Wednesday, March 11, 2026

ಸಿನಿಮಾ

ಸಿನಿಮಾಸುದ್ದಿ

ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ 10 ಲಕ್ಷ ರೂ. ನೆರವು – ಕಹಳೆ ನ್ಯೂಸ್

ಬೆಂಗಳೂರು : ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗು ಮಂದಿಗೆ ರಾಜ್ಯದ ಮೂಲೆ ಮೂಲೆಗಳಿಂದ ನೆರವು ಹರಿದು ಬರುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ. ನೆರವು ನೀಡಿದ್ದಾರೆ. ನಟ ಶಿವರಾಜ್‍ಕುಮಾರ್ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಶಿವಣ್ಣ ಸಿಎಂ ಪರಿಹಾರ ನಿಧಿಗೆ 10 ಲಕ್ಷ ಚೆಕ್ ಕೂಡ ನೀಡಿದರು. ಅಲ್ಲದೇ ಅಭಿಮಾನಿಗಳಲ್ಲಿ ಮನವಿ ಕೂಡ ಮಾಡಿಕೊಂಡರು. ಇದೇ ವೇಳೆ ಮಾತನಾಡಿದ...
ಸಿನಿಮಾಸುದ್ದಿ

” ಯು ಕ್ಯಾನ್ ಕಾಲ್ ಬಿಚ್ But ಶಿ ಈಸ್ ರಿಚ್ ಇನ್ ಹಾರ್ಟ್ ” ಸನ್ನಿಯ ಹೃದಯ ಶ್ರೀಮಂತಿಕೆ ನಿಜಕ್ಕೂ ಪ್ರತಿಯೊಬ್ಬ ಹೃದಯವಂತ ಹೆಮ್ಮೆ ಪಡುವಂತಹದ್ದು. ಏನು ಅಂತೀರಾ ? ಈ ವರದಿ ಒಮ್ಮೆ ಓದಿ – ಕಹಳೆ ನ್ಯೂಸ್

ಸನ್ನಿ , ಸನ್ನಿ ಲಿಯೋನ್ , ಬಿಚ್ಚಮ್ಮ , ನೀಲಿತಾರೆ, ಪಡ್ಡೆ ಯುವಕರು ಈಕೆಗೆ ಹೆಸರು ಕೇಳಿದ್ರೇ ಸಾಕು ಜೊಲ್ಲು ಸುರಿಸುಷ್ಟುಮಟ್ಟಿಗೆ ಈಕೆ ಫೇಮಸ್, ಆದರೆ, ಸಂಪ್ರದಾಯವಾದಿಗಳಿಂದ ಹಿಡಿದು ಎಲ್ಲರ ಕಣ್ಣಿಗೂ ಆಕೆ ಒಬ್ಬ " ಬಿಚ್ " ವೇಶ್ಯೆ ಎಂದೇ ಕಾಣುತ್ತಾರೆ.   ಆದರೆ, ಆಕೆ ಇಂದು ಮಾಡಿದ ಕೆಲಸ ನೋಡಿದರೆ ಖಂಡಿತಾ " ಶಿ ಈಸ್ ರಿಚ್ ಇನ್ನ್ ಹಾರ್ಟ್ " ಅಂತ ಅನಿಸದೇ ಉಳಿಯಲಾರದು. ದೇವರ...
ಸಿನಿಮಾ

ತನ್ನ ಸೀಮಂತದಲ್ಲಿ ಖುಷಿಯಾಗಿ ಕುಣಿದು ಕುಪ್ಪಳಿಸಿದ ನಟಿ ರಂಭಾ- ಫೋಟೋ ವೈರಲ್! – ಕಹಳೆ ನ್ಯೂಸ್

ಟೊರಂಟೊ: ಬಹುಭಾಷಾ ನಟಿ ರಂಭಾ ತಮ್ಮ ಮೂರನೇ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಇತ್ತೀಚಿಗೆ ಸೀಮಂತ ಕಾರ್ಯಕ್ರಮ ಕೆನಡಾದಲ್ಲಿ ಜರುಗಿದ್ದು, ರಂಭಾ ಕುಣಿದು ಕುಪ್ಪಳಿಸಿದ್ದಾರೆ. ರಂಭಾ ಉದ್ಯಮಿ ಇಂದ್ರಕುಮಾರ್ ಪತ್ಮನಾಥನ್ ಅವರನ್ನು 2010ರಲ್ಲಿ ಮದುವೆಯಾಗಿದ್ದರು. ಈಗಾಗಲೇ ಅವರಿಗೆ ಲಾನ್ಯ ಹಾಗೂ ಸಾಶಾ ಹೆಣ್ಣು ಮಕ್ಕಳಿದ್ದು, ಈಗ ಮೂರನೇ ಮಗುವಿನ ಆಗಮನಕ್ಕೆ ಕಾಯುತ್ತಿದ್ದಾರೆ. ಸದ್ಯ ರಂಭಾ ತನ್ನ ಪತಿ ಹಾಗೂ ಮಕ್ಕಳ ಜೊತೆ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಕೆನಡಾದಲ್ಲಿರುವ ನಿವಾಸದಲ್ಲಿ ರಂಭಾ ಅವರ ಸೀಮಂತ ಕಾರ್ಯಕ್ರಮ...
ಸಿನಿಮಾ

ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್ ಅವರು, ದೀಪಕ್ ಅವರು ಶೂಟಿಂಗ್ ಮುಗಿಸಿ ಬಂದಾಗಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಚಿಕ್ಕಮಗಳೂರು ಎಸ್‍ಪಿ ಅವರ ಬಳಿ ಹೋದರು. ಅಲ್ಲಿ ಬರುವಾಗ 88-90 ಲಕ್ಷ ರೂ. ಮೋಸ ಆಗಿದೆ...
ಸಿನಿಮಾ

ಇಂದು ಬಿಡುಗಡೆಯಾಗಲಿದೆ ಸನ್ನಿ ಜೀವನ ಚರಿತ್ರೆ – ಕಹಳೆ ನ್ಯೂಸ್

ಬಾಲಿವುಡ್ ಬೇಬಿ ಡಾಲ್ ಸನ್ನಿ ಲಿಯೋನ್ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಬಹಳ ದಿನಗಳಿಂದ ಅಭಿಮಾನಿಗಳು ಕಾಯ್ತಿದ್ದ  ಜೀವನ ಚರಿತ್ರೆ Karenjit Kaur: The Untold Story Of Sunny Leone ಇಂದು ವೆಬ್ ಪ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರದ ಪ್ರೀಮಿಯರ್ ಶೋ ಜುಲೈ 16ರಂದು ಅಂದ್ರೆ ಇಂದು ಪ್ರದರ್ಶನಗೊಳ್ಳಲಿದೆ. ಯುಟ್ಯೂಬ್ ನಲ್ಲಿ ಸನ್ನಿ ಲಿಯೋನ್ ಚಿತ್ರದ ಟ್ರೈಲರ್ ಈಗಾಗಲೇ ಧಮಾಲ್ ಮಾಡಿದೆ. ಟ್ರೈಲರ್ ನ್ನು 1 ಕೋಟಿ 30 ಲಕ್ಷಕ್ಕೂ...
ಸಿನಿಮಾ

ತುಳು ಚಿತ್ರರಂಗದ ‘ಪೆಟ್ಟಾಯಿ ಪಿಲಿ’ ಸದಾಶಿವ ಸಲ್ಯಾನ್ ಇನ್ನಿಲ್ಲ – Kahale News

ಮಂಗಳೂರು, ಜು 09: ತುಳು ಚಿತ್ರರಂಗದಲ್ಲಿ ಮಿಂಚಿದ್ದ ತಾರೆ ಸದಾಶಿವ ಸಾಲಿಯಾನ್ ಇನ್ನಿಲ್ಲ. ಪಾದೆಹೌಸ್ ಹೊಸಬೆಟ್ಟು ಮೂಲದ ಸದಾಶಿವ ಸಾಲಿಯನ್ ಪೆಟ್ಟಾಯಿ ಪಿಲಿ ಸೇರಿದಂತೆ ತುಳು ವಿನ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಮುಂಬಯಿ ಹವ್ಯಾಸಿ ನಾಟಕ ರಂಗದಲ್ಲಿ ಹುಟ್ಟಿ ಬೆಳೆದು ಬಹು ಜನಮನ್ನಣೆಗೆ ಪಾತ್ರರಾಗಿ ಮುಂದೆ ಕನ್ನಡ,ತುಳು ಚಿತ್ರರಂಗದಲ್ಲಿ ಮಿಂಚಿದ ಮಂಬಯಿ ಕನ್ನಡಿಗ ಎಂಬ ಕೀರ್ತಿಗೆ ಪಾತ್ರರಾಗಿದ್ದರು. ಇವರು ಸುಮಾರು 50 ಚಿತ್ರಗಳಲ್ಲಿ ನಟಿಸಿದ ಏಕೈಕ ಮುಂಬಾಯಿ ರಂಗ ಕಲಾವಿದನೆಂಬ ಹೆಗ್ಗಳಿಗೆ...
ಸಿನಿಮಾ

ಅಮ್ಮೆರ್ ಪೊಲೀಸ ಚಿತ್ರದ ಯಶಸ್ಸು ಸಹಿಸದವರಿಂದ ಅಪಪ್ರಚಾರ ; ಸೂರಜ್ ಶೆಟ್ಟಿ ಮೇಲೆ ಆಕ್ರಮಣ – ಕಹಳೆ ನ್ಯೂಸ್

ಸಿನಿ ಕಹಳೆ : ತುಳುಚಲನಚಿತ್ರ ರಂಗದಲ್ಲಿ ಪಿಲಿಬೈಲ್ ಯಮುನಕ್ಕನಂತಹ ಯಶಸ್ವೀ ಚಿತ್ರಗಳನ್ನು ನೀಡಿದ ನಿರ್ದೇಶಕ ಕೆ. ಸೂರಜ್ ಶೆಟ್ಟಿಯವರ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ ಅಮ್ಮೆರ್ ಪೊಲೀಸ್. ಈ ಚಿತ್ರ ಈಗಾಗಲೇ ಬಿಡುಗಡೆ ಕಂಡು ಮೂರು ನಾಲ್ಕು ದಿನ ಕಳೆದಿದೆ ಚಿತ್ರ ಅತ್ಯುತ್ತಮವಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದಂತೆ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ವಿರುದ್ಧ ವಯಕ್ತಿಕ ದಾಳಿಗೆ ಮುಂದಾಗಿದ್ದಾರೆ. ಚಿತ್ರದ ಕುರಿತಿ ಇಲ್ಲ ಸಲ್ಲದ ಆರೋಪ ಮಾಡಲು ಮುಂದಾಗಿದ್ದಾರೆ....
ಸಿನಿಮಾ

ಸೂರಜ್ ಶೆಟ್ಟಿ ನಿರ್ದೇಶನದ ” ಅಮ್ಮರ್ ಪೊಲೀಸ್ ” ಚಿತ್ರ ತೆರೆಗೆ ; ಚಿತ್ರ ನೋಡಿದ ಪ್ರೇಕ್ಷಕರು ಫುಲ್ ಖುಷ್ – ಕಹಳೆ ನ್ಯೂಸ್

ಸಿನಿ ಕಹಳೆ :  ಲಕುಮಿ ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಸೂರಜ್ ಶೆಟ್ಟಿ ನಿರ್ದೇಶನದ, ರಾಜೇಶ್.ಬಿ.ಶೆಟ್ಟಿ ನಿರ್ಮಾಣದ ಅಮ್ಮೆರ್ ಪೊಲೀಸ್ ತುಳು ಸಿನಿಮಾ ಇಂದು ಕರಾವಳಿ ಜಿಲ್ಲೆಯಾದ್ಯಂತ 14 ಟಾಕೀಸ್ ಗಳಲ್ಲಿ ತೆರೆ ಕಂಡಿತು. ಅಮ್ಮೆರ್ ಪೊಲೀಸ್ ಸಿನಿಮಾವು ಮಂಗಳೂರಿನ ಜ್ಯೋತಿ , ಪಿವಿಆರ್, ಸಿನಿಪೊಲೀಸ್, ಬಿಗ್ ಸಿನಿಮಾಸ್, ಸುರತ್ಕಲ್ ನಲ್ಲಿ ನಟರಾಜ್, ಮೂಡಬಿದಿರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕ ,ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರಗಳಲ್ಲಿ ತೆರೆ ಕಂಡಿತು....
1 81 82 83 84 85 92
Page 83 of 92