ಕಲ್ಲಡ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ ಖ್ಯಾತ ನಟಿ ಅಮೂಲ್ಯ.
ಬಂಟ್ವಾಳ ಅ 26: ಕಲ್ಲಡ್ಕ ಶ್ರೀ ರಾಮ ವಿದ್ಯಾ ಸಂಸ್ಥೆ ಗೆ ಖ್ಯಾತ ಸ್ಯಾಂಡಲ್ ವುಡ್ ಕಲಾವಿದೆ, ಚೆಲುವಿನ ಚಿತ್ತಾರ ಚಿತ್ರದಲ್ಲಿ ಮಿಂಚಿದ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಭೇಟಿ ನೀಡಿದರು. ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ ದಲ್ಲಿ ವಸುಧಾರ ಗೋಶಾಲೆಯಲ್ಲಿ ಗೋಪೂಜೆಯಲ್ಲಿ ಭಾಗವಹಿಸಿ ಬಳಿಕ ಶಿಶು ಮಂದಿರದ ಸೀತಾ ಕುಟೀರ ವನ್ನು ಉದ್ಘಾಟನೆ ಮಾಡಿದರು. ನಂತರ ಮಹೇಂದ್ರ ಕಟ್ಟಡ ದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಜನಕ...







