Saturday, June 20, 2026

ಸುದ್ದಿ

ಸುದ್ದಿ

ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ `RBI’ನಿಂದ ಹೊಸ ರೂಲ್ಸ್…!-ಕಹಳೆ ನ್ಯೂಸ್

ಮುಂಬೈ: ಭಾರತದ ಅತ್ಯಂತ ಜನಪ್ರಿಯ 'ಚಿನ್ನದ ಸಾಲ' ವಲಯದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ.ಫೆಬ್ರವರಿ 2026 ರ ವರದಿಗಳ ಪ್ರಕಾರ, ಪಾರದರ್ಶಕತೆಯನ್ನು ಹೆಚ್ಚಿಸುವ ಮತ್ತು ಸಾಲಗಾರರಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿರುವ RBI ಹಲವಾರು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಏಪ್ರಿಲ್ 1, 2026 ರಿಂದ ಎಲ್ಲಾ ಬ್ಯಾಂಕುಗಳು ಮತ್ತು NBFC ಗಳಿಗೆ ಇವು ಕಡ್ಡಾಯವಾಗುತ್ತವೆ.ಮೌಲ್ಯಕ್ಕೆ ಹೆಚ್ಚಿದ ಸಾಲ (LTV). ಸಾಮಾನ್ಯ ಜನರಿಗೆ ಆದ್ಯತೆ ಈ...
ಸುದ್ದಿ

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ -ಕಹಳೆ ನ್ಯೂಸ್

ಬೆಂಗಳೂರು: ಬಸ್‌ನಲ್ಲಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಸುರಕ್ಷಿತವಾಗಿ ಮಾಲೀಕರಿಗೆ ಹಿಂದಿರುಗಿಸಿದ ಬಿಎಂಟಿಸಿ ಬಸ್  ಸಿಬ್ಬಂದಿ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿರುವ ಬ್ಯಾಗನ್ನು ಬಸ್‌ನಲ್ಲಿ ಬಿಟ್ಟು ಇಳಿದಿದ್ದ ಮಹಿಳೆಗೆ ಬ್ಯಾಗನ್ನು ಸುರಕ್ಷಿತವಾಗಿ ಹಿಂತಿರುಗಿಸಿದ್ದಾರೆ. ಜನವರಿ 31 ರಂದು ಕೆಆರ್ ಮಾರ್ಕೆಟ್‌ನಿಂದ ಪದ್ಮನಾಭ ನಗರಕ್ಕೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಕೆ.ಆರ್ ಮಾರ್ಕೆಟ್‌ನಲ್ಲಿ ಬಸ್ ಹತ್ತಿದ ಮಹಿಳೆಯೊಬ್ಬರು ಚಿನ್ನಾಭರಣವಿರುವ ಬ್ಯಾಗನ್ನು...
ಸುದ್ದಿ

ಅಲ್ಫಾ ಚಿತ್ರದ ಟ್ರೈಲರ್ ಲಾಂಚ್ ಮಾಡಿ, ಮೆಚ್ಚಿ ಪ್ರಶಂಸಿಸಿದ ರೋರಿಂಗ್ ಸ್ಟಾರ್ ನಟ ಶ್ರೀಮುರಳಿ -ಕಹಳೆ ನ್ಯೂಸ್

ಅಲ್ಫಾ ಚಿತ್ರದ ಟ್ರೈಲರ್‌ ಲಾಂಚ್ ಮಾಡಿದ ನಟ ರೋರಿಂಗ್ ಸ್ಟಾರ್ ಶ್ರೀ ಮುರಳಿ , ನಾಯಕ ನಟ ಹೇಮಂತ್‌ಗೆ ಕನ್ನಡ ಚಿತ್ರೋದ್ಯಮಕ್ಕೆ ಸ್ವಾಗತ ಕೋರಿದ್ದಾರೆ. ಗೀತ, ಹೊಯ್ಸಳ ಚಿತ್ರಗಳ ಬಳಿಕ ನಿರ್ದೇಶಕ ವಿಜಯ್ ಆಕ್ಷನ್ ಕಟ್ ಹೇಳಿರುವ ʼಆಲ್ಫಾʼ ಟೀಸರ್ ಗಮನ ಸೆಳೆಯುವಂತಿದೆ. ನಾಯಕ ಹೇಮಂತ್ ಕುಮಾರ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಅಲ್ಪಾ’ ಚಿತ್ರದ ಟ್ರೈಲರ್‌ ರಿಲೀಸ್ ಮಾಡಿದ ಶ್ರೀಮುರಳಿ ಖುಷಿಯಾಗಿದ್ದಾರೆ. ʼನಿಮ್ಮ ತಯಾರಿ ನನಗೆ ಗೊತ್ತು, ಡಯೆಟ್...
ಸುದ್ದಿ

ಮಲೇಷ್ಯಾದಲ್ಲಿ ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ -ಕಹಳೆ ನ್ಯೂಸ್

ಕೌಲಾಲಂಪುರ :ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ , “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ ಎಂದು...
ಸುದ್ದಿ

ಶಾಲಿನಿ ಪಾಂಡೆ ಗ್ಲಾಮರ್ ಅವತಾರ; ಟಾಪ್​​ಲೆಸ್ ಆಗಿ ಕಾಣಿಸಿಕೊಂಡ ನಟಿ! -ಕಹಳೆ ನ್ಯೂಸ್

ತೆಲುಗು ಚಿತ್ರ 'ಅರ್ಜುನ ರೆಡ್ಡಿ' ಮೂಲಕ ಬಲಿಷ್ಠ ಪ್ರವೇಶ ಪಡೆದ ನಟಿ ಶಾಲಿನಿ ಪಾಂಡೆ ಇದೀಗ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಬೋಲ್ಡ್ ಮತ್ತು ಗ್ಲಾಮರಸ್ ಫೋಟೋಶೂಟ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಈ ಫೋಟೋಗಳಲ್ಲಿ ಶಾಲಿನಿ ಕೇವಲ ಟವಲ್ ಸುತ್ತಿಕೊಂಡು, ಬೆನ್ನು ತೋರಿಸುವ ಪೋಸ್‌ನಲ್ಲಿ ಕಾಣಿಸುತ್ತಿದ್ದಾರೆ. ಸರಳ ಮೇಕಪ್, ಬಿಟ್ಟ ಕೂದಲು ಮತ್ತು ನೈಸರ್ಗಿಕ ಬೆಳಕಿನಲ್ಲಿ ಮೂಡಿರುವ ಈ ಫೋಟೋಗಳು ಅವರ ಆತ್ಮವಿಶ್ವಾಸವನ್ನು ಮತ್ತಷ್ಟು ಎತ್ತಿಹಿಡಿಯುತ್ತಿವೆ. ಅಭಿಮಾನಿಗಳು ಕಾಮೆಂಟ್...
ತುಮಕೂರುಸುದ್ದಿ

ತಾಳಿ ಕಟ್ಟುವಾಗಲೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಮೊದಲ ಪತ್ನಿ…! ಮುಂದೇನಾಯ್ತು? -ಕಹಳೆ ನ್ಯೂಸ್

ತುಮಕೂರು : ತುಮಕೂರು ಕಲ್ಯಾಣ ಮಂಟಪದಲ್ಲಿ  ಹೈ ಡ್ರಾಮಾ ನಡೆದಿದೆ. ಮದುವೆಯ ಮುಹೂರ್ತದ ಸಮಯಕ್ಕೆ ಖಳನಾಯಕನ ಥರ ಎಂಟ್ರಿ ಕೊಟ್ಟ ಮೊದಲ ಪತ್ನಿ ಮದುವೆಯನ್ನು ನಿಲ್ಲಿಸಿ ಗಂಡನಿಗೆ ಸರಿಯಾದ ಶಾಕ್ ನೀಡಿದ್ದಾನೆ. ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ SLN ಕನ್ವೆನ್ಷನ್ ಹಾಲ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಬೆಂಗಳೂರಿನ ವ್ಯಕ್ತಿಯೊಬ್ಬ ಮಂಡ್ಯ ಮೂಲದ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಜ್ಜಾಗಿದ್ದನು. ಇದ್ರಿಂದ ರೊಚ್ಚಿಗೆದ್ದ ಮೊದಲ ಪತ್ನಿ ನೇರವಾಗಿ ವಕೀಲರು, ಪೊಲೀಸರು ಹಾಗೂ...
ಬೆಂಗಳೂರುರಾಜ್ಯಸುದ್ದಿ

ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್‌ -ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ  ದರ ನಾಳೆ ಏರಿಕೆಯಾಗುತ್ತಾ? ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಇಲ್ಲಿಯವರೆಗೆ ಅಧಿಕೃತ ಉತ್ತರ ಸಿಕ್ಕಿಲ್ಲ. ಶನಿವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಸೋಮವಾರದಿಂದ ದರ ಏರಿಕೆ ಇರುವುದಿಲ್ಲ. ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಈ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದರು. ಕೇಂದ್ರ...
ಸುದ್ದಿ

ವಿಜಯಪುರದ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಜೆಟ್ ವಿಮಾನ ಪತನ -ಕಹಳೆ ನ್ಯೂಸ್

ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು  ಗ್ರಾಮದಲ್ಲಿ ಜೆಟ್ ವಿಮಾನವೊಂದು ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ...
1 149 150 151 152 153 3,399
Page 151 of 3399