Sunday, June 14, 2026

ಸುದ್ದಿ

ಸುದ್ದಿ

ಕೇಂದ್ರದಿಂದ ಹಜ್​ ಯಾತ್ರೆಗೆ ನೀಡುತ್ತಿದ್ದ ಸಬ್ಸಿಡಿ ರದ್ದು​

  Highlights ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ. ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ. ​ಈ ನಿರ್ಧಾರವನ್ನು ಇಂದು ಪ್ರಕಟಿಸಿರುವ ಅಲ್ಪಸಂಖ್ಯಾತ ಖಾತೆ ಸಚಿವ ಮುಕ್ತಾರ್​ ಅಬ್ಬಾಸ್​ ನಖ್ವಿ, ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಯ ಒಂದು...
ಸುದ್ದಿ

ಮನೆ ಮನೆಯಿಂದ ಕಸ ಸಂಗ್ರಹಿಸಿ, ಎಲ್ಲೆಂದರಲ್ಲಿ ಕಸ ಬಿಸಾಡದಿರಿ – ಟೀಮ್ ಸ್ವಚ್ಛ ಪುತ್ತೂರಿನಿಂದ ನಗರಸಭೆ, ಪುರಸಭೆಗೆ ಮನವಿ.

  ಪುತ್ತೂರು : ಎಲ್ಲೆಂದರಲ್ಲಿ ಕಸ ಬಿಸಾಡದಿರಿ ಎಂದು ನಾಗರಿಕರಲ್ಲಿ ವಿನಂತಿಸಿದರೆ 'ಮನೆ ಮನೆಗೆ ಬಂದು ಕಸಗಳನ್ನು ಸಂಗ್ರಹ ಮಾಡಬೇಕಾದ ಪುರಸಭೆಯ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ.ಆದುದರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಹೊರಗಡೆ ಎಸೆಯದೆ ಏನು ಮಾಡುವುದು' ಎಂದು ನಾಗರಿಕರು ಪ್ರಶ್ನಿಸುತ್ತಾರೆ.ಈ ಹಿನ್ನೆಲೆಯಲ್ಲಿ ಪುರಸಭೆಯವರು ತಕ್ಷಣವೇ ಈ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಆಗ್ರಹಿಸಿ ರಾಮಕೃಷ್ಣ ಮಿಷನ್ ಮಾರ್ಗದರ್ಶನದ 'ಟೀಮ್ ಸ್ವಚ್ಛ ಪುತ್ತೂರು'ನ ಕಾರ್ಯಕರ್ತರು ಜನವರಿ 16ರಂದು ಎ.ಸಿ ಕಛೇರಿ, ಪೌರಾಯುಕ್ತರು ಮತ್ತು...
ಸುದ್ದಿ

ಫೆ.4ರಂದು ಪುತ್ತೂರಿನಲ್ಲಿ ಸಾಹಿತ್ಯ ಸಂಭ್ರಮ – 2018 | ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಪುತ್ತೂರು : ಪುತ್ತೂರು ಸಾಹಿತ್ಯ ವೇದಿಕೆ ಆಯೋಜಿಸಿರುವ ಸಾಹಿತ್ಯ ಸಂಭ್ರಮ -2018 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಬಿಡುಗಡೆಗೊಳಿಸಿದರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶಾರದ ಭಜನಾ ಮಂದಿರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಕೆ. ಗೋಪಾಲಕೃಷ್ಣ ಭಟ್ ವಹಿಸಿದ್ದರು, ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷರಾದ ಕಿಶೋರ್ ಕುಮಾರ್ ಪುತ್ತೂರು, ಸಾಮಾಜಿಕ ಕಾರ್ಯಕರ್ತರಾದ ಶಾರದಾ ಅರಸ್ ವೇದಿಕೆಯಲ್ಲಿ...
ಸುದ್ದಿ

ಪುತ್ತೂರು ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷ ರಾಗಿದ್ದ ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ವಿಧಿವಶ

  ಪುತ್ತೂರು : ಪುತ್ತೂರು ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷ ರಾಗಿದ್ದ ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಕೇರಳದ ಪುಷ್ಪಗಿರಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ ಎಂದು ಆಸ್ಪತ್ರೆಯ ಸಂಚಾಲಕರಾದ ಫಾII ಮ್ಯಾಥ್ಯೂ ವಡಕ್ಕೆಡತ್ತ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ....
ಸುದ್ದಿ

ರಾಮಕುಂಜದಲ್ಲಿ ಯಕ್ಷೋತ್ಸವ ‘ಯಕ್ಷ ಸಂಕ್ರಾಂತಿ’

  ಕಡಬ: ರಾಮಕುಂಜ ಪದವಿ ಕಾಲೇಜಿನಲ್ಲಿ ಯಕ್ಷೋತ್ಸವ ' ಯಕ್ಷ ಸಂಕ್ರಾತಿ ' ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗಾನ ಕಲಾವಿದ ಅಂಬಾ ಪ್ರಸಾದ್ ಪಾತಾಳ ನಮ್ಮಲ್ಲಿ ಕಲಾವಿಧರಿಗೆ ಕೊರತೆಯಿಲ್ಲ. ಆದರೆ ಅವರಿಗೆ ಉತ್ತಮ ವೇದಿಕೆಯ ಕೊರೆತೆಯಿಂದೆ. ಆಧುನಿಕ ಕಾಲಘಟ್ಟದಲ್ಲಿ ಯಕ್ಷಗಾನದ ಬಗ್ಗೆ ಒಂದಿಷ್ಟು ಅಭಿರುಚಿ ಕಡಿಮೆ ಎನಿಸಿದರೂ ಕರಾವಳಿ ಜಿಲ್ಲೆಯಲ್ಲಿ ಜನರ ಅಭಿಮಾನದ ದ್ಯೋತಕವಾಗಿ ಇನ್ನೂ ಜೀವಂತವಾಗಿ ಉಳಿದುಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರಿನ ನ್ಯಾಯವಾದಿ ಕೆ.ಆರ್ ಆಚಾರ್ಯ...
ಸುದ್ದಿ

ಉಡುಪಿಯ ಕೊರಗಜ್ಜನ ಮಹಿಮೆ ಮತ್ತೊಮ್ಮೆ ಸಾಬೀತು- ಕದ್ದ ಬೆಳ್ಳಿ ಆಭರಣಗಳನ್ನು ಹಿಂದುರಿಗಿಸಿದ ಖದೀಮರು

  ಉಡುಪಿ: ಕರಾವಳಿಯಲ್ಲಿ ದೈವ ಮತ್ತೆ ಕಾರಣಿಕ ತೋರಿದೆ. ದೈವಸ್ಥಾನದಿಂದ ಕದ್ದ ಆಭರಣಗಳನ್ನು ಕಳ್ಳರು ವಾಪಾಸ್ ತಂದಿಟ್ಟಿದ್ದಾರೆ. ಉಡುಪಿ ಜಿಲ್ಲೆ ಕಟಪಾಡಿಯಲ್ಲಿ ಈ ಕೌತುಕ ನಡೆದಿದೆ. ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿರೋ ವಿಚಾರ. ಇಂತಹ ದೈವಸ್ಥಾನದ ಮುಂದೆ ಎಂತವನೂ ಕೇಡು ಬಗೆಯಲು ಮುಂದಾಗೋದಿಲ್ಲ. ಆದ್ರೆ ಏನಾದ್ರೂ ಕೇಡು ಬಗೆದಲ್ಲಿ ದೈವ ಶಕ್ತಿಗಳು ಆತನನ್ನು ಮಟ್ಟ ಹಾಕುತ್ತೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಉಡುಪಿಯ ಕಟಪಾಡಿಯ ಏಣಗುಡ್ಡೆ...
ಸುದ್ದಿ

ನನ್ನನ್ನು ಹತ್ಯೆಗೈಯುವ ಯತ್ನ ನಡೆಯುತ್ತಿದೆ | ಪತ್ರಿಕಾಗೋಷ್ಠಿ ನಡೆಸಿದ – ಪ್ರವೀಣ್ ತೊಗಾಡಿಯಾ

  ಅಹಮದಾಬಾದ್ : ಪ್ರಜ್ಞಾ ಹೀನ ಸ್ಥಿತಿಯಲ್ಲಿ ಪತ್ತೆಯಾದ ವಿ ಎಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ . ನಮ್ಮ ಸದ್ದಡಗಿಸುವ ಪ್ರಯತ್ನ ಮಾಡಲಾಗುತ್ತಿದ್ದು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಹಾಗೂ ನನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಈಗಲೂ ನನ್ನನ್ನು ಹತ್ಯೆಗೈಯಲು ಒಳಸಂಚು ನಡೆಯುತ್ತಿದೆ ಎಂದು ತೊಗಾಡಿಯಾ ಭಾವುಕರಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ....
ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಫಸ್ಟ್ ಟೈಂ ಲ್ಯಾಂಬೋರ್ಗಿನಿಗೆ ಒಡೆಯರಾದ ದರ್ಶನ್ ! – ಕಹಳೆ ನ್ಯೂಸ್

  ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಆದರೆ ಈಗ ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸುವ ಮೂಲಕ ಅದನ್ನು ನಿರೂಪಿಸಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದರು. ಮೈಸೂರಿಗೆ ಹೊಸ ಕಾರಿನಲ್ಲಿ ಆಗಮಿಸಿ ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಟ್ಟದ ಅರ್ಚಕರಿಂದ ಪೂಜೆ ಮಾಡಿಸಿ...
1 3,331 3,332 3,333 3,334 3,335 3,392
Page 3333 of 3392