ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸದಾ ನಿಲ್ಲುತ್ತದೆ: ಮೋದಿ – ಕಹಳೆನ್ಯೂಸ್
ಜೆರುಸಲೆಮ್: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸದಾ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಐತಿಹಾಸಿಕ ಇಸ್ರೇಲ್ ಪ್ರವಾಸದ ವೇಳೆ ಅಲ್ಲಿನ ಸಂಸತ್ತಿನ ನೆಸ್ಸೆಟ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 7 ರಂದು ನಡೆದ ಹಮಾಸ್ ದಾಳಿಯನ್ನು ಉಗ್ರರ ರಾಕ್ಷಸ ಕೃತ್ಯ ಅಂತ ಕರೆದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನಾವೆಲ್ಲಾ ಒಂದೇ ಎಂಬ ಖಡಕ್ ಮೆಸೇಜ್ ಪಾಸ್ ಮಾಡಿದ್ದಾರೆ. ನಿಮ್ಮ ನೋವನ್ನು ನಾವು ಅನುಭವಿಸುತ್ತೇವೆ....







