Saturday, June 20, 2026

ಸುದ್ದಿ

ಅಂತಾರಾಷ್ಟ್ರೀಯಚಿಕ್ಕಮಂಗಳೂರುಶುಭಾಶಯಸುದ್ದಿ

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ : ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!- ಕಹಳೆ ನ್ಯೂಸ್

ಚಿಕ್ಕಮಗಳೂರು: ಪ್ರೇಮ  ದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ  ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ  ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು : ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್...
ಸುದ್ದಿ

ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ : ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR – ಕಹಳೆ ನ್ಯೂಸ್

ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಯಾದಗಿರಿ  ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ.   ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ...
ಸುದ್ದಿ

ಚಿನ್ನ ಪ್ರಿಯರಿಗೆ ಶಾಕ್;‌ 10 ಗ್ರಾಂ ಚಿನ್ನಕ್ಕೆ 5,400 ರೂ, ಕೆಜಿ ಬೆಳ್ಳಿಗೆ 15,000 ರೂ. ಏರಿಕೆ- ಕಹಳೆ ನ್ಯೂಸ್

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ  ಬೆಲೆಗಳು  ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ರಾಜಕೀಯ ಅನಿಶ್ಚಿತತೆ ಮತ್ತು ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಚಿನ್ನ, ಬೆಳ್ಳಿ ದರಗಳಲ್ಲಿ ಏರಿಳಿತ ಆಗುತ್ತಿದೆ. ಎರಡೂ ಲೋಹಗಳ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಹೂಡಿಕೆದಾರರು ಸುರಕ್ಷಿತ ಸ್ವರ್ಗದ ಸ್ವತ್ತುಗಳತ್ತ ಮುಖ ಮಾಡಲು ಕಾರಣವಾಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 5,400 ರೂ. ಏರಿಕೆಯಾಗಿ 1,59,710 ರೂ.ಗೆ ತಲುಪಿದೆ. 22 ಕ್ಯಾರೆಟ್...
ದೆಹಲಿರಾಜ್ಯಸುದ್ದಿ

ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ : ಪಂಜಾಬ್‌, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಎರಡು ದಿನಗಳು ಬಾಕಿ ಉಳಿದಿರುವ ಹೊತ್ತಿನಲ್ಲಿ ದೇಶದ ಗಡಿಭಾಗಗಳಲ್ಲಿ ಹೊಸ ಭದ್ರತಾ ಎಚ್ಚರಿಕೆ ಹೊರಡಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಮತ್ತು ಹ್ಯಾಂಗ್ ಗ್ಲೈಡರ್ ಮೂಲಕ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಮಾಹಿತಿಯ ಪ್ರಕಾರ, ಭಯೋತ್ಪಾದಕರು ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಭಾರತಕ್ಕೆ ಅಕ್ರಮವಾಗಿ ತರಬಹುದು ಎಂಬ ಅನುಮಾನ ವ್ಯಕ್ತವಾಗಿದೆ....
ಸುದ್ದಿ

ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಉಗ್ರಂ ಮಂಜು- ಕಹಳೆ ನ್ಯೂಸ್

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ (ಜ.23) ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು. ನಿನ್ನೆ ಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿತ್ತು. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ...
ಜಿಲ್ಲೆರಾಜ್ಯಸುದ್ದಿ

ಶಬರಿಮಲೆಯಿಂದ 900 ಕಿ.ಮೀ ಕ್ರಮಿಸಿ ಮರಳಿ ಗೂಡು ಸೇರಿದ ಪಾರಿವಾಳ – ಕಹಳೆ ನ್ಯೂಸ್

ಚಿತ್ರದುರ್ಗ: ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳವೊಂದು 900 ಕಿಲೋ ಮೀಟರ್ ಕ್ರಮಿಸಿದ ಬಳಿಕ ಮರಳಿ ಗೂಡು ಸೇರಿರುವ ಅಚ್ಚರಿ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ಬೆಳಕಿಗೆ ಬಂದಿದೆ. ಈ ಗ್ರಾಮದ ರಾಜು ಎಂಬವರು ಸಾಕಿದ್ದ ‘ಮದಕರಿ’ ಎಂಬ ಪಾರಿವಾಳವನ್ನು ಶಬರಿಮಲೆಗೆ ತೆರಳುವ ಮಾಲಾಧಾರಿಗೆ ನೀಡಿದ್ದರು. ಶಬರಿಮಲೆಯಿಂದ ಪಾರಿವಾಳವನ್ನು ಹಾರಿಬಿಡಲು ತಿಳಿಸಿದ್ದರು. ಹೀಗಾಗಿ ಆ ಮಾಲಾಧಾರಿಯು ಡಿ.31ರಂದು ಶಬರಿಮಲೆಯಲ್ಲಿ ಪಾರಿವಾಳವನ್ನು ಹಾರಿಬಿಟ್ಟಿದ್ದು, ಜ.21ರಂದು ಪಾರಿವಾಳ ಮರಳಿ ತಳವಾರಹಟ್ಟಿಯಲ್ಲಿರುವ ತನ್ನ ಗೂಡು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ- ಕಹಳೆ ನ್ಯೂಸ್

ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ್ದಾರೆ. ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ನಾನು ಈ ಸ್ಥಾನಕ್ಕೆ ಬರಲು ಕರ್ನಾಟಕವೇ ಕಾರಣ. ತುಂಬಾ ಪ್ರೀತಿಕೊಟ್ಟು ಕನ್ನಡಿಗರು ನನ್ನನ್ನು ಗೆಲ್ಲಿಸಿದ್ದಾರೆ. ನನ್ನನ್ನು ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂದ ಹೆಚ್ಚೇನು ಬೇಕಿಲ್ಲ ಎಂದಿದ್ದಾರೆ. ಅಭಿಮಾನಿಗಳು ಕಾಮೆಂಟ್...
1 169 170 171 172 173 3,399
Page 171 of 3399