Saturday, April 25, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಯಾಗುತ್ತದೆ : ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ -ಕಹಳೆ ನ್ಯೂಸ್

ಪುತ್ತೂರು :ವೇದಮಂತ್ರಗಳು, ಯೋಗ ಇತ್ಯಾದಿಗಳು ನಮ್ಮ ಪೂರ್ವಜರು ನಮಗೆ ಕೊಟ್ಟ ಆಸ್ತಿಗಳಾಗಿವೆ. ಇವುಗಳ ಸತ್ಪರಿಣಾಮವು ವೈಜ್ಞಾನಿಕವಾಗಿ ಧೃಢಪಟ್ಟಿದೆ. ಭಾರತೀಯ ಸಂಸ್ಕೃತಿಯ ಆಚಾರ-ವಿಚಾರಗಳನ್ನು ಪಾಲಿಸಿ ಉತ್ತಮ ಆರೋಗ್ಯಕ್ಕಾಗಿ ಯೋಗದ ಅಭ್ಯಾಸಗಳನ್ನು ರೂಢಿಸಿಕೊಂಡು ನಮ್ಮ ಸಂಸ್ಕೃತಿಯನ್ನು ನಾವು ಸಂರಕ್ಷಿಸಬೇಕು. ಜೊತೆಗೆ ಸದಭಿರುಚಿಯ ಹವ್ಯಾಸಗಳನ್ನೂ ನಮ್ಮ ಜೀವನದಲ್ಲಿ ರೂಢಿಸಿಕೊಳ್ಳುವುದು ಅತ್ಯವಶ್ಯ. ದ್ವಾರಕಾ ಪ್ರತಿಷ್ಠಾನದಂತಹಾ ಸಂಸ್ಥೆಗಳು ವೇದ ಶಿಬಿರಗಳನ್ನು ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿವೆ. ಇಂತಹಾ ವೇದ ಶಿಬಿರಗಳಿಂದ ಭಾರತೀಯ ಸಂಸ್ಕೃತಿಯ ಸಂರಕ್ಷಣೆಯಾಗಲಿ ಎಂದು ಜಿಲ್ಲಾ ರಾಜ್ಯೋತ್ಸವ...
ದೆಹಲಿರಾಜ್ಯಸುದ್ದಿ

ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ – ಕಹಳೆ ನ್ಯೂಸ್

ನವದೆಹಲಿ: ಮಹಿಳಾ ಮೀಸಲಾತಿಯನ್ನು ಜಾರಿಗೆ ತರುತ್ತಿರುವುದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ   ಬಣ್ಣಿಸಿದ್ದಾರೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ‘ನಾರಿ ಶಕ್ತಿ ವಂದನ್ ಸಮ್ಮೇಳನ’ ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ಕೇವಲ ಒಂದು ರಾಜಕೀಯ ಘೋಷಣೆಯಾಗಿ ಉಳಿಯದೆ, ಆಡಳಿತದಲ್ಲಿ ಸಾಮಾಜಿಕ ನ್ಯಾಯವನ್ನು ತರುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ...
ಜಿಲ್ಲೆಬೆಳಗಾವಿಸುದ್ದಿ

ಬಾಣಂತಿ, ಮಗು ಸಾವು : ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್

ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ...
ಜಿಲ್ಲೆಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಮತ್ತೆ ಬಂದಿದೆ ವರುಷದ ಹರುಷ – ಕಹಳೆ ನ್ಯೂಸ್

ಪುತ್ತೂರು : ಏ 11 ರಿಂದ 20 ರ ವರೆಗೆ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವರುಷದ ಹರುಷ ನಡೆಯಲಿದೆ. ಈ ಯೋಜನೆಯಡಿ ಗ್ರಾಹಕರು ಮುಂಗಡವಾಗಿ ತಮ್ಮ ನೆಚ್ಚಿನ ಚಿನ್ನಾಭರಣವನ್ನು ಆಯ್ಕೆಮಾಡಿ ಅದರ ಕನಿಷ್ಠ 50% ಪಾವತಿಸಿ ಬುಕ್ಕಿಂಗ್ ದರ ಅಥವಾ ಕೊಂಡು ಹೋಗುವ ದಿನದ ದರದಲ್ಲಿ ಯಾವುದು ಕಡಿಮೆಯೋ ಅದರ ಆಧಾರದ ಮೇಲೆ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಪಡೆಯುತ್ತಾರೆ. ಈ ವರ್ಷ ಚಿನ್ನದ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಹೊಸ ಮಳಿಗೆ ಉದ್ಘಾಟನೆ -ಕಹಳೆ ನ್ಯೂಸ್

ಮೂಡುಬಿದಿರೆಯ ಬಸ್‌ಸ್ಟ್ಯಾಂಡ್ ಸಮೀ ಪದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ...
ದೆಹಲಿಸುದ್ದಿ

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ :ತಪ್ಪಿದ ದುರಂತ -ಕಹಳೆ ನ್ಯೂಸ್

ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ  ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ  ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ  ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ ಟ್ರಕ್‌ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಉತ್ತರ ಪ್ರದೇಶದ ಸಹರಾನ್‌ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು...
ಸುದ್ದಿ

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ -ಕಹಳೆ ನ್ಯೂಸ್

ವಾಷಿಂಗ್ಟನ್‌: ಇರಾನ್‌-ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿಗ್ಭಂಧನ ಘೋಷಿಸಿದ್ದಾರೆ. ಇದರಿಂದ ಕಚ್ಚಾ ತೈಲ ಬೆಲೆ (Crude Oil Price) ಶೇ.11 ರಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಹಾರ್ಮುಜ್‌ ಮೇಲೆ ದಿಗ್ಭಂಧನ ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಟ್ರಂಪ್‌ ಹಾರ್ಮುಜ್‌ ಜಲಸಂಧಿ ಮೇಲೆ ನಿರ್ಬಂಧ ಹೇರಿದ್ದಾರೆ. ಪರಮಾಣು ಒಪ್ಪಂದಕ್ಕೆ (Nuclear deal) ಇರಾನ್‌ ಒಪ್ಪದ ನಿಲುವನ್ನು ಉಲ್ಲೇಖಿಸಿ, ತಮ್ಮ...
ಕೊಡಗುಜಿಲ್ಲೆಸುದ್ದಿ

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡಲ್ಲಿ ಸಿಎಂ ಸಿದ್ದರಾಮಯ್ಯ  ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಇತ್ತ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಟೆಂಪಲ್ ರನ್ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರದಲ್ಲಿ  ಸಿಎಂ ಹಾಗೂ ಸಿಎಂ ಪತ್ನಿ ವಾಸ್ತವ್ಯ ಹೂಡಿದ್ದಾರೆ. ನಿನ್ನೆ (ಏ.12) ಮಧ್ಯಾಹ್ನ 3 ಗಂಟೆಗೆ ಪಾರ್ವತಿ ಅವರು ಹೊರನಾಡು ಅನ್ನಪೂರ್ಣೇಶ್ವರಿ  ದರ್ಶನ ಪಡೆದಿದ್ದು, ಬಳಿಕ ಶೃಂಗೇರಿಗೆ  ತೆರಳಿ ಶಾರದಾಂಭೆಗೆ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಶಾರದಾಂಬೆ ದೇಗುಲದ ಮಠದಲ್ಲೇ ವಾಸ್ತವ್ಯ ಹೂಡಿದ್ದರು....
1 10 11 12 13 14 3,335
Page 12 of 3335