ಉಡುಪಿ : ವಿಟ್ಲ ಪಿಂಡಿ ವೈಭವದ ಮೆರುಗು : ಮೂಡೆ-ಹಾಲು ವಿತರಣೆ – ಕಹಳೆ ನ್ಯೂಸ್
ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇದರ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತಾಲೂಕು ಆಫೀಸು ಶಾಸಕರ ಕಚೇರಿ ಬಳಿ ಮೂಡೆ ಹಾಲು ವಿತರಣಾ ಸಮಾರಂಭ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರಪುರ ಪೀಠಾಧೀಶರಾದ ಶ್ರೀ ಸಾಯಿ ಈಶ್ವರ ಗುರೂಜಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ದಿನದಂದು ದೇಶವಿದೇಶದಿಂದ ಬಹಳಷ್ಟು ಭಕ್ತರು ಉಡುಪಿಗೆ ಬರುತ್ತಾರೆ ಅವರಿಗೆ ಶ್ರೀ ಕೃಷ್ಣ ಪ್ರಿಯವಾದ ಮೂಡೆ ಹಾಲು...







