Sunday, June 14, 2026

ಸುದ್ದಿ

ಸುದ್ದಿ

ದೀಪಕ್ ರಾವ್ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬೀದಿಗಿಳಿದ ಸಂಘ ಪರಿವಾರ | ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

  ಪುತ್ತೂರು : ರಾಜ್ಯಾದ್ಯಂತ ಸಂಚಲನ ಮೂಡಿಸಿದ ಮತಾಂಧರ ಪೈಶಾಚಿಕ ಕೃತ್ಯಕ್ಕೆ ನಿನ್ನೆ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಪುತ್ತೂರು ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮಾಡುವ ಮೂಲಕ ಕೊಲೆಗಾರರ ವಿರುದ್ದ ಹಾಗೂ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಬಸ್ ನಿಲ್ದಾಣದ ಬಳಿಯ ನಾಲ್ಕು ರಸ್ತೆ ಕೂಡುವ ಭಾಗದಲ್ಲಿ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ...
ಸುದ್ದಿ

ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಲೆಂದು ಕಣ್ಣೀರಿಟ್ಟ ದೀಪಕ್​​ ಮಾಲೀಕ ಮಜೀದ್ !

  ಮಂಗಳೂರು: ದೀಪಕ್ ರಾವ್​ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಲಿ ಎಂದು ದೀಪಕ್ ಕೆಲಸಕ್ಕಿದ್ದ ಅಂಗಡಿ ಮಾಲೀಕ ಮಜೀದ್ ಗುರುವಾರ ಕಹಳೆ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ. ದೀಪಕ್ ನನ್ನ ಜತೆ 7 ವರ್ಷ ಕೆಲಸ ಮಾಡಿದ್ದ. ಸಿಮ್ ವಿತರಕನಾಗಿ ಕೆಲಸ ನಿರ್ವಹಿಸುತ್ತಿದ್ದ ದೀಪಕ್ ಒಳ್ಳೆಯ ಹುಡುಗ, ಎಲ್ಲರ ಜತೆ ಸ್ನೇಹ ಮನೋಭಾವ ಹೊಂದಿದ್ದ. ಆತನ ಹತ್ಯೆಗೆ ಕಾರಣ ಏನೆಂಬುದು ನನಗೆ ಗೊತ್ತಿಲ್ಲ?. ಯಾರ ಮೇಲೂ ಆತ ದ್ವೇಷವನ್ನು ಹೊಂದಿರಲಿಲ್ಲ. ಆತನ...
ಸುದ್ದಿ

ಸಂಪ್ಯಾ ಪಿ. ಎಸ್.ಐ. ಕಾದರ್ ಮತ್ತು ಸಂಘ ಪರಿವಾರ | ಮತ್ತೆ ಹಳೇ ಚಾಳಿ ಮುಂದುವರಿಸಿದ ಕಾದರ್ – ವ್ಯಾಪಕ ಆಕ್ರೋಶ

  ಪುತ್ತೂರು : ಸಂಘ ಪರಿವಾರ ಹಾಗೂ ಸಂಪ್ಯ ಠಾಣೆಯ ಪಿ ಎಸ್ ಐ ಅಬ್ದುಲ್ ಖಾದರ್ ನಡುವಿನ ಸಂಘರ್ಷ ಇಂದೂ ಮುಂದುವರಿದಿದೆ. ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ದೀಪಕ್ ರಾವ್ ಕೊಲೆಯನ್ನು ಖಂಡಿಸಿ ಸಂಪ್ಯ ಠಾಣೆಯ ಎದುರಿನ ಮಾಣಿ -ಮೈಸೂರು ರಾಜ್ಯ ರಸ್ತೆಯಲ್ಲಿ ರಾಸ್ತಾ ರೋಕೋ ಪ್ರತಿಭಟನೆ ನಡೆಸಲು ಮುಂದಾದಾಗ ಪ್ರತಿಭಟನೆಕಾರರ ಮತ್ತು ಪೊಲೀಸರ ಮಧ್ಯೆ ಹೊಯ್...
ಸುದ್ದಿ

ಗೌಪ್ಯವಾಗಿ ದೀಪಕ್ ಮೃತದೇಹ ರವಾನೆ | ಸರಕಾರದ ವಿರುದ್ಧ ವ್ಯಾಪಕ ಆಕ್ರೋಶ

  Highlights ದೀಪಕ್ ರಾವ್ ಮೃತದೇಹವನ್ನು ಗೌಪ್ಯವಾಗಿ ಶವಾಗಾರದಿಂದ ಸಾಗಿಸಿದ್ದಕ್ಕೆ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು (ಜ.04): ದೀಪಕ್ ರಾವ್ ಮೃತದೇಹವನ್ನು ಗೌಪ್ಯವಾಗಿ ಶವಾಗಾರದಿಂದ ಆ್ಯಂಬುಲೆನ್ಸ್ ಮೂಲಕ ಮನೆಗೆ ಸಾಗಿಸಿದ್ದಕ್ಕೆ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜ ಎಡಿಜಿಪಿ ಕಮಲ್ ಪಂಥ್ ಜೊತೆ ಹಿಂದೂ ಮುಖಂಡರ ಮಾತುಕತೆ ವಿಫಲವಾಗಿದೆ. ಸ್ಥಳಕ್ಕೆ ಗೃಹ ಸಚಿವ ರಾಮಲಿಂಗಾರೆಡ್ಡಿ ತಕ್ಷಣ ಆಗಮಿಸಬೇಕು. ದೀಪಕ್...
ಸುದ್ದಿ

ಬಜರಂಗದಳ ಕಾರ್ಯಕರ್ತನ ಹತ್ಯೆ | ನಾಲ್ಕು ಮಂದಿ PFI ಕಾರ್ಯಕರ್ತರ ಬಂಧನ

  Highlights : ಹತ್ಯೆಯ ಆರೋಪಿಗಳ ಬಂಧನ. ಬಂಧಿತ ಆರೋಪಿಗಳು ಮುಲ್ಕಿ ನೌಷಾದ್, ರಿಜ್ವಾನ್, ಪಿಂಕಿ ನವಾಜ್, ನಿರ್ಷಾನ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಪಾಪ್ಯುಲರ್ ಫ್ರಂಟ್ ಇಂಡಿಯಾ ಸಂಘಟನೆಯ ಸಕ್ರಿಯ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ. ಮಂಗಳೂರು: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಬಜರಂಗದಳದ ಕಾಯಕರ್ತ ದೀಪಕ್ ಹತ್ಯೆಗೈದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಕೃತ್ಯದ ಬಳಿಕ ಪರಾರಿಯಾಗುತ್ತಿದ್ದ ನಾಲ್ವರು ಶಂಕಿತ ಆರೋಪಿಗಳನ್ನು ಸುರತ್ಕಲ್ ಪೊಲೀಸರು ವಶಕ್ಕೆ...
ಸುದ್ದಿ

ಮಂಗಳೂರು; ನಾಳೆಯಿಂದ ಒಂದು ವಾರ ತುಳು ಫಿಲ್ಮ್ ಫೆಸ್ಟಿವಲ್

  ಮಂಗಳೂರು: ತುಳು ಚಲನಚಿತ್ರ ನಿರ್ಮಾಪಕರ ಸಂಘದ ವತಿಯಿಂದ ತುಳು ಫಿಲ್ಮ್ ಫೆಸ್ಟಿವಲ್‌ ಜನವರಿ 5 ರಿಂದ 11 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಸಮಾರಂಭದ ಉದ್ಘಾಟನೆ ಗುರುವಾರ ಸಂಜೆ 4 ಗಂಟೆಗೆ ಪುರಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ತುಳು ಚಿತ್ರರಂಗದ ತಾರೆಯರ ನೃತ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 1 ವಾರದ ಕಾಲ 49 ತುಳು ಸಿನಿಮಾಗಳು ಪ್ರದರ್ಶನಗೊಳ್ಳಲಿದ್ದು, ಇದರಲ್ಲಿ 24 ಸಿನಿಮಾಗಳು ಸಿನಿಪೊಲೀಸ್‌ನಲ್ಲಿ ಪ್ರದರ್ಶನಗೊಂಡರೆ,ಇನ್ನುಳಿದ 25 ಹಳೆಯ ಸಿನಿಮಾಗಳು ಡಾನ್‌ ಬಾಸ್ಕೋ...
ಸುದ್ದಿ

ಕರಾವಳಿಯಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಕೊಲೆ

  ಮಂಗಳೂರು : ನಗರದ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬುಧವಾರ ಹಾಡಹಗಲೇ ಹಿಂದೂಪರ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ಹತ್ಯೆಗೀಡಾದ ಯುವಕ ದೀಪಕ್‌ ಸೂರಿಂಜೆ ಎಂದು ತಿಳಿದು ಬಂದಿದ್ದು, ಮೊಬೈಲ್‌ ಅಂಗಡಿಯೊಂದರಲ್ಲಿ ಎಕ್ಸಿಕ್ಯೂಟಿವ್‌ ಆಗಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ದೀಪಕ್‌ ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ....
ಸುದ್ದಿ

ಸಿಎಂ ಸೇರಿದಂತೆ 123 ಕಾಂಗ್ರೆಸ್ ಶಾಸಕರ ವಿರುದ್ಧ ಚಾರ್ಜ್’ಶೀಟ್

  Highlights : ಸಿಎಂ ಸಿದ್ದರಾಮಯ್ಯ  ಸೇರಿದಂತೆ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಸಿದ್ಧ ಮಾಡಿಕೊಂಡಿದೆ. ಸಿಎಂ ಮತ್ತು ಕಾಂಗ್ರೆಸ್ ಶಾಸಕರಿಗೆ ಶಾಕ್ ನೀಡಲು ಬಿಜೆಪಿ ಸಿದ್ಧವಾಗಿದೆ. ಬೆಂಗಳೂರು : ಸಿಎಂ ಸಿದ್ದರಾಮಯ್ಯ  ಸೇರಿದಂತೆ ಕಾಂಗ್ರೆಸ್ ಶಾಸಕರ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಸಿದ್ಧ ಮಾಡಿಕೊಂಡಿದೆ. ಸಿಎಂ ಮತ್ತು ಕಾಂಗ್ರೆಸ್ ಶಾಸಕರಿಗೆ ಶಾಕ್ ನೀಡಲು ಬಿಜೆಪಿ ಸಿದ್ಧವಾಗಿದೆ. "ಹೇಳಿದ್ದೇನು? ಮಾಡಿದ್ದೇನು?"  ಶೀರ್ಷಿಕೆಯಡಿ ರಾಜ್ಯ ಕಾಂಗ್ರೆಸ್ ಸರ್ಕಾರಗಳ ವೈಫ್ಯಲ್ಯ,...
1 3,338 3,339 3,340 3,341 3,342 3,391
Page 3340 of 3391