Friday, March 13, 2026

ಸುದ್ದಿ

ಸುದ್ದಿ

ಎರಡನೇ ಹಂತದ ‘ಸ್ವಚ್ಛ ಪುತ್ತೂರು’ ಅಭಿಯಾನದ ಪೂರ್ವಭಾವಿ ಸಭೆ | ರಾಮಕೃಷ್ಣ ಮಠದ ಏಕಗಮ್ಯಾನಂದ ಸ್ವಾಮೀಜಿ ಭಾಗಿ

ಪುತ್ತೂರು : ರಾಮಕೃಷ್ಣ ಮಿಷನ್ ಮಂಗಳೂರು ಇದರ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕಳೆದ ವರ್ಷ ಯಶಸ್ವಿಯಾಗಿ ಸ್ವಚ್ಛ ಪುತ್ತೂರು ಅಭಿನಾಯನವು ನಡೆದಿತ್ತು. ಈಗ ಎರಡನೇ ವರ್ಷದ ಸ್ವಚ್ಛ ಪುತ್ತೂರು ಅಭಿಯಾನದ ಪೂರ್ವಭಾವಿ ಸಭೆಯು ಇಂದು ಕಲ್ಲಾರೆ ರಾಘವೇಂದ್ರ ಮಠದಲ್ಲಿ ರಾಮಕೃಷ್ಣ ಮಠದ ಪೂಜ್ಯ ಏಕಗಮ್ಯಾನಂದಜೀ ಮಹರಾಜ್ ಅವರ ನೇತೃತ್ವದಲ್ಲಿ ನಡೆಯಿತು. ಸ್ವಚ್ಛ ಮನಸು, ಸ್ವಚ್ಛತಾ ಜಾಗೃತಿ ಕಾರ್ಯಕ್ರಮಗಳ ಪ್ರಾಮುಖ್ಯತೆ, ಅಭಿಯಾನದ ಸ್ವರೂಪ, ಕಾರ್ಯಯೋಜನೆಗಳ ಕುರಿತು ಏಕಗಮ್ಯಾನಂದ ಜೀ ಮಾರ್ಗದರ್ಶನ ಮಾಡಿದರು. ಡಿ....
ಸುದ್ದಿ

ನಂ.22ರಂದು ‘ಸ್ವಚ್ಛ ಪುತ್ತೂರು’ ಅಭಿಯಾನದ ಎರಡನೆಯ ವರುಷದ ಕೆಲಸಗಳ ಪೂರ್ವಭಾವಿ ಸಭೆ

ಪುತ್ತೂರು : ರಾಮಕೃಷ್ಣ ಮಿಷನ್ ಮಂಗಳೂರು ಇದರ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕಳೆದ ವರ್ಷ ಯಶಸ್ವಿಯಾಗಿ ಸ್ವಚ್ಛ ಪುತ್ತೂರು ಅಭಿನಾಯನವು ನಡೆದಿತ್ತು. ಈಗ ಎರಡನೇ ವರ್ಷದ ಸ್ವಚ್ಛ ಪುತ್ತೂರು ಅಭಿಯಾನದ ಪೂರ್ವಭಾವಿ ಸಭೆಯು ದಿನಾಂಕ 22-11-2017ರ ಸಾಯಂಕಾಲ 6.00 ಗಂಟೆಗೆ ಕಲ್ಲಾರೆ ರಾಘವೇಂದ್ರ ಮಠದಲ್ಲಿ ರಾಮಕೃಷ್ಣ ಮಠದ ಪೂಜ್ಯ ಏಕಗಮ್ಯಾನಂದಜೀ ಮಹರಾಜ್ ಅವರ ನೇತೃತ್ವದಲ್ಲಿ ನಡೆಯಲಿರುವುದು.ಪುತ್ತೂರಿನ ಎಲ್ಲ ಸಮಾಜಮುಖೀ ಸಂಘಟನೆಗಳ ಸದಸ್ಯರೂ ಅಪೇಕ್ಷಿತರು.ಬನ್ನಿ, ಕೈ ಜೋಡಿಸಿ.ಶೀಘ್ರದಲ್ಲೇ ಆರಂಭಗೊಳ್ಳಲಿರುವ ಸ್ವಚ್ಛ ಪುತ್ತೂರಿನ ಎರಡನೆಯ...
ಸುದ್ದಿ

ಕ್ರಿಮಿನಲ್ ಪ್ರಕರಣದ ಸಾಕ್ಷಿ ನಾಶಕ್ಕೆ ಯತ್ನ | ಸುದ್ದಿ ಬಿಡುಗಡೆ ಲೋಕಲ್ ಪತ್ರಿಕೆಯ ಸಿಬ್ಬಂದಿ ಮೇಲೆ ಜಾಮೀನು ರಹಿತ ಪ್ರಕರಣ

ಪುತ್ತೂರು : ಸುದ್ದಿ ಬಿಡುಗಡೆ ಪತ್ರಿಕೆಯ ಮೂವರು ಸಿಬ್ಬಂದಿಗಳ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಕ್ರಿಮಿನಲ್ ಪ್ರಕರಣವೊಂದರಲ್ಲಿ ಸಾಕ್ಷಿದಾರರಾಗಿರುವ ಪತ್ರಕರ್ತರೊಬ್ಬರಿಗೆ ಸಾಕ್ಷಿ ಹಿಂತೆಗೆಯುವಂತೆ ಒತ್ತಡ ಹಾಕಿದಕ್ಕೆ ಈ ಪ್ರಕರಣ ದಾಖಲಾಗಿದೆ. 7 ವರ್ಷ ಗರಿಷ್ಠ ಶಿಕ್ಷೆಗೆ ಒಳಗಾಗಬಹುದಾದ  ಸುದ್ದಿ ಬಿಡುಗಡೆ ಪತ್ರಿಕೆಯ ಈ ಆರೋಪಿ ಸಿಬ್ಬಂದಿಗಳು, ಇದೀಗ ಬಂಧನ ಭೀತಿಯನ್ನು ಎದುರಿಸುತ್ತಿದ್ದಾರೆ. ಸರ್ಕಲ್ ಇನ್ಸ್ ಪೆಕ್ಟರಿಗೆ ತನಿಖೆಯ ನೇತೃತ್ವ ವಹಿಸಲು ಆದೇಶ ಪುತ್ತೂರು ತಾಲೂಕು...
ಅಂಕಣಸುದ್ದಿ

ತಾಜ್ ಮಹಲ್ ಶಿವಾಲಯವಾಗಿತ್ತು ಎನ್ನೋಕೆ ಸಾಕ್ಷಿಗಳು ಲಭ್ಯ | ತಾಜ್ ಮಹಲ್, ತೇಜೋಮಹಲ್!

ಸಂಗ್ರಹ ಅಂಕಣ : ತಾಜ್ ಮಹಲ್ ಬಗ್ಗೆ ಸಂಶೋಧನೆ ಮಾಡಿ ಅದರ ಸತ್ಯಾಸತ್ಯತೆಗಳನ್ನು ಹೊರ ತಂದವರಲ್ಲಿ ಪ್ರೊಫೆಸರ್ ಪಿ.ಎನ್. ಓಕ್ ಅವರು ಪ್ರಮುಖರು. ತಾಜ್ ಮಹಲಿನ ನಿಗೂಢ ಇತಿಹಾಸವನ್ನು ಪ್ರೊಫೆಸರ್ ಪಿ.ಎನ್. ಓಕ್ ಅವರು ಎಳೆಎಳೆಯಾಗಿ ಬಿಡಿಸಿ ತಿಳಿಸಿದ್ದಾರೆ. ಅವರು ತಮ್ಮ ಸಂಶೋಧನೆಯಿಂದ ಇಡೀ ಜಗತ್ತಿಗೆ ತಾಜ್ ಮಹಲ್ ವೈದಿಕ ದೇವಾಲಯವಾಗಿತ್ತು ಎಂದು ಸಾಬೀತು ಮಾಡಲು ಪ್ರಯತ್ನಿಸಿದ್ದಾರೆ. ಅದಕ್ಕೆ ಸಾಕ್ಷಿಯಾಗಿಸಲು ಸಂಶೋಧನೆ ಮಾಡಿ “ತಾಜ್ ಮಹಲ್” ಎಂಬ ಪುಸ್ತಕವನ್ನು ಬರೆದಿದ್ದಾರೆ....
ಸುದ್ದಿ

ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ಇನ್ನಿಲ್

ಸುಳ್ಯ : ಮಾಜಿ ಶಾಸಕ ಬಾಕಿಲ ಹುಕ್ರಪ್ಪ (68) ಅವರು ಸೋಮವಾರ ಬೆಳಗ್ಗಿನ ಜಾವ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹುಕ್ರಪ್ಪ ಅವರನ್ನು ಕೆಲ ಐದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಮನೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ. ಹುಕ್ರಪ್ಪ ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಹುಕ್ರಪ್ಪ ಅವರು 1983 ರಿಂದ 85 ರವರೆಗೆ ಸುಳ್ಯದ ಶಾಸಕರಾಗಿದ್ದರು. ಎಸ್‌ಸಿ ಮೀಸಲು ಕ್ಷೇತ್ರವಾದ ಸುಳ್ಯದ ಬಿಜೆಪಿಯ...
ಸುದ್ದಿ

ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಬಿತ್ತು ತೆರೆ! ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟವರು ಯಾರು ಗೊತ್ತಾ?

ಅಯೋಧ್ಯೆ : ಅಯೋಧ್ಯಾ ರಾಮಮಂದಿರ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣ ಮಾಡಿ ಅದರ  ಜೊತೆಯಲ್ಲೇ ಲಕ್ನೋನಲ್ಲಿ ಮಸೀದಿ ನಿರ್ಮಾಣ ಮಾಡಲು ಅನುಮತಿ ನೀಡಿ  ಎಂದು ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಶಿಯಾ ಬೋರ್ಡ್​ ಸಂಧಾನಕ್ಕೆ ಮುಂದಾಗಿದೆ. ದೇಶದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕುವ ವಾತಾವರಣ ಮೂಡಬೇಕು.  ಹಲವು ರಾಜಕೀಯ ಪಕ್ಷಗಳು, ಮುಖಂಡರ ಜೊತೆ ಚರ್ಚಿಸಿದ ಬಳಿಕ ಈ ನಿರ್ಣಯಕ್ಕೆ ಬರಲಾಗಿದೆ ಎಂದು ಶಿಯಾ...
ಸುದ್ದಿ

ಹೊಸ ವಿಶ್ವ ದಾಖಲೆ ಬರೆದ ಭಾರತೀಯ ಸೇನೆ | ಭಾರತೀಯ ಸೇನೆಯ ಈ ಸಾಧನೆಗೆ ಅಭಿನಂದನೆಗಳ ಮಹಾಪೂರ

‌ಬೆಂಗಳೂರು : ಕ್ಯಾಪ್ಟನ್ ಬಿನ್ನಿ ಶರ್ಮಾ ತಂಡ ನೇತೃತ್ವದಲ್ಲಿ ನೆಡೆದ ಸಾಹಸದಲ್ಲಿ ಭಾರತೀಯ ವಾಯು ಸೇನೆಯ ಯೋಧರು ಹೊಸ ಧಾಖಲೆ ಬರೆದಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಭಾರತೀಯ ಯೋಧರು ಹೊಸ ವಿಶ್ವದಾಖಲೆ ಒಂದನ್ನು ನಿರ್ಮಾಣ ಮಾಡಿದ್ದಾರೆ. 58 ಯೋಧರು ಒಂದೇ ಬೈಕ್ ನಲ್ಲಿ ಪ್ರಯಾಣಿಸುವ ಮೂಲಕ ಸಾಹಸ ಮೆರೆದಿದ್ದಾರೆ. ಆರ್ಮಿ ಸರ್ವೀಸ್‌ ಕೋರ್‌ ಟಾರ್ನಡೋಸ್‌ ತಂಡವು ಈ ದಾಖಲೆ ಮಾಡಿದೆ. ಕ್ಯಾಪ್ಟನ್‌ ಬಿನ್ನಿ ಶರ್ಮಾ ನೇತೃತ್ವದ ತಂದವು ಸುಬೇದಾರ್‌ ರಾಮ್‌ಪಾಲ್‌...
ಸುದ್ದಿ

ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ | ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರಿಂದ ಸ್ಫೋಟಕ ಮಾಹಿತ

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವು ಹೊಸ ತಿರುವನ್ನು ಪಡೆದುಕೊಂಡಿದೆ. ಗಣಪತಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯೆಯಿಂದ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮಡಿಕೇರಿ ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ಶೈಲಜಾ ಅವರು ಸಿಬಿಐ ಅಧಿಕಾರಿಗಳ ಎದುರು ಸ್ಫೋಟಕ ಸಂಗತಿ ಬಾಯ್ಬಿಟ್ಟಿದ್ದಾರೆ. ಸರ್ಕಾರದ ಸೂಚನೆಯಂತೆಯೇ ಮರಣೋತ್ತರ ಪರೀಕ್ಷೆ ನಡೆದಿತ್ತು ಎಂದು ವೈದ್ಯೆಯು ಹೇಳಿದ್ದು, ಗಣಪತಿ ಮರಣೋತ್ತರ ಪರೀಕ್ಷೆಯಲ್ಲಿ ಸರ್ಕಾರದ ಹಸ್ತಕ್ಷೇಪ ಬಹಿರಂಗವಾಗಿದೆ. ‘ಸರ್ಕಾರದ ಸೂಚನೆಯಂತೆ ನಾನು ಮರಣೋತ್ತರ ಪರೀಕ್ಷೆ ನಡೆಸಿದ್ದೇನೆ,...
1 3,256 3,257 3,258 3,259 3,260 3,290
Page 3258 of 3290