Friday, March 20, 2026

ಸುದ್ದಿ

ದೆಹಲಿರಾಜ್ಯಸುದ್ದಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಹಿಂಸಾಚಾರಕ್ಕೆ ಭಾರತ ಖಂಡನೆ -ಕಹಳೆ ನ್ಯೂಸ್

ನವದೆಹಲಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರತ ಶುಕ್ರವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಉಗ್ರಗಾಮಿ ಅಂಶಗಳು ನಡೆಸುತ್ತಿರುವ ಇಂತಹ "ನಿರಂತರ ಹಗೆತನ" ಖಂಡನೀಯ ಮತ್ತು ಇದನ್ನು ರಾಜಕೀಯ ಹಿಂಸಾಚಾರ ಅಥವಾ ಮಾಧ್ಯಮ ಉತ್ಪ್ರೇಕ್ಷೆ ಎಂದು ಕರೆದು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ. ವಾರದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರನ್ನ ಗುಂಪು ಗುಂಪಾಗಿ ಹೊಡೆದು...
ದೆಹಲಿರಾಜ್ಯಸುದ್ದಿ

ಭಯೋತ್ಪಾದಕ ಸಂಪರ್ಕ ಪತ್ತೆಗೆ ಭಾರತದಿಂದ ಮೊದಲ ‘ಸಂಘಟಿತ ಅಪರಾಧ ಜಾಲ ಡೇಟಾಬೇಸ್’ ಅನಾವರಣ – ಕಹಳೆ ನ್ಯೂಸ್

ನವದೆಹಲಿ : ದೇಶದ ಭಯೋತ್ಪಾದನಾ ನಿಗ್ರಹ ಘಟಕವಾದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆಯೋಜಿಸುತ್ತಿರುವ ಎರಡು ದಿನಗಳ ವಾರ್ಷಿಕ ಕಾರ್ಯಕ್ರಮವಾದ 'ಭಯೋತ್ಪಾದನಾ ನಿಗ್ರಹ ಸಮ್ಮೇಳನ-2025'ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಡೇಟಾಬೇಸ್ ಉದ್ಘಾಟಿಸಿದರು. ಈ ಡೇಟಾಬೇಸ್ AI-ಚಾಲಿತವಾಗಿದ್ದು, ಬುದ್ಧಿವಂತ ವಿಶ್ಲೇಷಣಾತ್ಮಕ ಸಾಧನವಾಗಿ ಕಾರ್ಯನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ, ತನಿಖಾ ಅಧಿಕಾರಿಗಳು ಸಂಘಟಿತ ಅಪರಾಧಿಗಳ ಬಗ್ಗೆ ಸಮಗ್ರ ಮಾಹಿತಿಯನ್ನ ತಕ್ಷಣವೇ ಹಿಂಪಡೆಯಲು ಅನುವು ಮಾಡಿಕೊಡುತ್ತದೆ. ಈ ಡೇಟಾಬೇಸ್ ಎಲ್ಲಾ ರಾಜ್ಯಗಳಾದ್ಯಂತದ ಸಂಘಟಿತ...
ಕಾಪುಸುದ್ದಿ

ಕಾಪು ತಾಲೂನಕಿನಲ್ಲಿ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಪೂರ್ಣ ಪ್ರಜ್ಞಾ ಕಾಲೇಜು ನಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ನೆರವೇರಿತು.. ಉದ್ಘಾಟನೆ ಯನ್ನು ಜಿಲ್ಲಾ ಜನಜಾಗೃತಿ ಸದಸ್ಯರು ಉದಯ ಕುಮಾರ್ ಶೆಟ್ಟಿ ನೆವೇರಿಸಿದರು. ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ಗಣೇಶ ಆಚಾರ್ಯ. ರವರು ವಿದ್ಯಾರ್ಥಿಗಳಿಗೆ ದುಷ್ಟಟ ವಿರುದ್ದ ಮಾರ್ಗದರ್ಶನ ನೀಡಿದರು.. ಒಕ್ಕೂಟ ವಲಯಧ್ಯಕ್ಷ ಭುಜಂಗ ಆಚಾರ್ಯ, ಯೋಜನಾಧಿಕಾರಿಗಳು ಮಮತಾ ಶೆಟ್ಟಿ... ಶಾಲಾ ಮುಖ್ಯಪಾಧ್ಯಾರು ಶ್ರೀಕಾಂತ್ ರಾವ ಶಿಕ್ಷಕರು, ಮೇಲ್ವಿಚಾರಕರು, ಸೇವಾಪ್ರತಿನಿಧಿ. ಒಕ್ಕೂಟದ ಪದಾಧಿಕಾರಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು...
ದೆಹಲಿರಾಜ್ಯಸುದ್ದಿ

18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ : ವೀರ್ ಬಲ್ ದಿವಸ್ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 20 ಮಕ್ಕಳನ್ನು ಸನ್ಮಾನಿಸಿದರು. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ರಾಷ್ಟ್ರಪತಿಗಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನ ಪ್ರದಾನ ಮಾಡಿದರು. ಆಯ್ಕೆಯಾದವರಲ್ಲಿ ಬಿಹಾರದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ಹತ್ತನೇ ಸಿಖ್ ಗುರು ಗುರು ಗೋವಿಂದ ಸಿಂಗ್ ಅವರ ಪುತ್ರರ ಹುತಾತ್ಮತೆಯನ್ನ ಗೌರವಿಸುವ ಸಲುವಾಗಿ ಈ ಪ್ರಶಸ್ತಿಯನ್ನ ನೀಡಲಾಗುತ್ತದೆ....
ಸುದ್ದಿ

ಬೆಂಗಳೂರಿನ ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌- ಕಹಳೆ ನ್ಯೂಸ್

ಬೆಂಗಳೂರು, ಡಿ.26- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್‌, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್‌ಗಳು, ಉದ್ಯಾನವನಗಳು, ಕೆರೆಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದ್ದು ನಾಗರೀಕರು ಸಹಕರಿಸಬೇಕು ಎಂದು ಅವರು ಮನವಿ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಸ್ವಂತ ಕಾರಿಗೆ ಪೊಲೀಸ್ ನಾಮಫಲಕ: ಎಎಸ್‌ಐಗೆ ದಂಡ ಹಾಕಿದ ಪೊಲೀಸರು – ಕಹಳೆ ನ್ಯೂಸ್

ಮೂಡಿಗೆರೆ : ಕುಟುಂಬದೊಂದಿಗೆ ಕಾರಿನಲ್ಲಿ ಪ್ರವಾಸ ತೆರಳುತ್ತಿದ್ದ ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಕಾರಿಗೆ 'ಪೊಲೀಸ್‌' ನಾಮಫಲಕ ಹಾಕಿಕೊಂಡಿದ್ದಕ್ಕೆ ಸ್ಥಳೀಯ ಪೊಲೀಸರು ಅವರಿಗೆ ದಂಡ ವಿಧಿಸಿದ ಘಟನೆ ಕೊಟ್ಟಿಗೆಹಾರದ ಚೆಕ್ ಪೋಸ್ಟ್‌ನಲ್ಲಿ ಗುರುವಾರ ನಡೆದಿದೆ. ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಖಾಸಗಿ ವಾಹನದ ಮುಂಭಾಗಕ್ಕೆ 'ಪೊಲೀಸ್' ಎಂಬ ನಾಮ ಫಲಕ ಹಾಕಿ ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬದೊಂದಿಗೆ ಪ್ರವಾಸ ತೆರಳುತ್ತಿದ್ದರು. ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಬಣಕಲ್ ಸಬ್‌ ಇನ್‌ಸ್ಪೆಕ್ಟರ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಸಹ ಭೋಜನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ವತಿಯಿಂದ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಗುರುವಾರ ಸಂಜೆ ಮಹಾ ಸಾಂಘಿಕ, ಸಹ ಭೋಜನ ಕಾರ್ಯಕ್ರಮ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಅಧಿಕ ಜನ ಸಹಭೋಜನದಲ್ಲಿ ಭಾಗವಹಿಸಿದ್ದರು. ಮುಖ್ಯ ವಕ್ತಾರರಾಗಿ ಮಾತನಾಡಿದ ಆರ್‌ಎಸ್‌ಎಸ್‌ ಕರ್ನಾಟಕ ಉತ್ತರ ಪ್ರಾಂತದ ಸಹ ಪ್ರಾಂತ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ, 'ಕುಟುಂಬ ಪ್ರಭೋಧನ, ಪರಿಸರ ಸಂರಕ್ಷಣೆ, ನಾಗರಿಕ ಶಿಷ್ಟಾಚಾರ, ಸಾಮಾಜಿಕ ಸಾಮರಸ್ಯ ಹಾಗೂ ಸ್ವದೇಶಿ ಬಳಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಾಂಗ್ಲಾದೇಶದಲ್ಲಿ ನಡೆದ ದೀಪು ಚಂದ್ರ ದಾಸ್ ಹತ್ಯೆ ಸಜೀವ ದಹನ ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಡಿ.26(ಇಂದು) ರಂದು ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು: ಬಾಂಗ್ಲಾದೇಶದಲ್ಲಿ ನಡೆದ ದೀಪುಚಂದ್ರ ದಾಸ್ ಹತ್ಯೆ ಸಜೀವ ದಹನ ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಡಿ.26(ಇಂದು)ರಂದು ಸಂಜೆ 5ಗಂಟೆಗೆ ದರ್ಬೆ ವೃತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ....
1 106 107 108 109 110 3,298
Page 108 of 3298