Sunday, June 14, 2026

ಸುದ್ದಿ

ಉಡುಪಿಜಿಲ್ಲೆಸುದ್ದಿ

ಕಿದಿಯೂರು ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಚಾಲನೆ -ಕಹಳೆ ನ್ಯೂಸ್

ಉಡುಪಿಃ ತುಳುಕೂಟ ಉಡುಪಿ (ರಿ.) ಮತ್ತು ವಿಶ್ವಪ್ರಭ ಪ್ರತಿಷ್ಠಾನ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರು ಇದರ ವತಿಯಿಂದ ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಭಾನುವಾರ ಸಂಜೆ ಉಡುಪಿ ಕಿದಿಯೂರು ಹೋಟೇಲಿನ ಅನಂತಶಯನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಸಾಹಿತ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ತುಳುಕೂಟದ ಕಾರ್ಯದರ್ಶಿ, ಸಾಹಿತಿ ಗಂಗಾಧರ್ ಕಿದಿಯೂರು ಅವರು ೪೦ ವರ್ಷಗಳಲ್ಲಿ...
ಸುದ್ದಿ

ಇರಾನ್ ಮೇಲೆ ಅಮೆರಿಕ ವಾಯುದಾಳಿ : ರೇಡಾರ್ ಕೇಂದ್ರಗಳು ಧ್ವಂಸ – ಕಹಳೆ ನ್ಯೂಸ್

ವಾಷಿಂಗ್ಟನ್: ಅಮೆರಿಕ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್ ಮತ್ತು ಡ್ರೋನ್ನಿ ಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ಕೇಂದ್ರಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್  ತಿಳಿಸಿದೆ. ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೆರಿಕದ ಎಂಕ್ಯೂ-1 ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಈ ದಾಳಿ ನಡೆಸಲಾಗಿದೆ ಎಂದು ಕೇಂದ್ರ ಕಮಾಂಡ್ ಹೇಳಿದೆ. ದಾಳಿಯಲ್ಲಿ ಇರಾನ್‌ನ ವಾಯು ರಕ್ಷಣಾ...
ಬೆಂಗಳೂರುರಾಜ್ಯಸುದ್ದಿ

ಮದ್ವೆಯಾಗಿ ಮೂರೇ ತಿಂಗಳಿಗೆ ತವರು ಸೇರಿದ ಪತ್ನಿ : ಅಳಿಯನಿಂದ ಅತ್ತೆ, ಮಾವನಿಗೆ ಮಚ್ಚೇಟು -ಕಹಳೆ ನ್ಯೂಸ್

ಬೆಂಗಳೂರು: ಮದುವೆಯಾಗಿ ಮೂರೇ ತಿಂಗಳಿಗೆ ಪತ್ನಿ ತವರು ಸೇರಿದ್ದಕ್ಕೆ ಕೋಪಗೊಂಡು ಅತ್ತೆ, ಮಾವನ ಮೇಲೆ ಅಳಿಯ ಮಚ್ಚಿನಿಂದ ದಾಳಿ ಮಾಡಿದ ಘಟನೆ ಕುಂಬಳಗೂಡು  ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಮಿಣಿಕೆ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಸೈಯದ್ ಅಹ್ಮದ್ (55) ಹಾಗೂ ನಸ್ರಿನಾ ಭಾನು (48) ಅಳಿಯನಿಂದ ಹಲ್ಲೆಗೊಳಗಾದವರು. ಅಳಿಯ ಫರ್ಹಾನ್ ಮುಬರಾಕ್ ಹಲ್ಲೆ ನಡೆಸಿದ ಆರೋಪಿ. ಮುಬಾರಕ್ 15ಕ್ಕೂ ಹೆಚ್ಚು ಬಾರಿ ಮಚ್ಚಿನಿಂದ ಹಲ್ಲೆ ಮಾಡಿದ್ದು, ಅತ್ತೆ ಹಾಗೂ ಮಾವನ ಕೈ, ಕಾಲು,...
ಜಿಲ್ಲೆಸುದ್ದಿ

ಅಂಕೋಲ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆ : ಏಳು ಜನರ ರಕ್ಷಣೆ – ಕಹಳೆ ನ್ಯೂಸ್

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ  ಏಳು ಜನ ಮೀನುಗಾರರನ್ನ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ   ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ. ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬವರ ಮಾಲೀಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ತಕ್ಷಣ ಸ್ಥಳೀಯ ಮೀನುಗಾರಿಕಾ ಬೋಟ್‌ನ...
ಸುದ್ದಿ

ಚಂಬಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ವಾಹನ – ಬೆಂಗಳೂರು ದಂಪತಿ ಸೇರಿ 8 ಮಂದಿ ಪ್ರವಾಸಿಗರು ಸಾವು -ಕಹಳೆ ನ್ಯೂಸ್

ಧರ್ಮಶಾಲಾ: ಪ್ರವಾಸಿಗರನ್ನು  ಕರೆದೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಬೆಂಗಳೂರು ದಂಪತಿ ಸೇರಿದಂತೆ 8 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಚಂಬಾ ಜಿಲ್ಲೆಯ ಚುರಾ ಉಪವಿಭಾಗದ ಬೈರಾಗಢ-ಸಚ್ ಪಾಸ್-ಕಿಲ್ಲರ್ ಮಾರ್ಗದ ಕಲಾಬನ್ ಬಳಿ ಈ ಘಟನೆ ಸಂಭವಿಸಿದೆ. ರಜೆ ಹಿನ್ನೆಲೆ ಡಾಲ್‌ಹೌಸಿಗೆ ಪ್ರವಾಸ ತೆರಳಿದ್ದ ಬೆಂಗಳೂರು ದಂಪತಿ ಹಾಗೂ ಛತ್ತೀಸ್‌ಗಢದ ದಂಪತಿ ಮತ್ತು ಇಬ್ಬರು ಮಕ್ಕಳು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕುಟುಂಬವೊಂದು ಹಿಮದಿಂದ ಆವೃತವಾದ...
ಬೆಂಗಳೂರುರಾಜ್ಯಸುದ್ದಿ

: ಬೆಂಗಳೂರಲ್ಲಿ ಮಟನ್ ಹೆಸರಲ್ಲಿ ಗೋಮಾಂಸ ನೀಡುತ್ತಿದ್ದ ಇಬ್ಬರು ರೆಸ್ಟೋರೆಂಟ್ ಮಾಲೀಕರು ಅರೆಸ್ಟ್.! -ಕಹಳೆ ನ್ಯೂಸ್

ಬೆಂಗಳೂರು: ಗ್ರಾಹಕರಿಗೆ ಮಟನ್ ಎಂದು ನಂಬಿಸಿ ಗೋಮಾಂಸ  ಉಣಿಸುತ್ತಿದ್ದ ರೆಸ್ಟೋರೆಂಟ್ ಮಾಲೀಕರಿಬ್ಬರನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಮೂಲತಃ ಕೇರಳದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಬ್ಬರು ನಗರದ ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾಯಲೋರಂ ರೆಸ್ಟೋರೆಂಟ್‌ನ ಮೆನು ಕಾರ್ಡ್‌ನಲ್ಲಿ ಎಲ್ಲಿಯೂ ಗೋಮಾಂಸದ (ಬೀಫ್)...
ಜಿಲ್ಲೆಮಂಡ್ಯಸುದ್ದಿ

ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ :ಮಂಡ್ಯ ಜಿಲ್ಲೆಗೆ 2 ಸಚಿವ ಸ್ಥಾನದ ಬೇಡಿಕೆಯಿಟ್ಟ ಗಣಿಗ ರವಿಕುಮಾರ್ -ಕಹಳೆ ನ್ಯೂಸ್

ಮಂಡ್ಯ: ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ. ಮಂಡ್ಯ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಗಲಿ ಎಂಬುದು ನನ್ನ ಬೇಡಿಕೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷದ ಪರಿಶ್ರಮಕ್ಕೆ ಫಲ ಸಿಕ್ಕಿದೆ. ನನ್ನ ಕಷ್ಟ ಕಾಲದಲ್ಲಿ ಡಿಕೆಶಿ ನನ್ನೊಂದಿಗಿದ್ದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವುದು ಖುಷಿ ತಂದಿದೆ. ಸಿದ್ದರಾಮಯ್ಯ  ಒಂದು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದಾರೆ. ಅದನ್ನೇ ಡಿಕೆಶಿ...
ಜಿಲ್ಲೆಸುದ್ದಿ

ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು : ಮೂವರ ಶವ ಪತ್ತೆ -ಕಹಳೆ ನ್ಯೂಸ್

ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಪ್ರಕರಣದಲ್ಲಿ ಇದುವರೆಗೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹೈದರಾಬಾದ್‌ ಮೂಲದ ತಂದೆ ಮಗನ ಮೃತ ದೇಹಗಳು ಪತ್ತೆಯಾಗಿವೆ. ತಂದೆ ಸತೀಶ್ (35), ಮಗ ಯಮನ ಚಂದ್ರ (5) ಮೃತರು. ನಿನ್ನೆ ಧನುಷ್ (23) ಮೃತದೇಹ ಪತ್ತೆಯಾಗಿತ್ತು. ಇನ್ನೂ ರಾಘವೇಂದ್ರ (25), ಸಂಧ್ಯಾ (23) ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ಆಂಧ್ರಪ್ರದೇಶ...
1 16 17 18 19 20 3,391
Page 18 of 3391