Thursday, March 12, 2026

ಸುದ್ದಿ

ಸುದ್ದಿ

ಫೆ.22 ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಭರತನಾಟ್ಯ ರಂಗಪ್ರವೇಶ – ಕಹಳೆ ನ್ಯೂಸ್

ಮಂಗಳೂರು : ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾಯಿ ವಿದುಷಿ ಸೌಮ್ಯ ಸುಧೀಂದ್ರ ರಾವ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ  ಮಾತನಾಡಿದ ಅವರು ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಅವರು ಸಂತ ಅಲೋಶಿಯೆಸ್ ಪರಿಗಣಿತ ವಿವಿಯಲ್ಲಿ ಪ್ರಥಮ ವರ್ಷದ ಬಿಎಸ್‌ಸಿ ವಿದ್ಯಾರ್ಥಿನಿಯಾಗಿದ್ದಾರೆ...
ಸುದ್ದಿ

ಪುತ್ತೂರು: ಐಷಾರಾಮಿ ಥಾರ್ ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಡ್ರಗ್ಸ್ ಸಾಗಾಟ : ಕೇರಳದ ಮೂವರು ಎಂಡಿಎಂಎ ಕಿಂಗ್‌ಪಿನ್‌ಗಳ ಅರೆಸ್ಟ್, ಲಾಂಗ್ ಕಂಡು ಪೊಲೀಸರೇ ಶಾಕ್..! – ಕಹಳೆ ನ್ಯೂಸ್

ಪುತ್ತೂರು : ಶಾಂತಿಯುತ ಪುತ್ತೂರಿನ ಮಣ್ಣಿನಲ್ಲಿ ಮಾದಕ ಲೋಕದ ಕರಾಳ ನೆರಳು ಚಾಚಲು ಯತ್ನಿಸಿದ್ದ ‘ಸಾವಿನ ವ್ಯಾಪಾರಿಗಳ’ ಸಂಚನ್ನು ಸಂಪ್ಯ ಪೊಲೀಸರು ವಿಫಲಗೊಳಿಸಿದ್ದಾರೆ. ಐಷಾರಾಮಿ ಕಪ್ಪು ಬಣ್ಣದ ಮಹೀಂದ್ರಾ ಥಾರ್ ಕಾರಿನಲ್ಲಿ ಹತ್ತಾರು ಯುವಕರ ಬದುಕನ್ನು ಬಲಿಪಡೆಯಬಲ್ಲ ‘ಎಂಡಿಎಂಎ’ ಎಂಬ ವಿಷವನ್ನು ಸಾಗಿಸುತ್ತಿದ್ದ ಕೇರಳ ಮೂಲದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಬಂಧಿತರಿಂದ ಕೇವಲ ಮಾದಕ ವಸ್ತುವಷ್ಟೇ ಅಲ್ಲ, ರಕ್ತ ಹರಿಸಲು ಸಿದ್ಧವಾಗಿದ್ದ ಮಸೆದ ‘ತಲವಾರ್’ ಪತ್ತೆಯಾಗಿದ್ದು, ಡ್ರಗ್ಸ್...
ಸುದ್ದಿ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ – ಕಹಳೆ ನ್ಯೂಸ್

ಮೈಸೂರು: ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ  ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ನಗರದ ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ...
ಸುದ್ದಿ

ನಂದಿನಿ ನಕಲಿ ತುಪ್ಪದ ಹಾವಳಿ ತಡೆಗೆ ಕ್ರಮ : ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಹೆಸರಲ್ಲಿ ನಕಲಿ ಉತ್ಪನ್ನಗಳ ಪತ್ತೆ ಬೆನ್ನಲ್ಲೇ ಕೆಎಂಎಫ್ (KMF) ಅಲರ್ಟ್ ಆಗಿದೆ. ನಕಲಿ ಉತ್ಪನ್ನಗಳ ಹಾವಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ಒಂದನ್ನ ಸಿದ್ಧಪಡಿಸಿದ್ದು, ಈ ಮೂಲಕ ನಂದಿನಿ ಉತ್ಪನ್ನಗಳ ಶ್ರೇಷ್ಠತೆ ಕಾಪಾಡೋಕೆ ಮುಂದಾಗಿದೆ. ನಂದಿನಿ, ಕರ್ನಾಟಕದ ಹೆಮ್ಮೆಯ ಹಾಲು ಉತ್ಪನ್ನಗಳ ಬ್ರ‍್ಯಾಂಡ್. ರಾಜ್ಯ ಮಾತ್ರ ಅಲ್ಲದೇ, ವಿದೇಶಗಳಲ್ಲೂ ತನ್ನ ಕ್ವ್ಯಾಲಿಟಿಯಿಂದಲೇ ಜನರ ಅಚ್ಚುಮೆಚ್ಚು ಎನಿಸಿಕೊಂಡಿದೆ. ಆದರೆ ಕಳೆದ ಕೆಲ ದಿನಗಳ ಹಿಂದೆ...
ಸುದ್ದಿ

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ : ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ – ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಯಿಕಟ್ಟೆ ಪ್ರದೇಶದಲ್ಲಿ ಹರಿಯುವ ಪಾಲ್ಗುಣಿ ನದಿಗೆ ಸಮೀಪದ ಕೈಗಾರಿಕೆಗಳಿಂದ ವಿಷಕಾರಿ ರಾಸಾಯನಿಕ ಮತ್ತು ತ್ಯಾಜ್ಯಗಳನ್ನು ಅನಧಿಕೃತವಾಗಿ ಬಿಡಲಾಗುತ್ತಿದೆ. ಇದರಿಂದಾಗಿ ನದಿ ನೀರು ತೀವ್ರವಾಗಿ ಮಲಿನಗೊಂಡಿದ್ದು, ನೀರಿನ ಬಣ್ಣ ಬದಲಾಗಿ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದೆ. ತಣ್ಣೀರುಬಾವಿ ಸೇತುವೆ ಕಾಮಗಾರಿಗಾಗಿ ನದಿಯ ಹರಿವನ್ನು ತಾತ್ಕಾಲಿಕವಾಗಿ ತಡೆಹಿಡಿದಾಗ, ಕೇವಲ ಐದು ದಿನಗಳಲ್ಲಿ ಈ ಆಘಾತಕಾರಿ ಸತ್ಯ ಬಹಿರಂಗಗೊಂಡಿದೆ. ಈ ಮೊದಲು ಈ ವಿಷಕಾರಿ ತ್ಯಾಜ್ಯಗಳು ನೇರವಾಗಿ...
ಸುದ್ದಿ

ವಿದ್ಯುತ್ ಅವಘಡದಲ್ಲಿ ಹೊತ್ತಿ ಉರಿದು ಹಾನಿಯಾಗಿದ್ದ ರಾಜೇಶ್ವರಿ ಗಣೇಶ್ ಕೋಡಿ ರವ ಮನೆಯಲ್ಲಿ ಶ್ರಮ ಸೇವೆಗೈದ ಕಲ್ಲಡ್ಕದ ಶೌರ್ಯ ವಿಪತ್ತು ನಿರ್ವಹಣಾ ತಂಡ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಣೇಶ್ ಕೋಡಿ ನಿವಾಸಿ ರಾಜೇಶ್ವರಿರವರ ಮನೆಯು ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದು ಹಾನಿ ಸಂಭವಿಸಿದ್ದು,, ಮನೆಯನ್ನು ದುರಸ್ತಿಗೊಳಿಸುವ ನಿಮಿತ್ತ ಮೇಲ್ಚಾವಣಿ ತೆರವು ಗೊಳಿಸುವ ಕಾರ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಶ್ರಮದಾನ ಸೇವೆ ಮಾಡುವ ಮೂಲಕ ತೆರವು ಮಾಡಿಕೊಟ್ಟರು. ಈ ಕಾರ್ಯದಲ್ಲಿ ಕಲ್ಲಡ್ಕ ವಲಯ ಶೌರ್ಯ...
ಸುದ್ದಿ

ಪುತ್ತೂರಿನ ಬಾಲವನದಲ್ಲಿ ಅಸ್ಮಿತಾ -ಖೇಲೋ ಇಂಡಿಯಾ ಮಹಿಳಾಲೀಗ್- ಸ್ವಿಮ್ಮಿಂಗ್ ಸ್ಪರ್ಧೆ -ಕಹಳೆ ನ್ಯೂಸ್

ಪುತ್ತೂರು : ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ (MYAS), ಖೇಲೋ ಇಂಡಿಯಾ ಉಪಕ್ರಮದ ಮೂಲಕ, ಅಸ್ಮಿತಾ - ಖೇಲೋ ಇಂಡಿಯಾ ಮಹಿಳಾಲೀಗ್ಗಳನ್ನು ಉತ್ತೇಜಿಸುತ್ತಿದ. ಕ್ರೀಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಸ್ಮಿತಾ ಎಂಬ ಮಹಿಳಾಲೀಗ್ಗನ್ನು ದೇಶದಾದ್ಯಂತ ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ವಿವಿಧ ಕ್ರೀಡೆಗಳಾದ ಸ್ವಿಮ್ಮಿಂಗ್, ವೆಯಿಟ್ಲಿಫ್ಟಿಂಗ್,ಯೋಗ ,ಕರಾಟೆ, ವಾಲಿಬಾಲ್ ತ್ಯಾದಿ ವಿಭಾಗಗಳಲ್ಲಿ ಹಮ್ಮಿಕ್ಕೊಳ್ಳಲಾಗುತ್ತಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ (SAI), MyGov ಸಹಯೋಗದೊಂದಿಗೆ ಅಸ್ಮಿತಾ - ಖೇಲೋ ಇಂಡಿಯಾ ಮಹಿಳಾ...
ಸುದ್ದಿ

ಬೆಳ್ತಂಗಡಿ ಕೋರ್ಟ್‌ಗೆ ನಕ್ಸಲ್ ಆರೋಪಿ ಜಯಣ್ಣ ಹಾಜರು – ಕಹಳೆ ನ್ಯೂಸ್

ಬೆಳ್ತಂಗಡಿ :ಕುತ್ಲೂರು ಗ್ರಾಮದ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ ರಾಯಚೂರು ಅವರು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದರು. ಈ ಪ್ರಕರಣವು ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆರೋಪಿ ವಿರುದ್ದ ನಕ್ಸಲ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ವ್ಯಕ್ತವಾಗಿತ್ತು. ಪ್ರಕರಣದ ಅನುಸಂಧಾನದ ಭಾಗವಾಗಿ ಕೇರಳ ಪೊಲೀಸರು 'ಬಾಡಿ ವರಂಟಿ '...
1 23 24 25 26 27 3,288
Page 25 of 3288