ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಟಪಾಡಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ – ಕಹಳೆ ನ್ಯೂಸ್
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಟಪಾಡಿ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಸ್.ವಿ.ಎಸ್. ವಿದ್ಯಾಸಂಸ್ಥೆಯ ಆವರಣದಲ್ಲಿ ಅರಣ್ಯ ಇಲಾಖೆ ಯಿಂದ ರ್ ಫ್ ಓ ಅನುಷಾ ಭಟ್ ವದ ಗಿಸಿರುವ 200 ಗಿಡಗಳನ್ನು ಶುಕ್ರವಾರ ನಾಟಿ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕೆ. ಸತ್ಯೇಂದ್ರ ಪೈ, ಕಾಡು...







