Monday, April 27, 2026

ಸುದ್ದಿ

ಸುದ್ದಿ

ರಾಷ್ಟ್ರಪತಿ ಭಾಷಣದಲ್ಲಿಯೂ ರಾಜಕೀಯ ಮಾಡಿದ ರಾಜ್ಯ ಸರ್ಕಾರ | ಟಿಪ್ಪು ಹೆಸರು ಬಳಸಿಕೊಂಡ ಸಿದ್ದು ಸರ್ಕಾರ..?

ಬೆಂಗಳೂರು : ವಿಧಾನಸೌಧದ ವಜ್ರಮಹೋತ್ಸವದ ಭಾಷಣ ಕಾಂಗ್ರೆಸ್ ಸಂಭ್ರಮಕ್ಕೆ ಕಾರಣವಾದರೆ, ಬಿಜೆಪಿಯವರ ತೀವ್ರ ಮುಜುಗರಕ್ಕೆ ಕಾರಣವಾಯ್ತು. ಮೊದಲ ಬಾರಿಗೆ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬ್ರಿಟಿಷರ ವಿರುದ್ಧ ಹೋರಾಡಿ ಟಿಪ್ಪು ಸುಲ್ತಾನ್ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ ಭಾಷಣದಲ್ಲಿ ಉಲ್ಲೇಖಿಸಿದರು. ಭಾಷಣದಲ್ಲಿ ಟಿಪ್ಪುಸುಲ್ತಾನ್ ಬಗ್ಗೆ ಉಲ್ಲೇಖಿಸಿದ ರಾಷ್ಟ್ರಪತಿಗಳು, ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿಹೊಗಳಿದರು. ಇದಕ್ಕೆ ಕಾಂಗ್ರೆಸ್ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರೆ, ಬಿಜೆಪಿ...
ಸುದ್ದಿ

ಜಲೀಲ್ ಕರೋಪಾಡಿ ಮರ್ಡರ್ ಆರೋಪಿಗಳು ಇಂದು ಮರಳಿ ಊರಿಗೆ |ಕಾದಿದೆಯೇ ಜೀವಭಯ?

ಮಂಗಳೂರು : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಹೈಪ್ರೋಪೈಲ್ ಮರ್ಡರ್ ಕೇಸ್ ನಲ್ಲಿ ಅಂದರ್ ಆಗಿದ್ದ ಆರೋಪಿಗಳಿಗೆ ಹೈಕೋರ್ಟು ಈಗಾಗಲೇ ಶರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಈ ಆದೇಶದಂತೆ ಇಂದು ಆರೋಪಿಗಳು ಮೈಸೂರಿನ ಕಾರಾಗೃಹದಿಂದ ಹೊರಬರುತ್ತಿದ್ದಾರೆ. ಆದರೆ, ಸದ್ರಿ ಪ್ರಕರಣದ ಆರೋಪಿಗಳಿಗೆ ಜೀವಭಯ ಇದೆಯೇ ? ವ್ಯಾಪಾರದಿಂದ ಬದುಕು ಸಾಗಿಸುತ್ತಿದ್ದ ಇವರು ಇನ್ನು ಮುಂದೆ ಜನಸಾಮಾನ್ಯರ ಮಧ್ಯೆ ಬದುಕುವುದು ಕಷ್ಟವೇ? ಈ ಹಿಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ನಡೆದು, ಆರೋಪಿ...
ಸುದ್ದಿ

ರೋಹಿಂಗ್ಯಾ ಮುಸಲ್ಮಾನರನ್ನು ಗಡಿಪಾರು ಮಾಡಿ, ದೇಶವನ್ನು ಉಳಿಸಿರಿ | ಪ್ರೊ. ಭಗವಾನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿರಿ ! – ಪುತ್ತೂರಿನಲ್ಲಿ ಹಿಂದುತ್ವವಾದಿಗಳ ಬೇಡಿಕೆ.

ಪುತ್ತೂರು : ಭಾರತಕ್ಕೆ ನುಗ್ಗಿ ಬಂದಿರುವ ರೋಹಿಂಗ್ಯಾ ಮುಸಲ್ಮಾನರನ್ನು ತಕ್ಷಣ ದೇಶದಿಂದ ಹೊರಗೆ ಹಾಕಬೇಕು ಹಾಗೂ ಅವರು ಮತ್ತೆ ಭಾರತದೊಳಗೆ ಪ್ರವೇಶಿಸುವುದನ್ನು ತಡೆಯಬೇಕು, “ಶ್ರೀರಾಮ ದೇವರಲ್ಲ, ಕವಿ ವಾಲ್ಮೀಕಿಯೂ ಸಹ ಅವರನ್ನು ದೇವರೆಂದು ಹೇಳಿಲ್ಲ, ಶ್ರೀರಾಮ ಜಾತಿವಾದಿ” ಇತ್ಯಾದಿ ಹೇಳಿಕೆಯನ್ನು ಕೊಟ್ಟು ಪ್ರೊ.ಕೆ.ಎಸ್.ಭಗವಾನರು ಕೋಟಿ ಕೋಟಿ ಹಿಂದೂಗಳ ಭಾವನೆಯನ್ನು ನೋಯಿಸಿದ್ದಾರೆ. ಆದುದರಿಂದ ಪ್ರೊ. ಭಗವಾನರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸ್ಥಳೀಯ ಸಮವಿಚಾರಿ...
ಸುದ್ದಿ

ಟಿಪ್ಪು ಜಯಂತಿ ಮಾಡಲು ಅವಕಾಶ ಕೊಡಬೇಡಿ | ಜಾಗರಣಾ ವೇದಿಕೆ ಪುತ್ತೂರಿನಲ್ಲಿ ಮನವಿ.

ಪುತ್ತೂರು : ಹಿಂದೂ ವಿರೋಧಿ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಅವಕಾಶ ನೀಡಬಾರದೆಂದು ಹಿಂದೂ ಜಾಗರಣ ವೇದಿಕೆ ಪುತ್ತೂರು ಇದರ ನೇತ್ರತ್ವದಲ್ಲಿ ರಾಜ್ಯಪಾಲರಿಗೆ ಮನವಿ ಮಾಡಲಾಯಿತು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ. ತಾಲೂಕು ಪಂಚಾಯತ್ ಸದಸ್ಯ ರಾಧಕ್ರಷ್ಣ ಭೋರ್ಕರ್,ಹೀರೆಭಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಆಲಿ, ನ್ಯಾಯವಾದಿ ರಾಘವೇಂದ್ರ ನಟ್ಟಿಬೈಲು,ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅಜಿತ್ ಹೋಸಮನೆ, ತಾಲೂಕು ಅಧ್ಯಕ್ಷ ಸಚಿನ್ ಪಾಪೆಮಜಲ್, ಸಂಚಾಲಕರಾದ ಚಿನ್ಮಯ್...
ಸುದ್ದಿ

ಚಿಕ್ಕಮುಡ್ನೂರಿನಲ್ಲಿ ಮೂಲಭೂತ ಸೌಕರ್ಯದ ಕೊರತೆ | ಅಶೋಕ್ ರೈವರಿಂದ ಸ್ಥಳಕ್ಕೆ ಭೇಟಿ ಮತ್ತು ಸಹಾಯ ಹಸ್ತ.

ಪುತ್ತೂರು : ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಗಡಿಕಲ್ಲು ನಿವಾಸಿ ಬೊಮ್ಮಿ ಎಂಬವರ ಮನೆಯು ಕುಸಿಯುವ ಹಂತದಲ್ಲಿದ್ದು ಮತ್ತು ಸಮರ್ಪಕ ಶೌಚಾಲಯದ ಕೊರತೆಯಿದ್ದು,ಅಂತೆಯೇ ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ನಿವಾಸಿ ಶಶಿರೇಖಾ ಎಂಬವರ ಮನೆಗೆ ಆರ್ಥಿಕ ಸಮಸ್ಯೆಯಿಂದ ವಿದ್ಯುತ್ ಸಂಪರ್ಕ ಸ್ಥಗಿತವಾಗಿರುವುದನ್ನು ಮನಗಂಡ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೊಮ್ಮಿ ಎಂಬವರ ಮನೆ ದುರಸ್ತಿ ಮತ್ತು ಶೌಚಾಲಯದ ದುರಸ್ತಿ...
ಸುದ್ದಿ

ವಿಶ್ವ ಹಿಂದು ಪರಿಷದ್ ನ ಉಡುಪಿಯಲ್ಲಿ ನಡೆಯಲಿರುವ ಧರ್ಮ ಸಂಸದ್ ನ ಪುತ್ತೂರು ಜಿಲ್ಲಾ ಕಾರ್ಯಲಯ ಉದ್ಘಾಟನೆ.

ಪುತ್ತೂರು : ವಿಶ್ವ ಹಿಂದು ಪರಿಷದ್ ವತಿಯಿಂದ ನವೆಂಬರ್ 24,25,26 ರಂದು ದೇಶದ 2000 ಸಂತರ ನೇತ್ರತ್ವದಲ್ಲಿ ಉಡುಪಿಯಲ್ಲಿ ನಡೆಯುವ ಹಿಂದು ಸಮಾಜದ ಧರ್ಮಚಾರ್ಯರ ಮತ್ತು ಪೀಠಾಧಿಪತಿಗಳ ಮಹಾ ಸಭೆ "ಧರ್ಮ ಸಂಸದ್" ಕಾರ್ಯಕ್ರಮ ದ ಪೂರ್ವಭಾವಿಯಾಗಿ ಪುತ್ತೂರು ಜಿಲ್ಲಾ ಕಾರ್ಯಾಲಯವು ಪುತ್ತೂರಿನ ವಿಶ್ವ ಹಿಂದು ಪರಿಷದ್ ಬಜರಂಗದಳ ಕಾರ್ಯಲಯ ದಲ್ಲಿ ಉದ್ಘಾಟನೆ ಗೂಂಡಿತು. ಪುತ್ತೂರಿನ ಖ್ಯಾತ ಉದ್ಯಮಿ ಧರ್ಮ ಸಂಸದ್ ನ ಸ್ವಾಗತ ಸಮಿತಿ ಸದಸ್ಯರಾದ ಬಲರಾಮ ಅಚಾರ್ಯ...
ಸುದ್ದಿ

ಮಂಗಳೂರು ಕಾಂಗ್ರೆಸ್ ಒಡೆದ ಮನೆ, ಸಿ.ಎಂ. ಮುಂದೆಯೇ ಸಾಭೀತು| ಐವಾನ್ ಡಿಸೋಜಾರನ್ನು ತಳ್ಳಿದ ಮಿಥುನ್ ರೈ.

ಮಂಗಳೂರು : ಬಂಟ್ವಾಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಮಂಗಳೂರಿಗೆ ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ ಅವರ ಮುಂದೆಯೇ ಮಂಗಳೂರು ಕಾಂಗ್ರೆಸ್ ನಲ್ಲಿರುವ ಬಿರುಕು ಬಹಿರಂಗಗೊಂಡಿದೆ. ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಎಂಎಲ್ಎ ಅಭಯಚಂದ್ರ ಜೈನ್ ಮತ್ತು ಎಂಎಲ್ಸಿ ಐವನ್ ಡಿಸೋಜಾ ಅವರು ತಮ್ಮ ಬೆಂಬಲಿಗರ ಜೊತೆ ಬೇರೆ ಬೇರೆ ಪ್ಲೆಕಾರ್ಡ್ಸ್ ಗಳನ್ನು ಹಿಡಿದುಕೊಂಡು ನಿಂತಿದ್ದರು. ಸ್ವಲ್ಪ ತಡವಾಗಿ ಬಂದ ಸಿಎಂ ಅವರನ್ನು ಮಾತನಾಡಿಸಲು...
ಸುದ್ದಿ

ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿ ಆಚರಿಸುತ್ತೇವೆ | ಸಿ.ಎಂ. ಮಂಗಳೂರಿನಲ್ಲಿ ಹೇಳಿಕೆ.

ಮಂಗಳೂರು : 'ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ.  ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ  ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ. 'ಟಿಪ್ಪು ಜಯಂತಿಯನ್ನು  ವಿರೋಧಿಸುವವರು ಮೊದಲು ಇತಿಹಾಸ ತಿಳಿದುಕೊಳ್ಳಲಿ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಯಲ್ಲಿ  ಹೆಸರು ಹಾಕಿದ್ದೇವೆ. ಯಾರೇ ಬರಲಿ ಬಿಡಲಿ ನಾವು ಟಿಪ್ಪು...
1 3,315 3,316 3,317 3,318 3,319 3,337
Page 3317 of 3337