Recent Posts

Sunday, April 26, 2026

ಸುದ್ದಿ

ಅಂಕಣಸುದ್ದಿ

ತಾಜ್ ಮಹಲ್ ಶಿವಾಲಯವಾಗಿತ್ತು ಎನ್ನೋಕೆ ಸಾಕ್ಷಿಗಳು ಲಭ್ಯ | ತಾಜ್ ಮಹಲ್, ತೇಜೋಮಹಲ್!

ಸಂಗ್ರಹ ಅಂಕಣ : ತಾಜ್ ಮಹಲ್ ಬಗ್ಗೆ ಸಂಶೋಧನೆ ಮಾಡಿ ಅದರ ಸತ್ಯಾಸತ್ಯತೆಗಳನ್ನು ಹೊರ ತಂದವರಲ್ಲಿ ಪ್ರೊಫೆಸರ್ ಪಿ.ಎನ್. ಓಕ್ ಅವರು ಪ್ರಮುಖರು. ತಾಜ್ ಮಹಲಿನ ನಿಗೂಢ ಇತಿಹಾಸವನ್ನು ಪ್ರೊಫೆಸರ್ ಪಿ.ಎನ್. ಓಕ್ ಅವರು ಎಳೆಎಳೆಯಾಗಿ ಬಿಡಿಸಿ ತಿಳಿಸಿದ್ದಾರೆ. ಅವರು ತಮ್ಮ ಸಂಶೋಧನೆಯಿಂದ ಇಡೀ ಜಗತ್ತಿಗೆ ತಾಜ್ ಮಹಲ್ ವೈದಿಕ ದೇವಾಲಯವಾಗಿತ್ತು ಎಂದು ಸಾಬೀತು ಮಾಡಲು ಪ್ರಯತ್ನಿಸಿದ್ದಾರೆ. ಅದಕ್ಕೆ ಸಾಕ್ಷಿಯಾಗಿಸಲು ಸಂಶೋಧನೆ ಮಾಡಿ “ತಾಜ್ ಮಹಲ್” ಎಂಬ ಪುಸ್ತಕವನ್ನು ಬರೆದಿದ್ದಾರೆ....
ಸುದ್ದಿ

ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ಇನ್ನಿಲ್

ಸುಳ್ಯ : ಮಾಜಿ ಶಾಸಕ ಬಾಕಿಲ ಹುಕ್ರಪ್ಪ (68) ಅವರು ಸೋಮವಾರ ಬೆಳಗ್ಗಿನ ಜಾವ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹುಕ್ರಪ್ಪ ಅವರನ್ನು ಕೆಲ ಐದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಮನೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ. ಹುಕ್ರಪ್ಪ ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಹುಕ್ರಪ್ಪ ಅವರು 1983 ರಿಂದ 85 ರವರೆಗೆ ಸುಳ್ಯದ ಶಾಸಕರಾಗಿದ್ದರು. ಎಸ್‌ಸಿ ಮೀಸಲು ಕ್ಷೇತ್ರವಾದ ಸುಳ್ಯದ ಬಿಜೆಪಿಯ...
ಸುದ್ದಿ

ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಬಿತ್ತು ತೆರೆ! ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟವರು ಯಾರು ಗೊತ್ತಾ?

ಅಯೋಧ್ಯೆ : ಅಯೋಧ್ಯಾ ರಾಮಮಂದಿರ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣ ಮಾಡಿ ಅದರ  ಜೊತೆಯಲ್ಲೇ ಲಕ್ನೋನಲ್ಲಿ ಮಸೀದಿ ನಿರ್ಮಾಣ ಮಾಡಲು ಅನುಮತಿ ನೀಡಿ  ಎಂದು ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಶಿಯಾ ಬೋರ್ಡ್​ ಸಂಧಾನಕ್ಕೆ ಮುಂದಾಗಿದೆ. ದೇಶದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕುವ ವಾತಾವರಣ ಮೂಡಬೇಕು.  ಹಲವು ರಾಜಕೀಯ ಪಕ್ಷಗಳು, ಮುಖಂಡರ ಜೊತೆ ಚರ್ಚಿಸಿದ ಬಳಿಕ ಈ ನಿರ್ಣಯಕ್ಕೆ ಬರಲಾಗಿದೆ ಎಂದು ಶಿಯಾ...
ಸುದ್ದಿ

ಹೊಸ ವಿಶ್ವ ದಾಖಲೆ ಬರೆದ ಭಾರತೀಯ ಸೇನೆ | ಭಾರತೀಯ ಸೇನೆಯ ಈ ಸಾಧನೆಗೆ ಅಭಿನಂದನೆಗಳ ಮಹಾಪೂರ

‌ಬೆಂಗಳೂರು : ಕ್ಯಾಪ್ಟನ್ ಬಿನ್ನಿ ಶರ್ಮಾ ತಂಡ ನೇತೃತ್ವದಲ್ಲಿ ನೆಡೆದ ಸಾಹಸದಲ್ಲಿ ಭಾರತೀಯ ವಾಯು ಸೇನೆಯ ಯೋಧರು ಹೊಸ ಧಾಖಲೆ ಬರೆದಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಭಾರತೀಯ ಯೋಧರು ಹೊಸ ವಿಶ್ವದಾಖಲೆ ಒಂದನ್ನು ನಿರ್ಮಾಣ ಮಾಡಿದ್ದಾರೆ. 58 ಯೋಧರು ಒಂದೇ ಬೈಕ್ ನಲ್ಲಿ ಪ್ರಯಾಣಿಸುವ ಮೂಲಕ ಸಾಹಸ ಮೆರೆದಿದ್ದಾರೆ. ಆರ್ಮಿ ಸರ್ವೀಸ್‌ ಕೋರ್‌ ಟಾರ್ನಡೋಸ್‌ ತಂಡವು ಈ ದಾಖಲೆ ಮಾಡಿದೆ. ಕ್ಯಾಪ್ಟನ್‌ ಬಿನ್ನಿ ಶರ್ಮಾ ನೇತೃತ್ವದ ತಂದವು ಸುಬೇದಾರ್‌ ರಾಮ್‌ಪಾಲ್‌...
ಸುದ್ದಿ

ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ | ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರಿಂದ ಸ್ಫೋಟಕ ಮಾಹಿತ

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವು ಹೊಸ ತಿರುವನ್ನು ಪಡೆದುಕೊಂಡಿದೆ. ಗಣಪತಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯೆಯಿಂದ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮಡಿಕೇರಿ ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ಶೈಲಜಾ ಅವರು ಸಿಬಿಐ ಅಧಿಕಾರಿಗಳ ಎದುರು ಸ್ಫೋಟಕ ಸಂಗತಿ ಬಾಯ್ಬಿಟ್ಟಿದ್ದಾರೆ. ಸರ್ಕಾರದ ಸೂಚನೆಯಂತೆಯೇ ಮರಣೋತ್ತರ ಪರೀಕ್ಷೆ ನಡೆದಿತ್ತು ಎಂದು ವೈದ್ಯೆಯು ಹೇಳಿದ್ದು, ಗಣಪತಿ ಮರಣೋತ್ತರ ಪರೀಕ್ಷೆಯಲ್ಲಿ ಸರ್ಕಾರದ ಹಸ್ತಕ್ಷೇಪ ಬಹಿರಂಗವಾಗಿದೆ. ‘ಸರ್ಕಾರದ ಸೂಚನೆಯಂತೆ ನಾನು ಮರಣೋತ್ತರ ಪರೀಕ್ಷೆ ನಡೆಸಿದ್ದೇನೆ,...
ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರಾಯೋಜಕರೇ ಇಲ್ಲ !

ಮೈಸೂರು: ಕನ್ನಡ ಸಾಹಿತ್ಯ ಲೋಕದ ಮೇರು ಜಾತ್ರೆ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನ. 24ರಿಂದ ಮೂರು ದಿನಗಳ ಕಾಲ ಅರಮನೆ ನಗರಿ ಮೈಸೂರಿನಲ್ಲಿ ನಡೆಯಲಿದ್ದು, ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕನ್ನಡ  -ಸಂಸ್ಕೃತಿ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಕನ್ನಡಿಗರ ಹೆಮ್ಮೆಯ, ಕನ್ನಡ ಸಾಹಿತ್ಯ ಲೋಕದ ಸ್ವಾಭಿಮಾನದ ಸಂಕೇತವಾದ ಸಮ್ಮೇಳ ನದ ಪ್ರಾಯೋಜಕತ್ವ ವಹಿಸಿಕೊಳ್ಳಲು ಜಿಲ್ಲೆಯ ಯಾವ ಉದ್ಯಮಿಗಳೂ ಮುಂದೆ...
ಸುದ್ದಿ

Big Breaking | ನಳಿನ್ ಕುಮಾರ್ ಕಟೀಲ್ ಗೆ ಸಂಸ್ಕೃತಿಯಿಲ್ಲ, ಸಂಸ್ಕಾರ ಇಲ್ಲ – ಸಿಎಂ ಸಿದ್ಧರಾಮಯ್ಯ

ಮಂಗಳೂರು: ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುತ್ತಾರೆ ಎಂಬ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸಂಪೂರ್ಣ ಅಲ್ಲಗಳೆದಿದ್ದಾರೆ.ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಮೋದ್ ಈ ಬಗ್ಗೆ ನೂರು ಸಾರಿ ಸ್ಪಷ್ಟನೆ ಕೊಟ್ಟಿದ್ದಾರೆ. ಆದ್ರೂ ಬಿಜೆಪಿಯವರು ಬೇಕೆಂದೇ ಇಂಥ ಹೇಳಿಕೆ ನೀಡಿ ಪ್ರಮೋದ್ ಇಮೇಜ್ ಹಾಳು ಮಾಡುತ್ತಿದ್ದಾರೆ. ಇದು ಮಧ್ವರಾಜ್ ತೇಜೋವಧೆ ಮಾಡುವ ಯತ್ನ ಅಂತಾ ದೂರಿದ್ರು. ಅಲ್ಲದೆ, ಸ್ವತಃ ಪ್ರಮೋದ್ ಮಧ್ವರಾಜ್ ಅವರನ್ನೇ ಹತ್ತಿರಕ್ಕೆ ಕರೆದು ಸ್ಪಷ್ಟನೆ ಕೊಡುವಂತೆ...
ಸುದ್ದಿ

ಶ್ರೀಕೃಷ್ಣ ಮಠಕ್ಕೆ ನಾನು ಹೋಗಲ್ಲ, ಯಾರೂ ನನ್ನನ್ನು ಕರೆದೇ ಇಲ್ಲ – ಸಿ.ಎಂ. ಸಿದ್ಧರಾಮಯ್ಯ ಹೇಳಿಕೆ

ಉಡುಪಿ : ಸಿಎಂ ಸಿದ್ದರಾಮಯ್ಯ ತನ್ನ ಅಧಿಕಾರಾವಧಿಯ ರೆಕಾರ್ಡ್ ಅನ್ನು ಹಾಗೇಯೇ ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟ ಅಲಂಕರಿಸಿಕೊಂಡ ನಂತರ ಉಡುಪಿಗೆ ಐದನೇ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀಕೃಷ್ಣ ಮಠಕ್ಕೆ ತೆರಳದೆ ತನ್ನ ಹಠ ಮುಂದುವರೆಸಿದ್ದಾರೆ. ಮಧ್ಯಾಹ್ನ ಎರಡು ಹದಿನೈದರ ವೇಳೆಗೆ ಉಡುಪಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನೇರವಾಗಿ ಐಬಿಗೆ ಬಂದು ಮಧ್ಯಾಹ್ನದ ಊಟ ಸ್ವೀಕರಿಸಿದರು. ನಂತರ ಶ್ರೀಕೃಷ್ಣ ಮಠದ ವ್ಯಾಪ್ತಿಯಿಂದ ಇನ್ನೂರು ಮೀಟರ್ ದೂರದಲ್ಲಿರುವ ಕೂಸಮ್ಮ ಶಂಭು ಶೆಟ್ಟಿ ಹಾಜಿ...
1 3,302 3,303 3,304 3,305 3,306 3,336
Page 3304 of 3336