Sunday, June 14, 2026

ಸುದ್ದಿ

ಸುದ್ದಿ

ಸಿದ್ದರಾಮಯ್ಯಗೆ ಕೃಷ್ಣ ಮಠಕ್ಕೆ ಬರಲು ಮನಸ್ಸಿದೆ | ಶ್ರೀಕೃಷ್ಣನೇ ಬರುವಂತೆ ಮಾಡುತ್ತಾನೆ – ಪರ್ಯಾಯ ಪಲಿಮಾರು ಶ್ರೀ

  ಉಡುಪಿ: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಠಕ್ಕೆ ಬರಲು ಮನಸ್ಸಿದೆ ಆದರೆ ಮಧ್ಯ ತೆಡೆ ಹಾಕುವವರು ಇದ್ದಾರೆ' ಆದರೆಣ ಶ್ರೀಕೃಷ್ಣನೇ ಅವರನ್ನು ಬರುವಂತೆ ಮಾಡುತ್ತಾನೆ ಎಂದು ಪರ್ಯಾಯ ಪಲಿಮಾರು ಶ್ರೀಗಳಾದ ವಿದ್ಯಾಧೀಶ ತೀರ್ಥ ಶ್ರೀಗಳು ಹೇಳಿದ್ದಾರೆ. ಗುರುವಾರ ಬೆಳಗ್ಗೆ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ದರ್ಬಾರ್‌ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಗಳು ಉಪಸ್ಥಿತರಿದ್ದ ಗಣ್ಯರನ್ನು ಅಭಿನಂದಿಸುತ್ತಾ 'ನಾವು ಎಲ್ಲರಿಗೂ ಆಮಂತ್ರಣ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೂ ಆಮಂತ್ರಣ ನೀಡಿದ್ದೆವು. ಪೇಜಾವರ ಶ್ರೀಗಳು ಹೇಳಿದಂತೆ...
ಸುದ್ದಿ

ಯಕ್ಷಗುರು ಗೋವಿಂದ ಭಟ್ಟರಿಗೆ ರಾಷ್ಟ್ರಪತಿಗಳಿಂದ ಸಂಗೀತನಾಟಕ ಆಕಾಡೆಮಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

  ದೆಹಲಿ : ಯಕ್ಷಗಾನ ಕಲಾವಿದ ಯಕ್ಷರಂಗದ ಮೇರು ಕಲಾವಿದ ಯಕ್ಷಗುರು, ರಾಜ್ಯ ಪ್ರಶಸ್ತಿ ವಿಜೇತ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಸಂಗೀತ ನಾಟಕ ಅಕಾಡೆಮಿಯವರು ಕೊಡಲ್ಪಡುವ ' ಸಂಗೀತ ನಾಟಕ ಆಕಾಡೆಮಿ ರಾಷ್ಟ್ರೀಯ ಪ್ರಶಸ್ತಿ ' ಯನ್ನು ನೀಡಿ ಗೌರವಿಸಿದರು. ಇದು ಕಲೆಗೆ ಸಂದ ಗೌರವ : ಗೋವಿಂದ ಭಟ್ ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಗೋವಿಂದ ಭಟ್ಟರು ಇದು ಕಲೆಗೆ...
ಸುದ್ದಿ

ಕನ್ನಡದ ಖ್ಯಾತ ನಟ ಕಾಶಿನಾಥ್ ಇನ್ನಿಲ್ಲ

  Highlights ಅನುಭವ, ಅಜಗಜಾಂತರ, ಅನಂತನ ಅವಾಂತರ, ಇತ್ತೀಚಿನ ಚೌಕಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ. ಬೆಂಗಳೂರು : ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಆನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನುಭವ, ಅಜಗಜಾಂತರ, ಅನಂತನ ಅವಾಂತರ, ಅಪರಿಚಿತ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ನಿರ್ದೇಶಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇತ್ತೀಚಿಗೆ ನಂದ ಕಿಶೋರ್...
ಸುದ್ದಿ

ಸಚಿವ ರಮಾನಾಥ ರೈ ಮಹಿಷಾಸುರ – ಹರಿಕೃಷ್ಣ ಬಂಟ್ವಾಳ್

  ಮಂಗಳೂರು : ಬಿಜೆಪಿ ಪಕ್ಷ ತಮ್ಮ ಪ್ರಚಾರದ ವೇದಿಕೆಯಲ್ಲಿ ಕೋಟಿ ಚೆನ್ನಯ ಚಿತ್ರವನ್ನು ಬಳಸಿಕೊಂಡು ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ,ಎನ್ನುವ ಸಚಿವ ರೈ ಆರೋಪಕ್ಕೆ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತಿರುಗೇಟು ನೀಡಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಜ 17 ರ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ ,ಇತ್ತೀಚೆಗೆ ಬಂಟ್ವಾಳಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಾಗ ಕಾಂಗ್ರೆಸ್ ಪಕ್ಷದ ಸಮಾವೇಶದ ಬ್ಯಾನರ್ ಗಳಲ್ಲಿ, ಸಿದ್ದರಾಮಯ್ಯ , ರೈಯ ಭಾವ...
ಸುದ್ದಿ

ಫೆ.19 ಕ್ಕೆ ಮೈಸೂರಿನ ರಾಜವಂಶದಲ್ಲಿ ನಾಮಕರಣ ಸಂಭ್ರಮ

ಮೈಸೂರು : ಯದುವಂಶದ ಯುವರಾಜನ ನಾಮಕರಣದ ದಿನಾಂಕ ಫಿಕ್ಸ್ ಆಗಿದ್ದು, ಫೆ.19ರಂದು ಪುಟ್ಟ ಯುವರಾಜನ ನಾಮಕರಣ ನಡೆಯಲಿದೆ. ಮೈಸೂರು ಅರಸು ಮನೆತನದ ಯದುವೀರ್-ತ್ರಿಷಿಕಾ ದಂಪತಿಗೆ ಜನಿಸಿರುವ ಗಂಡು ಮಗುವಿಗೆ ನಾಮಕರಣ ಮಾಡಲು ಮುಂದಿನ ತಿಂಗಳು ಫೆಬ್ರವರಿ 19 ಮತ್ತು 20ರಂದು ದಿನಾಂಕ ನಿಗದಿ ಮಾಡಲಾಗಿದ್ದು, ನಾಮಕರಣ ಹಿನ್ನಲೆ ಅರಮನೆ ಶೃಂಗಾರಗೊಳ್ಳುತ್ತಿದೆ. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ರಾಜಮನೆತನದ ಸಂಪ್ರದಾಯದಂತೆ ಸಮಾರಂಭ ನಡೆಯಲಿದೆ. 19ರಂದು ಧಾರ್ಮಿಕ ಪೂಜಾ ವಿಧಾನಗಳು ನಡೆಯಲಿದ್ದು,...
ಸುದ್ದಿ

ಸುಖೋಯ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ – ಕಹಳೆ ನ್ಯೂಸ್

  ರಾಜಸ್ಥಾನ : ಜೋಧ್ ಪುರ ವಾಯುನೆಲೆಯಿಂದ ಸುಖೋಯ್ 30 ಯುದ್ಧ ವಿಮಾನದಲ್ಲಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜ 17 ರ ಬುಧವಾರ ಹಾರಾಟ ನಡೆಸಿದರು. ಹೀಗಾಗಿ ಭಾರತದ 2ನೇ ಮಹಿಳೆ ಸುಖೋಯ್ ನಲ್ಲಿ ಹಾರಾಟ ನಡೆಸಿದಂತಾಗಿದೆ. ಇದಕ್ಕೂ ಮುಂಚೆ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಕೂಡಾ ಸುಖೋಯ್ ಯಲ್ಲಿ ಹಾರಾಟ ನಡೆಸಿದ್ದರು. ಮಹಿಳಾ ಪೈಲಟ್ ಹಿಂಭಾಗದ ಸೀಟ್ ನಲ್ಲಿ ಕುಳಿತ ರಕ್ಷಣಾ ಸಚಿವೆ...
ಸುದ್ದಿ

ಶ್ರೀಮನ್ನಾರಾಯಣನಲ್ಲಿ ಶೆಟ್ರ 8 ಪ್ಯಾಕ್‌ | ರಕ್ಷಿತ್ ಶೆಟ್ಟಿ ರೆಡಿ ಫರ್ ‘ ಕಿರಿಕ್‌ ಪಾರ್ಟಿ-2 ‘ – ಕಹಳೆ ನ್ಯೂಸ್

  ರಕ್ಷಿತ್‌ ಶೆಟ್ಟಿ ಅಭಿನಯದ "ಕಿರಿಕ್‌ ಪಾರ್ಟಿ' ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದು, ನಿಮಗೆ ಗೊತ್ತೆ ಇದೆ. ಸಹಜವಾಗಿಯೇ ಒಂದು ಚಿತ್ರ ಯಶಸ್ಸು ಕಂಡಾಗ ಆ ಚಿತ್ರದ ಮುಂದುವರಿದ ಭಾಗ ಬರೋದು ಅಥವಾ ಆ ಚಿತ್ರದ ಮುಂದುವರಿದ ಭಾಗದ ಟೈಟಲ್‌ ರಿಜಿಸ್ಟರ್‌ ಆಗೋದು ಸಹಜ. "ಕಿರಿಕ್‌ ಪಾರ್ಟಿ' ಚಿತ್ರ ಕೂಡಾ ಇದರಿಂದ ಹೊರತಾಗಿಲ್ಲ. ಆ ಚಿತ್ರದ ಮುಂದುವರಿದ ಭಾಗ ಮಾಡಲು ಚಿತ್ರತಂಡ ಮನಸ್ಸು ಮಾಡಿದೆ. ಈಗಾಗಲೇ ಒಂದು ಸುತ್ತಿನ...
ಸುದ್ದಿ

ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವ – ನಳೀನ್ ಕುಮಾರ್ ಕಟೀಲ್

  ಮಂಗಳೂರು : ಇದೇ ತಿಂಗಳ 19 ಮತ್ತು 20ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ನಳಿನ್ ಕಮಾರ್ ಕಟೀಲು ತಿಳಿಸಿದ್ದಾರೆ. ನಗರದ ಪ್ರೆಸ್​ಕ್ಲಬ್​ನಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 19ರ ಸಂಜೆ 6 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಶಾಸಕರಾದ ಜೆ.ಆರ್.ಲೋಬೋ, ಮೇಯರ್ ಕವಿತಾ ಸನಿಲ್, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್...
1 3,330 3,331 3,332 3,333 3,334 3,392
Page 3332 of 3392