Monday, September 7, 2026

ಸುದ್ದಿ

ಸುದ್ದಿ

ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ ಬಾಂಧವ್ಯದ ಬೆಸುಗೆ, ಭರವಸೆಯ ಸಂಕೇತ ರಕ್ಷಾಬಂಧನ : ಆರ್. ಸಿ. ನಾರಾಯಣ್- ಕಹಳೆ ನ್ಯೂಸ್

ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ ನಂಬಿಕೆ ಹಾಗೂ ರಕ್ಷಣೆ - ಭರವಸೆಯ ಸಂಕೇತವಾಗಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷ, ಪ್ರಾಮಾಣಿಕತೆ ಹಾಗೂ ಸಮಾಜದ ಒಳಿತಿನ ಮನೋಭಾವ ಹೊಂದಿರಬೇಕು. ರಾಖಿಯ ದಾರವು ಸಹೋದರ–ಸಹೋದರಿಯರ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ, ಕಷ್ಟ–ಸುಖಗಳಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಭರವಸೆಯ ಸಂಕೇತವಾಗಿದೆ ಧರ್ಮಾಭ್ಯುದಯ – ಧರ್ಮಶಿಕ್ಷಣ ತಾಲೂಕು ಸಮಿತಿಯ ಕಾರ್ಯದರ್ಶಿಯಾಗಿರುವ ಆರ್. ಸಿ. ನಾರಾಯಣ...
ಸುದ್ದಿ

ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ “ಗಿಡ ನೆಡಿ” ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ಆಶ್ರಯದಲ್ಲಿ ಆ 29 ರಂದು "ಗಿಡ ನೆಡಿ" ಕಾರ್ಯಕ್ರಮವು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಗಿಡ ನೆಡುವ ಮೂಲಕ, ಪ್ರಕೃತಿಯ ಉಪಯೋಗಗಳು ಹಾಗೂ ಅದರ ಮಹತ್ವದ ಕುರಿತು ಅರಿವು ಮೂಡಿಸಿದರು. ಪ್ರಕೃತಿಯನ್ನು ಸಂರಕ್ಷಿಸುವುದು ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವನ್ನು  ತಿಳಿಸಿದರು. ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ...
ಸುದ್ದಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಕ್ರೀಡಾ ದಿನಾಚರಣೆ- ಕಹಳೆ ನ್ಯೂಸ್

ಪುತ್ತೂರು: ಮೇಜರ್ ಧ್ಯಾನ್‍ಚಂದ್ ಭಾರತವಷ್ಟೇ ಅಲ್ಲ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಟ ಹಾಕಿ ಕ್ರೀಡಾಪಟು. ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‍ರನ್ನು ಬೆರಗುಗೊಳಿಸಿದ ಇವರು ಹಾಕಿಯ ಮಾಂತ್ರಿಕ ಎನ್ನುವ ಬಿರುದಿಗೆ ಭಾಜನರಾಗಿದ್ದರು. ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ದಿನೇಶ್ ಪ್ರಸನ್ನ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ...
ಸುದ್ದಿ

ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬಳಿಕ ನಡೆಯುತ್ತಿರೋ ಸಮಾವೇಶ

ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಈ ಸಮಾವೇಶ ಆಯೋಜಿಸಲಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಬಳಿಕ ನಡೆಯುತ್ತಿರುವ ಸಮಾವೇಶ ಇದಾಗಿದ್ದು, ಕಾಂಗ್ರೆಸ್‌ನ ಅಹಿಂದ ನಾಯಕರಿಗೂ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ. ಈ ಮಧ್ಯೆ ಕೆಲ ನಾಯಕರಿಗೆ ಸಮಾವೇಶಕ್ಕೆ ಹೋಗ್ಬೇಕಾ..? ಬೇಡ್ವಾ..? ಎಂಬ ಗೊಂದಲ ಕೂಡ ಎದುರಾಗಿದೆ. ಇನ್ನು ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ, ಒಳಮೀಸಲಾತಿ ವಿಚಾರಗಳ...
ಸುದ್ದಿ

ಸೆಪ್ಟೆಂಬರ್‌ ತಿಂಗಳ ಆರಂಭದಲ್ಲೇ ಗ್ರಾಹಕರಿಗೆ LPG ಶಾಕ್‌ : ವಾಣಿಜ್ಯ ಸಿಲಿಂಡರ್‌ ಬೆಲೆ 9.50 ರೂ. ಏರಿಕೆ- ಕಹಳೆ ನ್ಯೂಸ್

ನವದೆಹಲಿ: ಸೆಪ್ಟೆಂಬರ್‌ ತಿಂಗಳ ಆರಂಭದಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್‌ ಮಾಲೀಕರು ಹಾಗೂ ರೆಸ್ಟೋರೆಂಟ್‌ ಮಾಲೀಕರಿಗೆ ಬೆಲೆ ಏರಿಕೆ ಶಾಕ್‌ ಕೊಟ್ಟಿವೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌  ಮೇಲಿನ ದರವನ್ನು ಹೆಚ್ಚಿಸಿವೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಮಾಹಿತಿಯ ಪ್ರಕಾರ, ಕಮರ್ಷಿಯಲ್‌ ಸಿಲಿಂಡರ್‌ ದರದಲ್ಲಿ 9.50 ರೂಪಾಯಿವರೆಗೆ ಏರಿಕೆ ಮಾಡಲಾಗಿದೆ. ಆದರೆ ಗೃಹ ಬಳಕೆದಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ. ಸದ್ಯ 14 ಕೆಜಿ ತೂಕದ...
ದೆಹಲಿರಾಜ್ಯಸುದ್ದಿ

ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 11 ಕಾರ್ಮಿಕರು ಸಾವು, ಹಲವರು ಗಂಭೀರ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕೌಶಂಬಿ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ. ಸ್ಫೋಟದ (Blast) ತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ...
ಜಿಲ್ಲೆಸುದ್ದಿ

ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು : ಹೃದಯಾಘಾತ ಶಂಕೆ -ಕಹಳೆ ನ್ಯೂಸ್

ದಾವಣಗೆರೆ: ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ  ಎಸ್‌ಪಿಎಸ್ ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ  ನಡೆದಿದೆ. ದಾವಣಗೆರೆಯ ಮೆಹೆಬೂಬ್ ನಗರದ ನಿವಾಸಿ ಮುನ್ನಾ ಮೃತ ವ್ಯಕ್ತಿ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಕುಸಿದು ಬಿದ್ದು ಮುನ್ನಾ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮುನ್ನಾ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಾರಿ ಓಡಿಸಿದ ಪೇಮೆಂಟ್ ಪಡೆದು ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ದ್ವಿಚಕ್ರ...
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕಂಪ್ಯೂಟರ್ ಸೈನ್ಸ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಉದ್ಘಾಟನೆ ನೆರವೇರಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಶೆಟ್ಟಿ ಕಡಬ ಕಂಪ್ಯೂಟರ್ ಲ್ಯಾಬ್ ನ್ನು ಉದ್ಘಾಟಿಸಿ ಮಾತನಾಡುತ್ತಾ , ಬುದ್ಧಿಶಕ್ತಿ ಹಾಗೂ ಜ್ಞಾನಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದೊAದಿಗೆ ಹೆಜ್ಜೆ ಹಾಕಲು ಕಂಪ್ಯೂಟರ್ ಲ್ಯಾಬ್ ಸಹಕಾರಿಯಾಗಲಿದೆ. ತಂತ್ರಜ್ಞಾನವನ್ನು ಕೇವಲ ಮನರಂಜನೆಗಾಗಿ ಬಳಸದೆ, ಜ್ಞಾನಾರ್ಜನೆ, ಸಂಶೋಧನೆ ಮತ್ತು...
1 9 10 11 12 13 3,531
Page 11 of 3531