ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ – ಕಹಳೆ ನ್ಯೂಸ್
ಬೆಂಗಳೂರು: ಒಂದು ವಾರ ಹೋಟೆಲ್ಗಳು ಗ್ಯಾಸ್ ಸಿಲಿಂಡರ್ಗಾಗಿ ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಹೋಟೆಲ್ ಅಸೋಸಿಯೇಷನ್ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್...






