ಮ ಮುಂದಿನ ನಿರ್ದೇಶನದ ಚಿತ್ರ ಹೆಸರು ಘೋಷಿಸಿದ ನಿರ್ದೇಶಕ ವೀರೇಂದ್ರ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು, ಜೂ 22 : ಕೋಸ್ಟಲ್ ವುಡ್ ಸಿನಿಮಾ ‘ಮಗನೆ ಮಹಿಷ’ ನಿರ್ದೇಶಿಸಿದ್ದ ವೀರೇಂದ್ರ ಶೆಟ್ಟಿ ಅವರು ತಮ್ಮ ಮುಂದಿನ ನಿರ್ದೇಶನದ ಚಿತ್ರ ಹೆಸರು ಘೋಷಿಸಿದ್ದಾರೆ. ಜೂನ್ 19 ಭಾನುವಾರದಂದು ಹೊಸ ಚಿತ್ರದ ಹೆಸರು ‘ಸೇಲೆ ದುಗಮ್ಮ’ ಎಂದು ಎನೌನ್ಸ್ ಮಾಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಮಗನೇ ಮಹಿಷ ಚಿತ್ರದ 50ನೇ ದಿನದ ಸಂಭ್ರಮಾಚರಣೆಯಲ್ಲಿ ಅವರು ತಮ್ಮ ಹೊಸ ಚಿತ್ರದ ಶೀರ್ಷಿಕೆಯನ್ನು ಬಹಿರಂಗಗೊಳಿಸಿದ್ದು, ಸೇಲೆ ದುಗಮ್ಮ ವೀರೇಂದ್ರ ಶೆಟ್ಟಿ ಅವರ ನಾಲ್ಕನೇ...
ಸಿನಿಮಾಸುದ್ದಿ

ಬಾಕ್ಸ್ ಆಫೀಸಲ್ಲಿ ಧೂಳೆಬ್ಬಿಸುತ್ತಿದೆ “ವಿಕ್ರಂ” ಸಿನಿಮಾ; ಹತ್ತೇ ದಿನಗಳಲ್ಲಿ 300 ಕೋಟಿ ಕಲೆಕ್ಷನ್- ಕಹಳೆ ನ್ಯೂಸ್

ಕಮಲ್ ಹಾಸನ್ ಅಭಿನಯದ “ವಿಕ್ರಂ” ಸಿನಿಮಾ ಬಾಕ್ಸ್ ಆಫೀಸಲ್ಲಿ ಧೂಳೆಬ್ಬಿಸುತ್ತಿದೆ. ಈಗಾಗಲೇ ಚಿತ್ರ ಪ್ರೇಮಿಗಳಿಂದ ಭೇμï ಎನಿಸಿಕೊಂಡ ಈ ಚಿತ್ರ ಅತಿ ಹೆಚ್ಚು ಗಳಿಕೆಯ ತಮಿಳು ಚಲನಚಿತ್ರಗಳಲ್ಲಿ ಒಂದಾಗುವ ಹಾದಿಯತ್ತ ಸಾಗುತ್ತಿದೆ. ಇದೀಗ ಬಿಡುಗಡೆಯಾದ ಕೇವಲ ಹತ್ತು ದಿನಗಳಲ್ಲಿ, ವಿಜಯ್ ಸೇತುಪತಿ, ಫಹದ್ ಫಾಸಿಲ್ ಮತ್ತು ಸೂರ್ಯ ಒಳಗೊಂಡಿರುವ ಆಕ್ಷನ್-ಪ್ಯಾಕ್ಡ್ ಮಲ್ಟಿ-ಸ್ಟಾರರ್ ವಿಕ್ರಂ ಸಿನಿಮಾ, ವಿಶ್ವಾದ್ಯಂತ ₹ 300 ಕೋಟಿ ಕಲೆಕ್ಷನ್ ಮಾಡಿದೆ. ಯುಎಸ್‍ನಲ್ಲಿ, ವಿಕ್ರಮ್ ತನ್ನ ಎರಡನೇ ವಾರಾಂತ್ಯದ...
ಸಿನಿಮಾಸುದ್ದಿ

ಮೂರೂ ಮಕ್ಕಳ ಸಮ್ಮುಖದಲ್ಲಿ ಎರಡನೇ ಬಾರಿ ಹಸೆಮಣೆ ಏರಿದ ಖ್ಯಾತ ಬಾಲಿವುಡ್ ಸಿಂಗರ್ ಕನ್ನಿಕಾ ಕಪೂರ್ – ಕಹಳೆ ನ್ಯೂಸ್

ಬಾಲಿವುಡ್ ನ ಖ್ಯಾತ ಗಾಯಕಿ ಸೂಪರ್ ಹಿಟ್ ಹಾಡುಗಳನ್ನೂ ಹಾಡಿದ ಕನ್ನಿಕಾ ಕಪೂರ್ ತನ್ನ ಮೊದಲ ಪತಿಗೆ ಡಿವೋರ್ಸ್ ನೀಡಿದ ಹತ್ತು ವರ್ಷಗಳ ನಂತರ ಮತ್ತೆ ತಮ್ಮ ಮಕ್ಕಳ ಸಮ್ಮುಖದಲ್ಲೇ ಹಸೆಮಣೆ ಏರಿದ್ದಾರೆ. 2012ರಲ್ಲಿ ಕನಿಕಾ, ರಾಜ್ ವಿಚ್ಛೇದನ ಪಡೆದ ಬಳಿಕ ಲಂಡನ್ ನಲ್ಲೆ ನೆಲೆಸಿದ್ದ ಕನ್ನಿಕಾ ಮೂವರು ಮಕ್ಕಳನ್ನು ತಾವೇ ಬೆಳೆಸಿದರು. ಆಗಾಗ ಲಕ್ನೋದಲ್ಲಿರುವ ತಮ್ಮ ತಂದೆ ತಾಯಿಯರನ್ನು ನೋಡಲು ಭಾರತಕ್ಕೆ ಬರುತ್ತಿದ್ದರು. ಇದೀಗ ಮಕ್ಕಳ ಸಮ್ಮತಿ ಪಡೆದು,...
1 36 37 38 39 40 92
Page 38 of 92