Friday, March 13, 2026

ಸುದ್ದಿ

ಸುದ್ದಿ

ಕರ್ನಾಟಕದಲ್ಲಿ ಮೊದಲ ಮಹಿಳಾ ಡಿಜಿಪಿ ಅಧಿಕಾರಿಯಾದ ನೀಲಮಣಿ ರಾಜು | ರಾಜ್ಯ ಸರ್ಕಾರದ ಅಧಿಕೃತ ಆದೇಶ..!

ಬೆಂಗಳೂರು : ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವರನ್ನು ರಾಜ್ಯದ ನೂತನ ಡಿಜಿ ಮತ್ತು ಐಜಿಪಿಯಾಗಿ ನೇಮಕ ಮಾಡಲಾಗಿದೆ. ಉತ್ತರಖಂಡ್ ಮೂಲದ ನೀಲಮಣಿ ರಾಜು ಅವರನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ನೀಲಮಣಿ ರಾಜು ಅವರು 1983ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು 23 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿ ಸೇವೆ ಸಲ್ಲಿಸಿದ್ದರು. ಆರ್ ಕೆ ದತ್ತ...
ಸುದ್ದಿ

ಬಿಜೆಪಿ ಯಾತ್ರೆಗೆ ಸಿದ್ಧವಾದ ಹೈಟೆಕ್ ಬಸ್ | ಇದರಲ್ಲಿ ಏನೆಲ್ಲಾ ಇದೆ ಗೊತ್ತಾ?

ಬೆಂಗಳೂರು : ನ.2 ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಿಂದ ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಅತ್ಯಾಧುನಿಕ ಸೌಲಭ್ಯವುಳ್ಳ ಬಸ್ಸೊಂದನ್ನು ಸಿದ್ಧಪಡಿಸಲಾಗಿದೆ. ಇದರ ಬೆಲೆ ಸುಮಾರು 1 ಕೋಟಿ ರೂಪಾಯಿ ಎಂದು ಮೂಲಗಳು ತಿಳಿಸಿವೆ. ಏನೀನಿದೆ? ಅತ್ಯಾಧುನಿಕ ಸೌಲಭ್ಯವುಳ್ಳ ಬಸ್‍ನಲ್ಲಿ ಮುಂಭಾಗ 12 ಮಂದಿ ನಿಂತುಕೊಂಡು ಭಾಷಣ ಮಾಡುವ ವ್ಯವಸ್ಥೆ ಮಾಡಲಾಗಿದೆ. ಮಲಗುವ ವ್ಯವಸ್ಥೆ, 10 ಜನ ಕುಳಿತು ಸಭೆ ನಡೆಸಬಹುದಾದಷ್ಟು ದೊಡ್ಡ ಹಾಲ್, ಸುಡುಬಿಸಿಲಿನಿಂದ ರಕ್ಷಣೆ ಪಡೆಯಲು ಅತ್ಯಾಧುನಿಕ...
ಸುದ್ದಿ

ಮೋದಿ ಬಗ್ಗೆ ಉಪ್ಪಿ ಅವಹೇಳನೆ ; ಉಪ್ಪಿ ವಿರುದ್ಧ ಕಾನೂನು ಸಮರ | ಶೋಭಾ ಎಚ್ಚರಿಕೆ.

ಬೆಂಗಳೂರು: ನಟರಾಗಿ ಸ್ಯಾಂಡವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರು ಯಶಸ್ವಿಯಾಗಿದ್ದಾರೆ. ಆದರೆ ತಮ್ಮ ನೂತನ ಪಕ್ಷ ಸ್ಥಾಪನೆಯ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿ ಎಡವಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳವಾರ ನಟ ಉಪೇಂದ್ರ ಅವರ ನೂತನ ಪಕ್ಷದ ಹೆಸರು ಘೋಷಣೆ ಕುರಿತಂತೆ ಪ್ರಶ್ನಿಸಿದ ಸುದ್ದಿಗಾರರ ಜತೆ ಮಾತನಾಡಿದ ಕರಂದ್ಲಾಜೆ, ಉಪೇಂದ್ರ ಚಿತ್ರದ...
ಸುದ್ದಿ

ನೀನು ಸಾಲ ಪಡೆಯಲು ಅಲೆದಾಡುತ್ತಿದ್ದೀರಾ ? | ಇಲ್ಲಿದೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸಂಪೂರ್ಣ ಮಾಹಿತಿ.

ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸಂಪೂರ್ಣ ಮಾಹಿತಿ. ಅರ್ಹತೆ : ವಿವಿಧ ರೀತಿಯ ಸಾಲಗಳುಒಳಗೊಂಡಿರುವ ಕ್ಷೇತ್ರಗಳುಆಹಾರ ಉತ್ಪನ್ನಗಳ ವಲಯ ಜವಳಿ ಉತ್ಪನ್ನಗಳ ಕ್ಷೇತ್ರ ಪ್ರಧಾನ ಮಂತ್ರಿ ಮುದ್ರಾ ಯೋಜನೆ ( PMMY) ಭಾರತ ಸರ್ಕಾರದ ಒಂದು ಪ್ರಮುಖ ಯೋಜನೆ ಯಾಗಿದೆ "ಅನಿಧಿತರಿಗೆ ನಿಧಿ" ಒದಗಿಸುವುದರ ಮೂಲಕ ಉದ್ಯಮಗಳು, ಔಪಚಾರಿಕ ಆರ್ಥಿಕ ವ್ಯವಸ್ಥೆಗೆ ಉತ್ತಮ ಮುನ್ನುಡಿಯಾಗಿದೆ.ಇದು ಸಣ್ಣ ಮತ್ತು ಅತಿಸಣ್ಣ ಉದ್ಯಮದಾರರಿಗೆ ಕೃಷಿಯೇತರ ಆದಾಯದ ಚಟುವಟಿಕೆಗಳಿಗೆ ಪಿಎಸ್ಯು ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ...
ಸುದ್ದಿ

ಕೆಂಪು ಉಗ್ರರವಾದದ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು | ಪುತ್ತೂರಿನಲ್ಲಿ ಧ್ವನಿ ಏರಿಸಿದ ವಿದ್ಯಾರ್ಥಿ ಪರಿಷತ್!

ಪುತ್ತೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಘಟಕ ಇದರ ವತಿಯಿಂದ ಕೇರಳದಲ್ಲಿ ನಡೆಯುತ್ತಿರುವ ಕೆಂಪು ಉಗ್ರರ ಶೋಷಣೆಯ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಕೇರಳಾದಲ್ಲಿ ಕಮ್ಯುನಿಸ್ಟ್ ನಡೆಸುತ್ತಿರು ಹತ್ಯಾಕಾಂಡ, ನರಮೇಧ ನಿಲ್ಲಬೇಕು, ದೇವರ ನಾಡಿನಲ್ಲಿ ಶಾಂತಿ ನೆಲಸಬೇಕು, ವಿದ್ಯಾರ್ಥಿಗಳ ಹತ್ಯೆಗೆ ಪೂರ್ಣವಿರಾಮ ಹಾಡಬೇಕು ಎಂದು ವಿದ್ಯಾರ್ಥಿ ಪರಿಷತ್ತಿನ ಮಾರ್ಗದರ್ಶನರಾಗ ಡಾ ರೋಹಿಣಾಕ್ಷ ಶೀರ್ಲಾಲ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನೆರೆದಿದ್ದರು. ನರಗ ಅಧ್ಯಕ್ಷೆ ಹರಿಣಿ...
ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ನ.1ರಂದು ಪ್ರದಾನ | ಯಾರಿಗೆಲ್ಲಾ ಪ್ರಶಸ್ತಿ !?

ಬೆಂಗಳೂರು: ಖ್ಯಾತ ಅಂಕಣಕಾರ ರಾಮಚಂದ್ರ ಗುಹಾ, ಪ್ರಸಿದ್ಧ ಗಾಯಕ ಯೇಸುದಾಸ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಹಿರಿಯ ಸಾಹಿತಿ ವೈದೇಹಿ, ಖ್ಯಾತ ನಟ ಮುಖ್ಯಮಂತ್ರಿ ಚಂದ್ರ ಸೇರಿದಂತೆ 62 ಮಂದಿಗೆ 2017ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಸೋಮವಾರ ಪ್ರಕಟಿಸಿದೆ. 2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲಾಗುತ್ತಿದೆ. ಭಾಷಾ ತಜ್ಞ ಎಸ್ ಸೈಯದ್ ಅಹ್ಮದ್, ಜಾನಪದ ವಿದ್ವಾಂಸ ರಾಜಶೇಖರ್, ಸಾಹಿತಿ ಡಾ.ಹನುಮಾಕ್ಷಿ ಗೋಗಿ,...
ಸುದ್ದಿ

ವಿಶ್ವಹಿಂದೂ ಪರಿಷತ್ ವೇದಿಕೆಯಲ್ಲಿ ಕಾಣಿಸಿಕೊಂಡ ಕಾಂಗ್ರೆಸ್ ಶಾಸಕಿ | ಪುರುಷೋತ್ತಮ ರೈ ಆರೋಪಕ್ಕೆ ಮತ್ತಷ್ಟು ಪುಷ್ಟಿ.

ಪುತ್ತೂರು : ಕಾಂಗ್ರೆಸ್ ಶಾಸಕಿ ಶಕುಂತಳಾ ಶೆಟ್ಟಿ ಅವರು ವಿಶ್ವಹಿಂದೂ ಪರಿಷತ್ ನ ಧಾರ್ಮಿಕ ವೇದಿಕೆಯಲ್ಲಿ ಕಾಣಿಸಿಕೊಂಡ್ದಿದಾರೆ. ವಿಶ್ವಹಿಂದೂ ಪರಿಷತ್ ಬೆಳಿಯೂರು ಕಟ್ಟೆ ಆಯೋಜಿಸಿದ ಶ್ರೀ ರಾಮ ಸಮುದಾಯದ ವಾರ್ಷಿಕೋತ್ಸವದ ಅಂಗವಾಗಿ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಶಾಸಕಿ ಭಾಗಿಯಾಗಿದ್ದಾರೆ.ಇದು ಈಗ ತೀರ್ವ ಚರ್ಚೆಗೆ ಗ್ರಾಸವಾಗಿದೆ, ಪುರುಷೋತ್ತಮ ರೈ ಕಳೆದ ಕೆಲದಿನಗಳ ಹಿಂದೆ ಮಾಡಿದ ಆರೋಪಕ್ಕೆ ಪುಷ್ಟಿ ಸಿಕ್ಕಂತಾಗಿದೆ. ಯಕ್ಷಗಾನ ಕಲಾವಿದ ಶ್ರೀಧರ ಭಂಡಾರಿ ಅವರಿಗೆ ಈ ಸಂದರ್ಭ ಸನ್ಮಾನ ಮಾಡಲಾಗಿದ್ದು...
ಸುದ್ದಿ

ಪುತ್ತೂರು ಕಾಂಗ್ರೆಸ್ ಈಗ ಒಡೆದ ಮನೆ | ಶಾಸಕಿ ಶಕುಂತಲಾ ಶೆಟ್ಟಿ, ಬಿ.ಜೆ.ಪಿ.ಯಾ ಕಾಂಗ್ರೆಸ್ಸಾ ಎಂಬುದೇ ಅನುಮಾನ – ಪುರುಶೋತ್ತಮ ರೈ ಆರೋಪ

ಪುತ್ತೂರು : ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಂತು ಕಾರ್ಯಕರ್ತರ ಭಲದಿಂದ ಗೆದ್ದು, ನಂತರ ಕಾಂಗ್ರೇಸ್ ಕಾರ್ಯಕರ್ತರನ್ನು ಮುಗಿಸುವ ಪ್ರಯತ್ನಕ್ಕೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ ಮುಂದಾಗಿದ್ದು ಇದಕ್ಕೆ ನಾನೆ ಸಾಕ್ಷಿಯಾಗಿದ್ದೇನೆ. ಎಂದು ಭೂ ನ್ಯಾಯ ಮಂಡಳಿಯ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಒಡಿಯಾರ್ ಪುರುಷೋತ್ತಮ ರೈ ಆರೋಪಿಸಿದ್ದಾರೆ. ಪರ್ತಕರ್ತರೊಂದಿಗೆ ಮಾತನಾಡಿದ ಅವರು ಶಾಸಕಿಯವರು ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ವಿರೋಧಪಕ್ಷದ ಕಾರ್ಯಕರ್ತರ ಮಾತಿಗೆ ಬೆಲೆ ಕೊಡುತ್ತಾರೆ. ಬಿ.ಜೆ.ಪಿ.ಯವರು ಹೇಳಿದ ಊರಿಗೆ...
1 3,264 3,265 3,266 3,267 3,268 3,289
Page 3266 of 3289