Saturday, June 20, 2026

ಸುದ್ದಿ

ಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಕಡೇಶಿವಾಲಯ ವಾರ್ಷಿಕ ಸಮಾರಂಭ ಹಾಗೂ ಪದಗ್ರಹಣ ಸಮಾರಂಭ- ಕಹಳೆ ನ್ಯೂಸ್

ಕಲ್ಲಡ್ಕ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆಬ್ರವರಿ 1 ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ಜರಗಲಿರುವುದು. ಬೆಳಿಗ್ಗೆ ಗಂಟೆ 8:30 ರಿಂದ ಕುಣಿತ ಭಜನೆ ನಂತರ ಗುರು ಪೂಜಾ ಕಾರ್ಯಕ್ರಮ ಜರಗಳಿದ್ದು 10 ಗಂಟೆಗೆ ಸರಿಯಾಗಿ ಯುವ ವಕೀಲರಾದ ಮೋಹನ್ ಕುಮಾರ್ ನೆತ್ತರ ಕಡೇಶಿವಾಲಯ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ...
ಮಂಗಳೂರುಸುದ್ದಿ

ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ “ಮಂಗಳೂರು ರಥೋತ್ಸವ’

ಮಂಗಳೂರು: ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ "ಮಂಗಳೂರು ರಥೋತ್ಸವ' (ಕೋಡಿಯಾಲ ತೇರು) ಸಹಸ್ರಾರು ಭಕ್ತರ ಸಮಕ್ಷಮ ರವಿವಾರ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವ ಪ್ರಕ್ರಿಯಾದಿಗಳು ಬೆಳಗ್ಗೆಯೇ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಶ್ರೀ ವೀರ ವೆಂಕಟೇಶ ಸಹಿತ ಪರಿವಾರ ದೇವರಿಗೆ ಪಂಚಾಮೃತಾಭಿಷೇಕ, ಶತಕಲಶಾಭಿಷೇಕ, ಪುಳಕಾಭಿಷೇಕ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶ ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರಿಂದ ನೆರವೇರಿತು. ಯಜ್ಞಮಂಟಪದಲ್ಲಿ ಮಹಾ ಯಜ್ಞ, ಮಹಾ ಪೂರ್ಣಾಹುತಿ ನೆರವೇರಿದ ಬಳಿಕ ಶ್ರೀ ದೇವರು...
ಸುದ್ದಿ

ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ; ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ ಉದ್ಘಾಟನೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ಭಾನುವಾರ ಮಂಗಳೂರಿನ ಕದ್ರಿ ಹಿಲ್ಸ್ ಬಳಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಿತು. ಸಂಘದ ಸದಸ್ಯರು ಅತ್ಯಂತ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬ್ಯಾಟಿಂಗ್ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದರು....
ಸುದ್ದಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ನಡೆದ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ- ಕಹಳೆ ನ್ಯೂಸ್

ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ. 25 ಭಾನುವಾರದಂದು ನಡೆಯಿತು. ಸಂಜೆ 4 ಗಂಟೆಗೆ ಸರಿಯಾಗಿ ಮಡಂತ್ಯಾರು ಗಣಪತಿ ಮಂಟಪದಲ್ಲಿ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ್ ಭಟ್ ಪೇಜಾವರ ಇವರ ದಿವ್ಯ ಹಸ್ತದಿಂದ ದೀಪ ಪ್ರಜ್ವಲನೆಯ ಮುಖೇನ ಶೋಭಾಯಾತ್ರೆಯ ಪ್ರಾರಂಭಗೊಂಡು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಂತರ ಬಸವನಗುಡಿ ಪಂಚಕಟ್ಟೆ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿ ತಯಾರಿಸಿದ ವೇದಿಕೆಯ ಎದುರು...
ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ- ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 77ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಸೋಮವಾರದಂದು ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿವೃತ್ತ ಪ್ರೊ. ಜವರೇಗೌಡ, ಕಾಲೇಜಿನ ಪ್ರಾಂಶುಪಾಲರಾದ...
ಜಿಲ್ಲೆರಾಜ್ಯಸುದ್ದಿ

ಗೋಕರ್ಣ ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ – ಕಹಳೆ ನ್ಯೂಸ್

ಕಾರವಾರ: ಸಮುದ್ರದಲ್ಲಿ ಮುಳುಗುತಿದ್ದ ಮೂರುಜನ ಪ್ರವಾಸಿಗರನ್ನುಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮೇನ್ ಬೀಚ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮನು (23), ಶಿವು (36), ಕಿರಣ್ (26) ರಕ್ಷಣೆಗೆ ಒಳಗಾದ ಪ್ರವಾಸಿಗರು. ಚಿತ್ರದುರ್ಗದಿಂದ ಗೋಕರ್ಣಕ್ಕೆ 21 ಜನ ಪ್ರವಾಸಕ್ಕೆ ಬಂದಿದ್ದರು. ಲೈಫ್ ಗಾರ್ಡ್ ಎಚ್ಚರಿಕೆ ನಡುವೆಯೇ ಸಮುದ್ರಕ್ಕಿಳಿದಿದ್ದ ಆರು ಜನ ಪ್ರವಾಸಿಗರಲ್ಲಿ ಅಲೆಗಳ ಅಬ್ಬರಕ್ಕೆ ಮೂರು ಜನ ಕೊಚ್ಚಿಹೋಗಿದ್ದರು. ಇದನ್ನು...
ಸುದ್ದಿ

77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ CM ಸಿದ್ದರಾಮಯ್ಯ ಸಂದೇಶ- ಕಹಳೆ ನ್ಯೂಸ್

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ‌ ಧ್ವಜಾರೋಹಣ ನೆರವೇರಿಸಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು‌ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಂದಿಸಿದರು. 77ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿಯವರ ಸಂದೇಶ 1) ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. 2) ಭಾರತವು ತನ್ನನ್ನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು ಇದೇ ಜನವರಿ 26ಕ್ಕೆ 76 ವರ್ಷಗಳು ಪೂರ್ಣಗೊಂಡಿದೆ. 77ನೇ ಗಣರಾಜ್ಯೋತ್ಸವದ...
ದೆಹಲಿಸುದ್ದಿ

ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ- ಕಹಳೆ ನ್ಯೂಸ್

ನವದೆಹಲಿ: 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು  ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ  ಬಂದ ಮೋದಿ ಅವರನ್ನ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಬರಮಾಡಿಕೊಂಡರು. ಬಳಿಕ ಮೋದಿ ಅವರು 2 ನಿಮಿಷ ಮೌನಾಚರಣೆ ಮಾಡಿದರು. ನಂತರ ಪುಷ್ಪಗುಚ್ಛ ಇಡುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ...
1 165 166 167 168 169 3,399
Page 167 of 3399