Friday, April 24, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕನ್ಯಾಡಿ ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಮೊಗ್ರು ಗ್ರಾಮ ಮುಗೇರಡ್ಕ -ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ನವಜೋಡಿಗಳಿಂದ ದೇಣಿಗೆ ಹಸ್ತಾಂತರ -ಕಹಳೆ ನ್ಯೂಸ್

ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಹೇರ ನಿವಾಸಿ, ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಕುಸುಮಾಧರ ಹಾಗೂ ಶ್ರೀಮತಿ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್.20 ರoದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾoಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 15,000/- ಹಾಗೂ ಮೊಗ್ರು ಗ್ರಾಮ ಮುಗೇರಡ್ಕ ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಶ್ರೀ ರಾಮ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೇಪರ್ಡ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಧಾರ್ಮಿಕ ಸಂಸ್ಕಾರ ಶಿಕ್ಷಣ ಕೇಂದ್ರದ ವಾರ್ಷಿಕ ಸಂಭ್ರಮ -ಕಹಳೆ ನ್ಯೂಸ್

ಮಂಗಳೂರು :ದೇವಾಲಯ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಇದರ ಒಂದು ಕೇಂದ್ರವಾದ ಕೇಪರ್ಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಾಯರ್ಚರಿಸುತ್ತಿರುವ ಮಹಿಷಮರ್ದಿನಿ ಧಾರ್ಮಿಕ ಸಂಸ್ಕಾರ ಶಿಕ್ಷಣ ಕೇಂದ್ರದ ವಾರ್ಷಿಕ ಸಂಭ್ರಮವು ಏಪ್ರಿಲ್ 21.2026 ರಂದು ನಡೆಯಿತು. ಕಲ್ಲಡ್ಕ ಗಣೇಶ್ ಪರೋಹಿತರು ಮಾತಾಪಿತೃ ವಂದನೆ ನಡೆಸಿಕೊಟ್ಟರು. ಅವರನ್ನು ಕಾರ್ಯಕ್ರಮದಲ್ಲಿ ಹೂ, ಹಣ್ಣು, ಹಂಪಲು, ಸ್ಮರಣಿಕೆ ನೀಡಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಸುಳ್ಯ...
ಜಿಲ್ಲೆಸುದ್ದಿ

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ ಪೇದೆ ಬಂಧನ -ಕಹಳೆ ನ್ಯೂಸ್

ಬಾಗಲಕೋಟೆ: ಬಾದಾಮಿ  ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಹಾಗೂ ಪೇದೆ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್‌ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಎರಡು ಲಕ್ಷ ಡಿ.ಡಿ.ವಿತರಣೆ – ಕಹಳೆ ನ್ಯೂಸ್

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ವಿತರಣೆ ಮಾಡಿದರು. ಈ‌ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ಕುಮಾರ್,ಮರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ, ಉಪಾಧ್ಯಕ್ಷರಾದ ರಾಘವ ನಾಯ್ಕ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಡೆನ್ನಾನ-ಡೆನ್ನನ 2026 : ಯುವವಾಹಿನಿ ಕೂಳೂರು ಘಟಕ ಚಾಂಪಿಯನ್ -ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’**ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗೂ ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ,...
ಬೆಂಗಳೂರುರಾಜ್ಯಸುದ್ದಿ

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ : ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ -ಕಹಳೆ ನ್ಯೂಸ್

ಬೆಂಗಳೂರು: ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾದ ಪ್ರಿಯಾಂಕಾ ಮತ್ತು ಪತಿ ಶರತ್ ಕುಮಾರ್‌ಗೆ ಇಬ್ಬರು ಮಕ್ಕಳಿದ್ದು, ಬಾಗಲಗುಂಟೆಯಲ್ಲಿ ವಾಸವಾಗಿದ್ದರು. ಈ ಸಂಬಂಧ ಬಾಗಲಗುಂಟೆಯಲ್ಲಿ ಪತಿ ದೂರು ದಾಖಲಿಸಿದ್ದು, ಕಸ ಹಾಕಿ ಬರುವುದಾಗಿ ಹೇಳಿ ಮನೆಯಿಂದ...
ಕೊಡಗುಜಿಲ್ಲೆಸುದ್ದಿ

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌,-ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ   ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು  ಬಂಧಿಸಿದ್ದಾರೆ. ವಾಷಿಂಗ್ಟನ್‌ ಮೂಲದ ಮಹಿಳೆ ಮೇಲೆ ಜಾರ್ಖಂಡ್‌ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್ ಕುಮಾರ್, ಹೋಂಸ್ಟೇ  ಮಾಲೀಕ ವಿಶಾಲ್ ಇಬ್ಬರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಏನಿದು ಪ್ರಕರಣ? ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ...
ದೆಹಲಿರಾಜ್ಯಸುದ್ದಿ

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗುವುದಿಲ್ಲ’: ಪಹಲ್ಗಾಮ್​ ದಾಳಿ ನೆನೆದು ಮೋದಿ ಮತ್ತೆ ಖಡಕ್​ ವಾರ್ನಿಂಗ್​!- ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿ ಇಂದಿಗೆ ಒಂದು ವರ್ಷ. ಇಂದು ಪ್ರಧಾನಿ ಮೋದಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಿದರು, ಜೊತೆಗೆ ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗುವುದಿಲ್ಲ ಎಂದು ಶತ್ರುಗಳಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಈಗ ಒಂದು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿ, ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ. ಕಳೆದ ವರ್ಷ ಇದೇ ದಿನ ನಡೆದ ಭೀಕರ...
1 2 3 4 3,334
Page 2 of 3334