Tuesday, March 17, 2026

ಸಿನಿಮಾ

ಸಿನಿಮಾಸುದ್ದಿ

ಸ್ಯಾಂಡಲ್​ವುಡ್​ ನಟ ನಟಿಯ ಡ್ರಗ್ಸ್ ದಂದೆ : ಇತ್ತೀಚೆಗೆ ಮೃತಪಟ್ಟ ಯುವನಟನ ಶವಪರೀಕ್ಷೆ ಯಾಕೆ ಮಾಡ್ಲಿಲ್ಲ..? ಸ್ಯಾಂಡಲ್ವುಡ್​ ರಹಸ್ಯ ಬಿಚ್ಚಿಟ್ಟ ಇಂದ್ರಜಿತ್​! – ಸರ್ಕಾರ ಸೂಕ್ತ ರಕ್ಷಣೆ ಕೊಟ್ರೆ ಸತ್ಯ ಹೇಳ್ತೇನೆ ; ಸ್ಯಾಂಡಲ್​ವುಡ್​ ಕುರಿತು ಇಂದ್ರಜಿತ್​ ಲಂಕೇಶ್​ ಸ್ಫೋಟಕ ಹೇಳಿಕೆ! – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಇರುವ ಮಾದಕ ಜಾಲದ ನಂಟಿನ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿಗಳನ್ನು ನಟ ಹಾಗೂ ನಿರ್ದೇಶಕ ಇಂದ್ರಜಿತ್​ ಲಂಕೇಶ್ ಅವರು​ ಬಿಚ್ಚಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಕನ್ನಡ ಸಿನಿಮಾರಂಗ ಮಾದಕ ಜಾಲದಲ್ಲಿ ಒಳಗೊಂಡಿದೆ. ಹಲವು ನಟ-ನಟಿಯರು ಹಾಗೂ ನಿರ್ದೇಶಕರು ಇದರಲ್ಲಿ ಭಾಗಿಯಾಗಿದ್ದಾರೆ. ಸಮಾಜಕ್ಕೆ ಒಳಿತಾಗಲಿ ಎಂಬ ಕಾರಣಕ್ಕೆ ಈ ವಿಚಾರವನ್ನು ನಾನು ಬಹಿರಂಗಪಡಿಸುತ್ತಿದ್ದೇನೆ ಎಂದರು. ಇಡೀ ಚಿತ್ರರಂಗ ಇದರಲ್ಲಿ ಭಾಗಿಯಾಗಿದೆ ಎಂದು ನಾನು ಹೇಳಲ್ಲ. ಆದರೆ, ಕೆಲವರು ಭಾಗಿಯಾಗಿರೋದ್ರಿಂದ...
ಸಿನಿಮಾಸುದ್ದಿ

Breaking News : ತ್ರಿಭಾಷಾ ‘ನಟಿ ಶರ್ಮಿಳಾ ಮಾಂಡ್ರೆ ಪಕ್ಕದಲ್ಲೇ ಕುಳಿತ್ತಿದ್ದ ಬೆಂಗಳೂರಿನ ದೊಡ್ಡ ಡ್ರಗ್ಸ್ ಪೆಡ್ಲರ್’ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಸಿನಿಮಾರಂಗದ ಹಲವು ನಟ-ನಟಿಯರು ಮತ್ತು ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ. ಈ ಮಾಫಿಯಾದ ಹಿಂದೆ ರಾಜಕಾರಣಿಗಳು, ಮಾಡೆಲ್ ಏಜೆನ್ಸಿಗಳು ಎಲ್ಲರೂ ಭಾಗಿಯಾಗಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಸುದ್ದಿ ಹೊರಬಿದ್ದಿದೆ. ಇಡೀ ಚಿತ್ರರಂಗವನ್ನೇ ಬೆಚ್ಚಿಬೀಳಿಸುವಂತಿದೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರ ಆರೋಪ. ‘ಲಾಕ್‌ಡೌನ್ ವೇಳೆ ನಟಿ ಶರ್ಮಿಳಾ ಮಾಂಡ್ರೆ ಅವರ ಕಾರು ಅಪಘಾತವಾಗಿತ್ತು. ಆ ಸಂದರ್ಭದಲ್ಲಿ ಅವರ ಜೊತೆ...
ರಾಷ್ಟ್ರೀಯಸಿನಿಮಾಸುದ್ದಿ

ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ : ಚಿಕಿತ್ಸೆಗಾಗಿ ಶೀಘ್ರವೇ ವಿದೇಶ ಪ್ರಯಾಣ – ಕಹಳೆ ನ್ಯೂಸ್

ನಟ ಸಂಜಯ್​ ದತ್​ಗೆ ಉಸಿರಾಟದ ತೊಂದರೆ ಇರುವ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಂಜಯ್​ ದತ್​ಗೆ ಶ್ವಾಸಕೋಶದ ಕ್ಯಾನ್ಸರ್​ ಇರುವ ವಿಚಾರ ತಿಳಿದು ಬಂದಿದೆ. ಸಿನಿಮಾ ವಿಮರ್ಶಕ ಕೋಮಲ್ ನಹ್ತಾ ಅವರು 'ಸಂಜಯ್ ದತ್ ಅವರು ಲಂಗ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರು ಬೇಗ ಹುಷಾರಾಗಲಿ ಎಂದು ಪ್ರಾರ್ಥಿಸಿ' ಎಂದು ಟ್ವೀಟ್ ಮಾಡಿದ್ದಾರೆ. ಕ್ಯಾನ್ಸರ್ ಈಗ ಮೂರನೇ ಹಂತಕ್ಕೆ ತಲುಪಿದೆಯಂತೆ. ಇದರ ಬಗ್ಗೆ ಸ್ವತಃ ಸಂಜಯ್ ದತ್ ಮಾಹಿತಿ...
ಸಿನಿಮಾಸುದ್ದಿ

ಬಾಲಿವುಡ್ ನಟಿ ಕಂಗನಾ ರಣಾವತ್ ಮನೆಯ ಬಳಿ ಗುಂಡಿನ ಸದ್ದು! – ಕಹಳೆ ನ್ಯೂಸ್

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಮನೆ ಬಳಿ ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ಕಂಗನಾ ಮನೆಯ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಗುಂಡಿನ ಶಬ್ದ ಕೇಳಿಸಿತು ಎಂದು ಕಂಗನಾ ಆರೋಪಿಸಿದ್ದಾರೆ. ನನ್ನನ್ನು ಬೆದರಿಸಲು ದುಷ್ಕರ್ಮಿಗಳು ಈ ಕೃತ್ಯ ಎಸಗಿರಬಹುದು ಎಂದು ಕಂಗನಾ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪುರಾವೆ ಸಿಕ್ಕಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಯ...
ಕ್ರೈಮ್ಸಂತಾಪಸಿನಿಮಾ

ಸಿನಿ ರಂಗಕ್ಕೆ ಮತ್ತೊಂದು ಆಘಾತ ; ಸುಶಾಂತ್ ಬೆನ್ನಲ್ಲೇ ಮತ್ತೊಬ್ಬ ಯುವನಟ ಆತ್ಮಹತ್ಯೆ – ಕಹಳೆ ನ್ಯೂಸ್

ಮುಂಬಯಿ: ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್‌ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ  ಪೋಷಕರ ಪ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ...
ಸಿನಿಮಾ

ಜು.31 ಪ್ರವೀಣ್ ಶೆಟ್ಟಿ ಅಳಕೆಮಜಲು ನಿರ್ಮಾಣದಲ್ಲಿ ಅಂಡರ್‌ವರ್ಲ್ಡ್ ಕಹಾನಿ `ಹವಾಲ’ ಚಲನಚಿತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕಬಕ ಸಮೀಪದ ಅಳಕೆಮಜಲು ಪ್ರವೀಣ್ ಶೆಟ್ಟಿಯವರ ನಿರ್ಮಾಣದ ವಿನೂತನ ಚಿತ್ರ `ಹವಾಲ’ ಜು.31ರಂದು ಬಿಡುಗಡೆಗೊಳ್ಳಲಿದೆ. ವಿನೂತನವಾದ ಕಥಾ ಹಂದರ ಹೊಂದಿರುವ `ಹವಾಲ’ ಚಿತ್ರ ವರ್ಲ್ಡ್ ಪ್ರೀಮಿಯರ್(ಒಟಿಟಿ)ನಲ್ಲಿ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಶಶಿ ಕುಮಾರ್ ಪಂಡಿತ್ ಅರ್ಪಿಸುವ ಈ ಚಿತ್ರವನ್ನು ಅಳಕೆಮಜಲಿನ ಪ್ರವೀಣ್ ಶೆಟ್ಟಿಯವರು ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಚಿತ್ರ ಭೂಗತ ಲೋಕದ ಅತ್ಯದ್ಭುತವಾದ ರೋಚಕ ಕಥೆಯನ್ನೊಳಗೊಂಡಿದೆ. ಆಪಲ್ಸ್ ಆಂಡ್ ಪಿಯರ್ಸ್ ಫಿಲ್ಮಿ ಮೈಸ್ಟಿಕ್ಸ್...
ಬೆಂಗಳೂರುಸಿನಿಮಾ

ಖಳನಾಯಕಿಯಾಗಿ ನಟಿಸಲು ಸಿದ್ದ ಎಂದ ಅಂದದ ಬೆಡಗಿ ನಟಿ ಪ್ರಿಯಾಮಣಿ – ಕಹಳೆ ನ್ಯೂಸ್

ಬೆಂಗಳೂರು: ತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. ೨೦೦೪ರಲ್ಲಿ ಕಂಗಲಾಲ್ ಕೈಧು ಸೇ ಚಿತ್ರದೊಂದಿಗೆ ತಮಿಳು ಚಿತ್ರರಂಗಕ್ಕೆ ಪರಿಚಯವಾದ ಪ್ರಿಯಾಮಣಿ, ೨೦೦೬ರಲ್ಲಿ ‘ಪರುಥೀವೀರನ’ ತಮಿಳು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ಲಾಕ್ ಡೌನ್ ನಿಂದಾಗಿ ಈಗ ಮನೆಗೆ ಸೀಮಿತಗೊಂಡಿರುವ ಪ್ರಿಯಾ ಮಣಿ ’ವಿರಾಟ್...
ರಾಜಕೀಯರಾಷ್ಟ್ರೀಯಸಿನಿಮಾ

ಜೆಎನ್‌ಯುಗೆ ಹೋದ ದೀಪಿಕಾಗೆ ಪಾಕ್‌ನಿಂದ ₹5 ಕೋಟಿ! ‘ರಾ’ ಅಧಿಕಾರಿ ಹೇಳಿದ್ದೇನು? – ಕಹಳೆ ನ್ಯೂಸ್

ನವದೆಹಲಿ: ಕಳೆದ ಜನವರಿ ತಿಂಗಳಿನಲ್ಲಿ ದೆಹಲಿ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣದ ವೇಳೆ ದೇಶದ ಬಹುತೇಕ ಜನರು ವಿದ್ಯಾರ್ಥಿಗಳ ವಿರುದ್ಧವಾಗಿ ನಿಂತಿದ್ದರೆ, ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರ ಪರವಾಗಿ ಬಂದು ಹೊಸದೊಂದು ವಿವಾದಕ್ಕೆ ಗ್ರಾಸರಾಗಿದ್ದರು. ಪ್ರತಿ ವರ್ಷವೂ ಸರ್ಕಾರದಿಂದ 500 ಕೋಟಿಗೂ ಅಧಿಕ ಅನುದಾನ ಪಡೆಯುತ್ತಿರುವ ಈ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಮಾಮೂಲು ಎನ್ನುವಂಥ ಈ ಪ್ರತಿಭಟನೆಗೆ ದೀಪಿಕಾ ಏಕೆ ಹೋಗಬೇಕಿತ್ತು ಎಂದು...
1 45 46 47 48 49 92
Page 47 of 92