Thursday, March 12, 2026

ಸಿನಿಮಾ

ಸಿನಿಮಾಸುದ್ದಿ

‘ಮುನಿರತ್ನ ಕುರುಕ್ಷೇತ್ರ’ ಬಗ್ಗೆ ಬಾಯಿಬಿಟ್ಟ ಮುನಿರತ್ನ – ಕಹಳೆ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಚಿತ್ರ ಎಂದೇ ಬಿಂಬಿತವಾಗಿರುವ ಹಾಗೂ ಕನ್ನಡ ಚಿತ್ರರಂಗದ ಬಹುದೊಡ್ಡ ಸಿನಿಮಾ ಎಂದು ಹೇಳಿಕೊಂಡಿರುವ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾ ಬಗ್ಗೆ ನಿರ್ಮಾಪಕ ಮುನಿರತ್ನ ಎಕ್ಸ್ ಕ್ಲೂಸಿವ್ ಮಾಹಿತಿಯನ್ನ ಬಿಚ್ಚಿಟ್ಟಿದ್ದಾರೆ. ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಮುನಿರತ್ನ ಸ್ಪಷ್ಟಪಡಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಸಿನಿಮಾ ತೆರೆಕಾಣಲಿದ್ದು, ಎಲ್ಲ ಭಾಷೆಯಲ್ಲೂ 3ಡಿ ರೂಪದಲ್ಲಿ ಬರುತ್ತಂತೆ....
ಸಿನಿಮಾಸುದ್ದಿ

ರಜನಿಕಾಂತ್ ಚಿತ್ರದ ಚಿತ್ರೀಕರಣದ ವೇಳೆ ಕಲ್ಲು ತೂರಾಟ, ಶೂಟಿಂಗ್ ರದ್ದು – ಕಹಳೆ ನ್ಯೂಸ್

ದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಯನತಾರಾ ಅಭಿನಯನದ ದರ್ಬಾರ್ ಚಿತ್ರದ ಶೂಟಿಂಗ್ ವೇಳೆ ಯುವಕರ ಗುಂಪೊಂದು ಕಲ್ಲು ತುರಾಟ ನಡೆಸಿದ್ದರಿಂದ ಚಿತ್ರೀಕರಣ ನಿಲ್ಲಿಸಲಾಗಿದೆ. ಮುಂಬೈನಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕಾಲೇಜ್ ವಿದ್ಯಾರ್ಥಿಗಳ ಗುಂಪೊಂದು ಸೆಟ್‍ನಲ್ಲಿ ತಮ್ಮ ಮೊಬೈಲ್‍ಗಳಲ್ಲಿ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯುತ್ತಿತ್ತು. ಈ ವೇಳೆ ಇದನ್ನು ಗಮನಿಸಿದ ಚಿತ್ರ ತಂಡದ ಸಿಬ್ಬಂದಿ ಫೋಟೋ ತೆಗೆಯದಂತೆ ತಾಕೀತು ಮಾಡಿದ್ದಾರೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಹಾಗೂ...
ಸಿನಿಮಾಸುದ್ದಿ

ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ‘ಸೈ ರಾ ನರಸಿಂಹ ರೆಡ್ಡಿ’ ಎಂಬ ಸಿನೆಮಾ ಸೆಟ್‍ನಲ್ಲಿ ಅಗ್ನಿ ದುರಂತ – ಕಹಳೆ ನ್ಯೂಸ್

ಹೈದರಾಬಾದ್: ಹೈದರಾಬಾದ್‍ನ ಹೊರವಲಯದಲ್ಲಿರುವ ಸಿನೆಮಾ ಸೆಟ್‍ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ‘ಸೈ ರಾ ನರಸಿಂಹ ರೆಡ್ಡಿ’ ಎಂಬ ಸಿನೆಮಾದಲ್ಲಿ ಅಭಿನಯಿಸುತ್ತಿದ್ದಾರೆ. ಅಗ್ನಿ ದುರಂತ ನಡೆಯುವಾಗ ಸೆಟ್‍ನಲ್ಲಿ ಯಾರೂ ಇರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ. ಸಿನೆಮಾ ಸೆಟ್‍ನಲ್ಲಿರುವ ಕೆಲ ವಸ್ತುಗಳು ಸುಟ್ಟುಹೋಗಿದೆ. ಉಯ್ಯಲವಾಡ ನರಸಿಂಹ ರೆಡ್ಡಿಯವರ ಜೀವನವನ್ನು ಆಧರಿಸಿದ ಐತಿಹಾಸಿಕ ಯುದ್ಧ ಚಿತ್ರ ಇದಾಗಿದ್ದು ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ತೆರೆಕಾಣಲಿದೆ. ಈ ಚಿತ್ರಗಳಲ್ಲಿ ಚಿರಂಜೀವಿ...
ಸಿನಿಮಾಸುದ್ದಿ

ಸಿಹಿಕಹಿ ಚಂದ್ರು ಪುತ್ರಿ ಹಿತಾ ಚಂದ್ರಶೇಖರ್ ನಿಶ್ಚಿತಾರ್ಥ..! – ಕಹಳೆ ನ್ಯೂಸ್

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಸಿಹಿಕಹಿ ಚಂದ್ರು ಅವರ ಪುತ್ರಿ ನಟಿ ಹಿತಾ ಚಂದ್ರಶೇಖರ್ ನಿಶ್ಚಿತಾರ್ಥ ಇಂದು ನೆರವೇರಿತು. ‘ಒಂಥರಾ ಬಣ್ಣಗಳು’ ಎಂಬ ಸಿನಿಮಾದಲ್ಲಿ ಒಟ್ಟಾಗಿ ಅಭಿನಯಿಸಿದ್ದ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ನಟ ಕಿರಣ್ ಶ್ರೀನಿವಾಸ್-ನಟಿ ಹಿತಾ ಕೇವಲ ಇಬ್ಬರು ಕುಟುಂಬದ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಬಿಡುಗಡೆಯಾಗಿದ್ದ ಪ್ರೀಮಿಯರ್ ಪದ್ಮಿನಿ ಸಿನಿಮಾದಲ್ಲಿ ಹಿತಾ ಪ್ರಮುಖ ಪಾತ್ರದಲ್ಲಿ...
ಸಿನಿಮಾಸುದ್ದಿ

ಹಿರಿಯಣ್ಣನಾದ ಹಿರಣ್ಣಯ್ಯ ವಿಧಿವಶ ; ಮೌನವಾದ ರಂಗಭೂಮಿ – ಕಹಳೆ ನ್ಯೂಸ್

ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ ತಮ್ಮ ಸ್ವಗ್ರಹದಲ್ಲಿ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾತಿನಲ್ಲೇ ಮೋಡಿ ಮಾಡುವ ಮಾಸ್ಟರ್ ಹಿರಣ್ಣಯ್ಯನವರು 15.02.1934ರಂದು ಮೈಸೂರಿನಲ್ಲಿ ಹುಟ್ಟಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್‍ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದರು. ಶಾಲೆಗೆ ಸೇರಿ ಕಲಿತದ್ದು...
ಸಿನಿಮಾಸುದ್ದಿ

ಹಿರಿಯ ರಂಗ ಕಲಾವಿದ, ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 85 ವರ್ಷದ ಮಾಸ್ಟರ್ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಹಿರಣ್ಣಯ್ಯ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದು, ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ. ಮಧ್ಯಾಹ್ನ 12 ಗಂಟೆಗೆ ಕುಟುಂಬಸ್ಥರು ಹಿರಣ್ಣಯ್ಯ ಅವರ ಪಾರ್ಥಿವ ಶರೀರವನ್ನು ತ್ಯಾಗರಾಜನಗರದಲ್ಲಿರುವ ಸ್ವಗೃಹಕ್ಕೆ...
ಸಿನಿಮಾಸುದ್ದಿ

ಸೇಡಿಗೆ ಸಿದ್ಧನಾದ ಉರಿ ಹೀರೋ..! ಉಧಮ್ ಸಿಂಗ್ ಆಗಿ ವಿಕ್ಕಿ ಕೌಶಲ್ – ಕಹಳೆ ನ್ಯೂಸ್

ಭಾರತೀಯ ಚಿತ್ರರಂಗದಲ್ಲೀಗ ಅದರಲ್ಲೂ ಬಾಲಿವುಡ್‍ನಲ್ಲಿ ಬಯೋಪಿಕ್ ಚಿತ್ರಗಳದ್ದೇ ಅಬ್ಬರ, ಕ್ರೀಡಾಪಟುಗಳ, ಸಿನೆಮಾ ತಾರೆಯರ, ರಾಜಕೀಯ ನಾಯಕರ, ಐತಿಹಾಸಿಕ ಮಹಾಪುರುಷರ ಜೀವನ ಚರಿತ್ರೆಗಳನ್ನು ಸಿನೆಮಾ ಮಾಡುವ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಂತೆಯೇ ಇದೀಗ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾದ ಉಧಮ್ ಸಿಂಗ್ ಬಗೆಗಿನ ಸಿನೆಮಾವು ಸೆಟ್ಟೇರಿದ್ದು, ಚಿತ್ರಕ್ಕೆ ‘ಸರ್ದಾರ್ ಉಧಮ್ ಸಿಂಗ್’ ಎಂದು ಹೆಸರಿಡಲಾಗಿದೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಪಂಜಾಬ್‍ನ ಜಲಿಯನ್‍ವಾಲಾ ಭಾಗ್ ಹತ್ಯಾಕಾಂಡದ ರುವಾರಿ ಜನರಲ್ ಡಯರ್ ಅನ್ನು...
ಸಿನಿಮಾಸುದ್ದಿ

ಗೋಲ್ಡನ್ ಸ್ಟಾರ್ 99’ನಲ್ಲಿ ಅರ್ಜುನ್ ಜನ್ಯ 100 – ಕಹಳೆ ನ್ಯೂಸ್

ನಾಳೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘99’ ಸಿನೆಮಾ ರಾಜ್ಯದಾದ್ಯಂತ ತೆರೆಕಾಣಲಿದೆ. ಗಣೇಶ್‍ಗೆ ನಾಯಕಿಯಾಗಿ ರೋಮಿಯೋ ನಂತರ ಭಾವನಾ ಮತ್ತೆ ಜೋಡಿಯಾಗಿದ್ದಾರೆ. ಟಗರು ನಂತರ ಭಾವನಾ ಅಭಿನಯದ ಚಿತ್ರ ಇದಾಗಿದೆ. ‘99’ ತಮಿಳಿನ ಸೂಪರ್ ಹಿಟ್ ವಿಜಯ್ ಸೇತುಪತಿಯ ‘96’ ಚಿತ್ರದ ರೀಮೇಕ್ ಆಗಿದ್ದರೂ ಕನ್ನಡದ ನೇಟಿವಿಟಿಗೆ ತಕ್ಕಂತೆ ಬದಲಾವಣೆ ಮಾಡಲಾಗಿದೆಯಂತೆ. ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದು ಅರ್ಜುನ್ ಸಂಗೀತ ನಿರ್ದೇಶನದ 100ನೇ...
1 74 75 76 77 78 92
Page 76 of 92