Sunday, June 14, 2026

ಸುದ್ದಿ

ಸುದ್ದಿ

ಕರ್ನಾಟಕದಲ್ಲಿ ಆರ್ ಎಸ್‍ಎಸ್ ಬ್ಯಾನ್?

  ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಕೀರ್ತಿಗೆ ಪದೇ ಪದೇ ಕಳಂಕ ತಂದು ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಪ್ಲಾನ್ ಮಾಡಿದ್ದು ಈ ಪಟ್ಟಿಯಲ್ಲಿ ಆರ್ ಎಸ್‍ಎಸ್ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸರ್ಕಾರದ ಈ ನಿಷೇಧಿತ ಪಟ್ಟಿಯಲ್ಲಿ ಹಿಂದೂಪರ ಸಂಘಟನೆಗಳಾದ ಆರ್ ಎಸ್‍ಎಸ್, ಬಜರಂಗದಳ, ಶ್ರೀರಾಮ ಸೇನೆ ಹಾಗೂ ಪಿಎಫ್‍ಐ, ಕೆಎಫ್‍ಡಿ,...
ಸುದ್ದಿ

ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್

  ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಕಹಳೆ ನ್ಯೂಸ್ ನೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಂಘಟನೆಗಳಾದ ಪಿಎಫ್‍ಐ, ಕೆಎಫ್‍ಡಿ ದೇಶದ್ರೋಹಿ ಸಂಘಟನೆಗಳು. ಅವನ್ನ ಬ್ಯಾನ್ ಮಾಡಲಿ. ಹಿಂದು ಸಂಘಟನೆಗಳು ದೇಶ ದ್ರೋಹಿ ಸಂಘಟನೆಗಳಲ್ಲ. ಸರ್ಕಾರಕ್ಕೆ ತಾಕತ್ತಿದ್ರೆ ಶ್ರೀರಾಮ ಸೇನೆ ಬ್ಯಾನ್ ಮಾಡಲಿ. ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ ಅಂದ್ರು. ಎರಡು ರಾಷ್ಟ್ರೀಯ...
ಸುದ್ದಿ

ಅಪುಲ್ ಆಳ್ವಾಗೆ ರಾಜ್ಯ ಪ್ರಶಸ್ತಿ

  ಹಾವೇರಿ : ಹುಕ್ಕೇರಿಮಠದ ಉಭಯಶ್ರೀಗಳವರ ಜಾತ್ರಾಮಹೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ' ಗ್ರಾಮೀಣ ಬದುಕು ' ವಿಭಾಗದಲ್ಲಿ ' ಆರದಿರಲಿ ಬೆಳಕು ' ಎಂಬ ಶೀರ್ಷಿಕೆಯ ಅಪುಲ್ ಅಳ್ವಾ ಇರಾರವರ ಈ ಚಿತ್ರ ತೃತೀಯ ಸ್ಥಾನ ಪಡೆದುಕೊಂಡಿದೆ . ಇದೇ ಸ್ಪರ್ಧೆಯ ಇತರ ಮೂರು ವಿಭಾಗಗಳಲ್ಲಿ ಇವರ ಮೂರು ಚಿತ್ರಗಳಿಗೆ ಪ್ರೋತ್ಸಹಕರ ಬಹುಮಾನ ಲಭಿಸಿದೆ....
ಸುದ್ದಿ

ರಾಖಿ ಸಾವಂತ್ ವಿರುದ್ಧ ಹನಿಪ್ರೀತ್ ತಾಯಿಯಿಂದ 5 ಕೋಟಿ ಮಾನನಷ್ಟ ಮೊಕದ್ದಮೆ!

  ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ತಾಯಿ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ರಾಖಿ ಸಾವಂತ್ ಅವರು ಹನಿಪ್ರೀತ್ ಇನ್ಸಾನ್ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಹೀಗಾಗಿ 30 ದಿನಗಳ ಒಳಗಾಗಿ ಕ್ಷಮೆ ಕೋರಬೇಕೆಂದು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಒಂದು ವೇಳೆ ರಾಖಿ ಸಾವಂತ್...
ಸುದ್ದಿ

ಉಂಡ ಮನೆಗೆ ಕನ್ನಾ ; ಉಪ್ರೇಂದ್ರ ಆಯಿತು ಈಗ ಕುಮಾರಣ್ಣ | ಜೆ.ಡಿ.ಎಸ್. ಅತ್ತ ಮುಖಮಾಡಿದ ಚಕ್ರವರ್ತಿ ಸೂಲಿಬೆಲೆ

  ಕರ್ನಾಟಕ : ರಾಜ್ಯಾದ್ಯಂತ ಚುನಾವಣಾ ಕಾವು ನಿಧಾನವಾಗಿ ಏರುತ್ತಿದ್ದು ಇದರ ಜೊತೆ ಪಕ್ಷಾಂತರ ಸಹ ಜೋರಾಗಿ ಸದ್ದು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಯಾವುದೇ ಪಕ್ಷದ ಜೊತೆ ಅಧಿಕೃತವಾಗಿ ಗುರುತಿಸಿಕೊಳ್ಳದಿದ್ದರೂ BJP ಜೊತೆ ಭಾಗಶಃ ಸಂಭಂಧ ಹೊಂದಿದ್ದ ಖ್ಯಾತ ಭಾಷಣಕಾರರು ಪ್ರಬಲ ಹಿಂದುತ್ವವಾದಿ ಹಾಗೂ ಇತ್ತಿಚಿನ ದಿನಗಳಲ್ಲಿ ಜಾತ್ಯಾತೀತವಾದದ ಕಡೆ ಒಲವು ತೋರುತ್ತಿರುವ ಚಕ್ರವರ್ತಿ ಸೂಲಿಬೆಲೆಯವರು ಜೆಡಿ(ಎಸ್) ಸೇರುವುದು ಬಹುತೇಖ ಖಚಿತ ಎಂದು ಹೇಳಲಾಗಿದೆ. ಮೊದಲು ಉಪೇಂದ್ರರವರ ಜೊತೆ ಕಾಣಿಸಿಕೊಂಡು...
ಸುದ್ದಿ

ಸಿದ್ದರಾಮಯ್ಯ ಕೊಲೆಗಳ ಸರದಾರ – ಕಲ್ಲಡ್ಕ ಪ್ರಭಾಕರ್ ಭಟ್

  ಮಂಗಳೂರು : ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕಲ್ಲಡ್ಕ ಪ್ರಭಾಕರ ಭಟ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕೊಲೆಗಳ ಸರದಾರ. ಕೊಲೆಯಿಂದ ನಮ್ಮ ಭಾವನೆಗಳ‌ನ್ನು ಕೊಲೆ ಮಾಡಲು ಸಾಧ್ಯವಿಲ್ಲ. ಇದು ಅಮಾಯಕನ ಹತ್ಯೆ, ಹಿಂದೂ ಸಂಸ್ಕಾರದಂತೆ ಅಂತಿಮ ಯಾತ್ರೆಗೂ ಬಿಟ್ಟಿಲ್ಲ. ಶವದ ಮೆರವಣಿಗೆ ಮಾಡಿದರೆ ಏನು ತಪ್ಪು? ಸಚಿವರು ಅಲ್ಲಾಹುನ ಕೃಪೆಯಿಂದ ಗೆದ್ದೆ ಅಂತಾರೆ ಅವರಿಗೆ ಅವರ ಹೆಂಡ್ತಿ ಮಕ್ಕಳು ಓಟ್ ಹಾಕಿಲ್ವಾ...
ಸುದ್ದಿ

ಭಗವದ್ಗೀತೆ ಸುಟ್ಟ ಭಗವಾನ್ ಬಂಧನ

  Highlights - ಮೈಸೂರು ವಿವಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವದ್ಗೀತೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣ - ಪ್ರಾಧ್ಯಾಪಕ ಮಹೇಶಚಂದ್ರ ಗುರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿಯೂ ಅರೆಸ್ಟ್. ಮೈಸೂರು: ಭಗವದ್ಗೀತೆ ಗ್ರಂಥಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಕ ಕೆ.ಎಸ್.ಭಗವಾನ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ, ಪತ್ರಿಕೋದ್ಯಮ ಪ್ರಾಧ್ಯಾಪಕ ಮಹೇಶ್ ಚಂದ್ರಗುರು ಅವರನ್ನೂ ಭಗವಾನ್...
ಸುದ್ದಿ

Exclusive : ದೀಪಕ್ ಹತ್ಯೆ ಕೇಸ್ | ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ

  ಮಂಗಳೂರು: ಸಿನಿಮಾದಲ್ಲಿ ರೌಡಿಗಳನ್ನು ಪೊಲೀಸರು ಬೆನ್ನಟ್ಟಿ ಹಿಡಿಯುವುದನ್ನು ನೀವು ನೋಡಿರಬಹುದು. ಈ ದೃಶ್ಯ ಸಿನಿಮಾದಲ್ಲಿ ನೋಡಲು ಎಷ್ಟು ಥ್ರಿಲ್ಲಿಂಗ್ ಆಗಿರುತ್ತದೋ ಅದೇ ರೀತಿಯಾಗಿ ಪೊಲೀಸರು ದೀಪಕ್ ರಾವ್ ಹತ್ಯೆಯಾದ ಮೂರುವರೆ ಗಂಟೆಯ ಒಳಗಡೆ ನಾಲ್ಕು ಆರೋಪಿಗಳನ್ನು ಕಾರಿನಲ್ಲಿ 27 ಕಿ.ಮೀ ಚೇಸಿಂಗ್ ಮಾಡಿ ಬಂಧಿಸಿದ್ದಾರೆ. ಸುರತ್ಕಲ್ ಸಮೀಪದ ಕಾಟಿಪಳ್ಳ 2 ನೇ ಬ್ಲಾಕ್ ನ ಕೈಕಂಬದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ದೀಪಕ್ ರಾವ್ ಅವರ ಮೇಲೆ...
1 3,337 3,338 3,339 3,340 3,341 3,391
Page 3339 of 3391