Saturday, June 20, 2026

ಸುದ್ದಿ

ಸುದ್ದಿ

ಪೋಲಿಸ್ ಲೇನ್ ನ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು,ಬೆಲೆಬಾಳುವ ವಸ್ತುಗಳ ಕಳ್ಳತನ- ಕಹಳೆ ನ್ಯೂಸ್

ಮಂಗಳೂರಿನ ಪುರಭವನದ ಮುಂದಿನ ಭಾಗದಲ್ಲಿರುವ ಪೋಲಿಸ್ ವಸತಿ ಗ್ರಹಕ್ಕೆ ಕಳ್ಳರು ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದು ಕೊಂಡು ಹೋಗಿರುವ ಘಟನೆ ವರದಿಯಾಗಿದೆ. police line A1 block ನಲ್ಲಿರುವ ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದು ನೆರೆಹೊರೆಯವರು ಹೋದ ಕ್ಷಣದಲ್ಲಿ ಕಳ್ಳರು ಅವರ ಮನೆಯ ಬಾಗಿಲು ಹೊಡೆದು ಒಳ ನುಗ್ಗಿ ಅವರ ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿಯನ್ನು,ಅಧ್ಯಕ್ಷರಾದ ಪಿ .ಲೋಕನಾಥ ಶೆಟ್ಟಿ-ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಸಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಕೆ.ನಿಲೋಜಿ ರಾವ್, ಟಿ.ಶೇಷಪ್ಪ ಮಾಸ್ಟರ್, ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಎಸ್ ಕೆ, ಜತೆ ಕಾರ್ಯದರ್ಶಿಯಾಗಿ ನಾರಾಯಣ ಎಂ, ಖಜಾಂಚಿಯಾಗಿ ಶ್ರೀಮತಿ ಜಲಜಾಕ್ಷಿ ಕುಲಾಲ್, ಸಂಘಟನಾ ಕಾರ್ಯದರ್ಶಿಗಳಾಗಿ...
ಸುದ್ದಿ

ಹುಲಿ ಸಮೀಕ್ಷೆಗೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ಕಳ್ಳತನ- ಕಹಳೆ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಕ್ಯಾಸಲ್ ರಾಕ್‌ನ ಕಾಳಿ ಹುಲಿ ಸಂರಕ್ಷಿತ ವಲಯದಲ್ಲಿ  ಅರಣ್ಯ ಇಲಾಖೆಯು ಹುಲಿ ಸರ್ವೆಗಾಗಿ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಹುಲಿ ಸಮೀಕ್ಷೆ ಹಾಗೂ ಕಾಡಿನ ಪ್ರಾಣಿಗಳ ಚಲನ-ವಲನ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಸುಮಾರು 53 ಸಾವಿರ ರೂ. ಮೌಲ್ಯದ ಕ್ಯಾಮೆರಾ ಇದೀಗ ಕಾಣೆಯಾಗಿದ್ದು, ಹುಲಿ ಗಣತಿ ಕಾರ್ಯಕ್ಕೆ ವಿಘ್ನ ತಂದಿಟ್ಟಿದೆ. ದೇಶಾದ್ಯಂತ ಜನವರಿ 13 ರಿಂದ ಹುಲಿ ಸಮೀಕ್ಷೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ, ಊರ ಪರವೂರ ದೇಶ ಭಕ್ತರ ಸಹಕಾರದೊಂದಿಗೆ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಬರೆಮೇಲು ಮುಗೇರಡ್ಕ ಇವರಿಗೆ ವೈಭವಪೂರ್ಣ ಮೆರವಣಿಗೆ ಹಾಗೂ ಅಭಿನಂದನಾ ಕಾರ್ಯಕ್ರಮ- ಕಹಳೆ ನ್ಯೂಸ್

ಮೊಗ್ರು :ದೇಶದ ರಕ್ಷಣಾ ವಿಭಾಗದ ಭೂಸೇನೆಯಲ್ಲಿ 22 ವರ್ಷಗಳ ಕಾಲ ಅಪ್ರತಿಮ ಸೇವೆಗೈದು ನಿವೃತರಾಗಿ ಹುಟ್ಟೂರಿಗೆ ಆಗಮಿಸುತ್ತಿರುವ ಭಾರತಾಂಬೆಯ ಹೆಮ್ಮೆಯ ಸುಪುತ್ರ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ, ಬರೆಮೇಲು ನಿವಾಸಿ ದೇವಪ್ರಸಾದ್ ಗೌಡ ರವರು 01 ಫೆಬ್ರವರಿ 2026,ಆದಿತ್ಯವಾರ ಸಂಜೆ: 4.30 ಕ್ಕೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಕುಪ್ಪೆಟ್ಟಿ- ಉರುವಾಲು- ಪದ್ಮುಂಜ- ಮೈರೋಳ್ತಡ್ಕ - ಅಲೆಕ್ಕಿ ಮೊಗ್ರು - ಮುಗೇರಡ್ಕ ದೈವಸ್ಥಾನ ಬಳಿಯವರೆಗೆ ಮೆರವಣಿಗೆ...
ಸುದ್ದಿ

ಯಾವುದೇ ಸಾಲವಿಲ್ಲ, ಶತ್ರುಗಳಿಲ್ಲ.. ಐಟಿ ಅಧಿಕಾರಿಗಳ ಒತ್ತಡ ಇತ್ತು: ಸಿಜೆ ರಾಯ್ ಬಗ್ಗೆ ಸಹೋದರ ಮಾತು- ಕಹಳೆ ನ್ಯೂಸ್

ಬೆಂಗಳೂರು: ಸಿ.ಜೆ.ರಾಯ್‌ಗೆ ಯಾವುದೇ ಸಾಲವಿಲ್ಲ, ಶತ್ರುಗಳಿಲ್ಲ. ಆದರೆ, ಐಟಿ ಅಧಿಕಾರಿಗಳ ಒತ್ತಡ ಇತ್ತು ಎಂದು ಸಹೋದರನ ಬಗ್ಗೆ ಸಿ.ಜೆ.ಬಾಬು ಮಾತನಾಡಿದ್ದಾರೆ. ಅವರು, ನಿನ್ನೆ ಬೆಳಗ್ಗೆ 10 ಗಂಟೆಗೆ ರಾಯ್ ಕರೆ ಮಾಡಿದ್ದರು. ಒತ್ತಡ ಜಾಸ್ತಿ ಆಗ್ತಿದೆ ಅಂತ ಹೇಳಿದ್ದರು. ಅವರಿಗೆ ಐಟಿ ಒತ್ತಡ ಇತ್ತು. ಕುಟುಂಬದ ಕಡೆಯಿಂದ ದೂರು ನೀಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಬಾಬು ತಿಳಿಸಿದ್ದಾರೆ. ಕಂಪನಿ ಲಾಸ್ ಅಲ್ಲಿ ಇರಲಿಲ್ಲ. ನಮ್ಮ ಕಂಪನಿ ಲಾಭದಲ್ಲಿ ಇತ್ತು....
ಸುದ್ದಿ

ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳ್ಳತನ ಪ್ರಕರಣ: ಬಹುಭಾಷಾ ನಟ ಜಯರಾಮ್​ಗೆ ಎಸ್​ಐಟಿ ಗ್ರಿಲ್..​! – ಕಹಳೆ ನ್ಯೂಸ್

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸಂಬಂಧಿಸಿದ ಚಿನ್ನಾಭರಣಗಳ ನಾಪತ್ತೆ ಪ್ರಕರಣವು ಈಗ ಸಿನಿರಂಗ ಮತ್ತು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಬೃಹತ್ ಹಗರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಮಲಯಾಳಂ, ಕನ್ನಡ, ತಮಿಳು ಮತ್ತು ತೆಲುಗು ಪ್ರೇಕ್ಷಕರಿಗೆ ಪರಿಚಿತರಾಗಿರುವ ಪ್ರಸಿದ್ಧ ನಟ ಜಯರಾಮ್ ಅವರ ಹೆಸರು ಸಹ ಈ ಪ್ರಕರಣದಲ್ಲಿ ಕೇಳಿಬಂದಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಚೆನ್ನೈನಲ್ಲಿರುವ ಜಯರಾಮ್ ಅವರ ನಿವಾಸಕ್ಕೆ ವಿಶೇಷ ತನಿಖಾ...
ಸುದ್ದಿ

ಕ್ಯೂಬಾಗೆ ತೈಲ ಪೂರೈಸುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ; ಮೆಕ್ಸಿಕೊ ಮೇಲೆ ಒತ್ತಡ ಹೆಚ್ಚಿಸಿದ ಟ್ರಂಪ್- ಕಹಳೆ ನ್ಯೂಸ್

ವಾಷಿಂಗ್ಟನ್: ಕ್ಯೂಬಾಗೆ ತೈಲ ಮಾರಾಟ ಮಾಡುವ ಅಥವಾ ಸರಬರಾಜು ಮಾಡುವ ಯಾವುದೇ ದೇಶದ ಸರಕುಗಳ ಮೇಲೆ ಸುಂಕ ವಿಧಿಸುವ ಪ್ರಸ್ತಾಪವನ್ನು ಹೊಂದಿರುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ದ್ವೀಪ ರಾಷ್ಟ್ರಕ್ಕೆ ದೀರ್ಘಕಾಲದಿಂದ ಕಚ್ಚಾ ತೈಲದ ಪ್ರಮುಖ ಪೂರೈಕೆದಾರನಾಗಿರುವ ಮೆಕ್ಸಿಕೊದ ಮೇಲಿನ ಹಿಡಿತವನ್ನು ಬಿಗಿಗೊಳಿಸುವ ಪ್ರಯತ್ನ ಇದಾಗಿದೆ. ಮೆಕ್ಸಿಕೊ ಅಧ್ಯಕ್ಷ ಕ್ಲೌಡಿಯಾ ಷೈನ್‌ಬಾಮ್ ಅವರು ಇತ್ತೀಚೆಗೆ ತಮ್ಮ ಸರ್ಕಾರ ಕ್ಯೂಬಾಗೆ ತೈಲ ರವಾನೆಯನ್ನು ತಾತ್ಕಾಲಿಕವಾಗಿ ನಿಲುಗಡೆ...
ಸುದ್ದಿ

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಹಾಗೂ ಬೆಳೆ ಸಮೀಕ್ಷೆಯ ಲೋಪದೋಷಗಳ ಬಗ್ಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಗ್ರಹ- ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ನಾನು ಕೇಳಿದ ಪ್ರಶ್ನೆಗೆ (ಪ್ರಶ್ನೆ ಸಂಖ್ಯೆ: 89 (112)) ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು ಸರ್ಕಾರದ ಸಮೀಕ್ಷಾ ವಿಭಾಗವು ರೈತರ ಹಿತರಕ್ಷಣೆಯಲ್ಲಿ ವಿಫಲವಾಗಿವೆ ಎಂದು ಶಾಸಕ ಕಿಶೋರ್ ಕುಮಾರ್ ಪುತ್ತೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ....
1 160 161 162 163 164 3,399
Page 162 of 3399