Thursday, March 12, 2026

ಸುದ್ದಿ

ಸುದ್ದಿ

ಕಾಂಗ್ರೆಸ್ ಎಂಬುದು ಮೂಢನಂಭಿಕೆ, ಮೊದಲು ಅದನ್ನು ಕಿತ್ತೊಗೆಯಬೇಕು – ಉಪಾಧ್ಯಾಯ

ಪುತ್ತೂರು : ಹಿಂ.ಜಾ.ವೇ. ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತಾಡಿದ ಶ್ರೀಕೃಷ್ಣ ಉಪಾಧ್ಯಾಯ ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ಮತ್ತು ಮುಸ್ಲಿಂ ಮೂತಭೂತವಾದಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಕಳೆದ ಎಪ್ಪತ್ತು ವರ್ಷಗಳಿಂದ ದೇಶದ ಆಡಳಿತ ಚುಕ್ಕಣಿ ಹಿಡಿದ್ದ ಕಾಂಗ್ರೆಸ್ ಜನರಿಗೆ ಒಂದು ಪೈಸೆಯ ಸಹಾಯ ಮಾಡದೇ ಇದ್ದರೂ, ಇನ್ನು ಮುಂದೆ ಮಾಡುತ್ತದೆ ಎಂಬುದು ದೊಡ್ಡ ಮೂಢನಂಭಿಕೆ, ಮೊದಲು ಆ ಮೂಢನಂಭಿಕೆ ಕಿತ್ತೊಗೆಯ ಬೇಕಾಗಿದೆ ಎಂದರು....
ಸುದ್ದಿ

ಚಿನ್ಮಯ್ ರೈ ವಿರುದ್ಧ ದಾಖಲಿಸಿದ್ದ ಪ್ರಕರಣಕ್ಕೆ ಹೈ ಕೋರ್ಟು ತಡೆ. ಖಾದರ್ ಗೆ ಮತ್ತೊಂದು ಮುಖಭಂಗ !

ಪುತ್ತೂರು : ನ್ಯಾಯವಾದಿ, ಹಿಂದೂ ಜಾಗರಣಾ ವೇದಿಕೆ ಮುಖಂಡ ಚಿನ್ನಯ್ಯ ರೈ ವಿರುದ್ಧ ಪುತ್ತೂರು ಸಂಪ್ಯಾ ಠಾಣಾ ಎಸ್.ಐ. ಅಬ್ದುಲ್ ಖಾದರ್ ದುರುದ್ದೇಶದಿಂದ ದಾಖಲಿಸಿದ್ದ 307 ಪ್ರಕರಣಕ್ಕೆ ಹೈಕೋರ್ಟು ತಡೆ ವಿಧಿಸಿದೆ ಎಂದು ರೈ ಪರ ವಕೀಲರಾದ ಅರುಣ್ ಶ್ಯಾಮ್ ವಾದಿಸಿದರು Click Here To Download The Consult Document  ...
ಸುದ್ದಿ

ಪರಪ್ಪನ ಅಗ್ರಹಾರ ಅವ್ಯವಹಾರ : ಐಪಿಎಸ್ ಅಧಿಕಾರಿ ರೂಪಾಗೆ ಜಯ!

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲು ಅವ್ಯವಹಾರದ ತನಿಖೆ ನೇತೃತ್ವ ವಹಿಸಿದ್ದ ವಿನಯ್ ಕುಮಾರ್ ಅವರು ಸರಕಾರಕ್ಕೆ ವರದಿಯನ್ನು ಕೊಟ್ಟಾಗಿದೆಯಾ? ಆ ವರದಿಯು ರೂಪಾ ಮೌದ್ಗಿಲ್ ಪರವಾಗಿದೆ ಎಂಬ ಕಾರಣಕ್ಕೆ ಅದನ್ನು ಸರಕಾರವು ಬಹಿರಂಗ ಮಾಡುತ್ತಿಲ್ಲವಾ ಎಂಬ ಪ್ರಶ್ನೆ ಎದುರಾಗಿದೆ. ಏಕೆಂದರೆ, ತನಿಖೆಗಾಗಿ ನೇಮಿಸಿದ್ದ ತಂಡ, ಅದರ ಕಚೇರಿ ಸ್ಥಳ ಯಾವುದೂ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದು ಮೂಲಗಳಿಂದ ಬಂದಿರುವ ಮಾಹಿತಿ. ಇನ್ನು ಈ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ವಿನಯ್...
ಸುದ್ದಿ

ದೇಯಿಬೈದೇತಿ ಅಪಮಾನ ಖಂಡಿಸಿ ಬೃಹತ್ ಪಾದಾಯಾತ್ರೆಗೆ ಪುತ್ತೂರಿನಲ್ಲಿ ಚಾಲನೆ.

ಪುತ್ತೂರು : ಸಾಮಾಜಿಕ ಜಾಲತಾಣಗಲ್ಲಿ ಈಗಾಗಲೇ ವೈರಲ್ ಆದ ದೇಯಿ ಬೈದೇತಿಗೆ ಅಪಮಾನ ಮಾಡುವಂತಹ ಚಿತ್ರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿ.ಜೆ.ಪಿ. ಖಂಡಿಸಿದ್ದು, ಬಿಜೆಪಿ ದ.ಕ ಜಿಲ್ಲೆ ವತಿಯಿಂದ ದೇಯಿ ಬೈದೇತಿ ವಿಗ್ರಹ ಅಪಮಾನ ಖಂಡಿಸಿ ಪುತ್ತೂರಿನಿಂದ ದೇಯಿಬೈದೆತಿ ಔಷಧವನದವರೆಗೆ ಬೃಹತ್ ಪಾದಯಾತೆ ಬೆಳಗ್ಗೆ 9.30 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಹಿಂದೂ ಧರ್ಮದ ಶ್ರದ್ಧಾ ಕೇಂದ್ರದ ಮೇಲಿನ ಅಪಮಾನ ಖಂಡಿಸಿ...
ಸುದ್ದಿ

ಮುತ್ತೂಟ್ ಫೈನಾನ್ಸ್ನಿಂದ ಆರೋಗ್ಯ ಸಹಾಯನಿಧಿ ಚೆಕ್ ವಿತರಣೆ.

ಉಪ್ಪಿನಂಗಡಿ: ಮುತ್ತೂಟ್ ಫೈನಾನ್ಸ್ ಗ್ರೂಪ್ ಫೌಂಡೇಶನ್ ವತಿಯಿಂದ ಸಮಾಜದ ಬಡವರಿಗಾಗಿ ಪ್ರತಿ ತಿಂಗಳು ನೀಡುವ ಆರೋಗ್ಯ ಸಹಾಯ ನಿಧಿಯನ್ನು ಉಪ್ಪಿನಂಗಡಿ ಶಾಖೆಯಲ್ಲಿ ಶನಿವಾರದಂದು ವಿತರಿಸಲಾಯಿತು. ಫಲಾನುಭವಿಗಳಿಗೆ ಚೆಕ್ ವಿತರಿಸಿದ ಮುತ್ತೂಟ್ ಫೈನಾನ್ಸ್ ಕ್ಲಸ್ಟರ್ ಮೆನೇಜರ್ ಎನ್.ಸಂದೇಶ್ ಶೆಣೈ "ಸಮಾಜದಿಂದ ಗಳಿಸಿದನ್ನು ಸಮಾಜಕ್ಕೆ ಸಮರ್ಪಿಸುವ ಸಂಸ್ಥೆಯ ಧ್ಯೇಯದಡಿ ಈ ಉತ್ತಮ ಯೋಜನೆ ಅನುಷ್ಠಾನಗೊಳ್ಳುತ್ತಿದೆ" ಎಂದರು. ಈ ಸಂದರ್ಭ ಉಪ್ಪಿನಂಗಡಿ ಉದ್ಯಮಿಗಳಾದ ಸಂತೋಷ್ ಕಾಮತ್, ರಾಜೇಶ್ ಪೈ,ವಿವೇಕಾನಂದ ಪ್ರಭು ಭಾಗವಹಿಸಿದ್ದರು. ಸಂಸ್ಥೆಯ ಪ್ರಬಂಧಕಿ...
ಸುದ್ದಿ

ಮಜಾ ಟಾಕೀಸ್ ಮುಗಿತು ಅಂತ ಚಿಂತೆ ಬಿಡಿ ಇಲ್ಲಿದೆ ನೋಡಿ ಮಜಾಟಾಕೀಸ್ ನ ಹೊಸ ಸುದ್ದಿ..!

ಬೆಂಗಳೂರು : 2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ. ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರೆಲ್ಲಾ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು. ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ...
ಸುದ್ದಿ

 ಕೊಳ್ನಾಡಿನಲ್ಲಿ ಗಮಕವಾಚನ ಕರ್ಣಭೇದನ.

ಮಂಚಿ : ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಾಲಯದ ಜೀರ್ಣೋದ್ಧಾರ ಅಂಗವಾಗಿ ನಡೆಯುವ"ಗಮಕವಾಚನ_ವ್ಯಖ್ಯಾನ"ದ ಸಪ್ತಾಹದ೨ನೇದಿನವಾದ ಇಂದು "ಕರ್ಣಭೇದನ" ಕಥಾ ಭಾಗದ ವಾಚನ ,ಗುಂಡ್ಯಡ್ಕ ಈಶ್ವರ ಭಟ್ಟರು ವ್ಯಾಖ್ಯಾನ ಭಾಸ್ಕರ್ ಬಾರ್ಯ ನಡೆಸಿದರು.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ದೆವತಾಸಮಿತಿಯ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಪ್ರಸಾದ ನೀಡಿ ಗೌರವಿಸಿ ವಂದಿಸಿದರು....
ಸುದ್ದಿ

ಪಾಕಿಸ್ತಾನದ ಒಂದು ಗುಂಡಿಗೆ ಭಾರತದಿಂದ ನೂರು ಗುಂಡಿನ ಉತ್ತರ ನೀಡಿ – ರಾಜನಾಥ್ ಸಿಂಗ್

ದೆಹಲಿ : ಮೋದಿಯವರ ಸರ್ಕಾರ ಬಂದಾಗಿನಿಂದಲೂ ಸೈನ್ಯಕ್ಕೆ ಬಲ ಬಂದಿದೆ ಎಂದರೆ ತಪ್ಪಿಲ್ಲ. ಮೋದಿಯವರ ಸರ್ಕಾರ ಬಂದ ನಂತರ ಸೈನಿಕರ ಆತ್ಮಸ್ಥೈರ್ಯ ಹೆಚ್ಚಾಗಿದೆ.  ಯಾಕಂದ್ರೆ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿದೆ. ಅದಕ್ಕೆ ಸಾಕ್ಷಿ ಎಂಬಂತೆ ದಿನೇ ದಿನೇ ಭಯೋತ್ಪಾದಕರು ಸತ್ತ ಸುದ್ಧಿಯನ್ನು ಕೇಳುತ್ತಿದ್ದೇವೆ. ಆ ಭಯೋತ್ಪಾದಕರು ನಮ್ಮ ಸೈನಿಕರ ಗುಂಡಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿಯೇ ಇವತ್ತು ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಜೈಶ್ ಎ ಮೊಹಮದ್ ಎಂಬ ಭಯೋತ್ಪಾದಕ ಸಂಘಟನೆಯ...
1 3,274 3,275 3,276 3,277 3,278 3,287
Page 3276 of 3287