Recent Posts

Thursday, June 18, 2026

ಸುದ್ದಿ

ಸುದ್ದಿ

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರನನ್ನು  ಹತ್ಯೆ ಮಾಡಿದ್ದು, ಒಳನುಸುಳುವಿಕೆಯನ್ನು  ವಿಫಲಗೊಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದೆ. ಮಾರ್ಚ್ 14 ಹಾಗೂ 15ರ ರಾತ್ರಿ ಭಯೋತ್ಪಾದಕ ಒಳನುಸುಳುವಿಕೆಗೆ ಯತ್ನಿಸುತ್ತಾನೆ ಎಂಬ ಜಮ್ಮು ಕಾಶ್ಮೀರ ಪೊಲೀಸರ ನಿಖರ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದೆ. ಜಂಟಿ ಕಾರ್ಯಾಚರಣೆ ವೇಳೆ ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ...
ಸುದ್ದಿ

ಹೆಬ್ರಿ, ಕಾರ್ಕಳ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆ – ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆಯ ವೇಳೆ ಸಾಧಾರಣ ಮಳೆಯಾಗಿದ್ದು, ಇದರಿಂದ ಪರಿಸರದಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಕಾರ್ಕಳ ತಾಲೂಕಿನ ಕಾರ್ಕಳ ನಗರ, ಮಾಳ, ಅಜೆಕಾರು, ಶಿರ್ಲಾಲು, ಬೆಳ್ಮಣ್, ಬಜೆಗೋಳಿ, ಹೆಬ್ರಿ ಸಮೀಪದ ಮುನಿಯಾಲು, ಅಂಡಾರು ಮುದ್ರಾಡಿ, ಕಬ್ಬಿನಾಲೆ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಬಿಸಿಲ ತಾಪದಿಂದ ತತ್ತರಿಸಿದ ಜನತೆಗೆ ಈ ಮಳೆ ತಂಪಿನ ವಾತಾವರಣ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು :ಪತಿ ವಿರುದ್ಧ ಕೊಲೆ ಆರೋಪ -ಕಹಳೆ ನ್ಯೂಸ್

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪವನ್ ಕಲ್ಯಾಣ್ ಕುಟುಂಬದವರಿಂದ ನಿರಂತರ ವರದಕ್ಷಿಣೆ ಕಿರುಕುಳ ಆರೋಪವನ್ನು ಶೃತಿ ಕುಟುಂಬಸ್ಥರು ಹೊರಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ –...
ಸುದ್ದಿ

ಹಾಸನ  ಜಿಲ್ಲೆ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು : ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿಷೇಧ ಹೇರಿದ ವಲಯ ಅರಣ್ಯಾಧಿಕಾರಿ  – ಕಹಳೆ ನ್ಯೂಸ್

ಹಾಸನ: ಕಳೆದೆರಡು ದಿನಗಳಿಂದ ಹಾಸನ  ಜಿಲ್ಲೆ ಸಕಲೇಶಪುರ ತಾಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ  ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿ ಯಸಳೂರು ವಲಯ ಅರಣ್ಯಾಧಿಕಾರಿ ಹಿರೇಮಠ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿರುವ ಪಟ್ಲ ಬೆಟ್ಟದಲ್ಲಿ ಈ ಹಿಂದೆ ಕಾಡಾನೆಗಳು ವಾಸಿಸುತ್ತಿದ್ದವು. ಟ್ರಕ್ಕಿಂಗ್ ಆರಂಭವಾದ ಹಿನ್ನೆಲೆಯಲ್ಲಿ ಪ್ರವಾಸಿಗರ  ಗಲಾಟೆ, ವಾಹನಗಳ ಶಬ್ದಕ್ಕೆ ಗಜಪಡೆ ಬೇರೆಡೆಗೆ ಸ್ಥಳಾಂತರವಾಗಿದ್ದವು. ಕಾಡಾನೆಗಳಿಗೆ ತೀವ್ರ ಸಮಸ್ಯೆ ಎದುರಾದ...
ಜಿಲ್ಲೆಸುದ್ದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು RSIಗಳು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್‌ಎಸ್‌ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್, ಸಚಿನ್ ಮೃತ ದುರ್ದೈವಿಗಳು. ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುವಾಗ ಘಟನೆಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. PSI ಈಶ್ವರ್, RSI ಮಹಾಂತೇಶ್‌ಗೆ...
ಜಿಲ್ಲೆಶಿವಮೊಗ್ಗಸುದ್ದಿ

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ – ಕಹಳೆ ನ್ಯೂಸ್

ಶಿವಮೊಗ್ಗ: ನಗರದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಮಾಹಿತಿಯ ಪ್ರಕಾರ, ಇಂಡಿಗೋ ಸಂಸ್ಥೆಯು ಏಪ್ರಿಲ್ 30ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ 1ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. ಕಾರಣವೇನು? ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ...
ಜಿಲ್ಲೆಮಂಗಳೂರುಸುದ್ದಿ

“ದೈವಾರಾಧನಾ ಪರಂಪರೆಗೆ ಘೋರ ಅಪಚಾರ – ನೇಮದಲ್ಲಿ ಕ್ರಿಶ್ಚಿಯನ್ ವ್ಯಕ್ತಿಯಿಂದ ದೈವ ನರ್ತನ ಸೇವೆ” – ಕಹಳೆ ನ್ಯೂಸ್

ಮಂಗಳೂರು : ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪ್ರೆನ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಸಮಗ್ರ ಮಾಹಿತಿ ನೀಡಿದರು. ದಿನಾಂಕ 01.02.2026ರಂದು ಮಂಗಳೂರಿನ ಬೋಳೂರು...
ಬೆಂಗಳೂರುರಾಜ್ಯಸುದ್ದಿ

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇದೀಗ ಅಡುಗೆ ಎಣ್ಣೆ ಬೆಲೆಯೂ ಏರಿಕೆ ಆಗಿದೆ. ಗೃಹ ಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡುವ ಮೂಲಕ ಸಾಮಾನ್ಯ ವರ್ಗದ ಬೆನ್ನಮೇಲೆ ಮತ್ತೊಂದು ಭಾರ ಹೇರಲಾಗಿತ್ತು. ಈಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಸಿ ಮತ್ತಷ್ಟು ಭಾರ ಸಾಮಾನ್ಯ...
1 103 104 105 106 107 3,396
Page 105 of 3396