Saturday, June 13, 2026

ಸುದ್ದಿ

ಸುದ್ದಿ

ಹೊನ್ನಾವರದ ಬಳಿಕ ಶಿವಮೊಗ್ಗದಲ್ಲಿ ಭಯೋತ್ಪದಕರ ಅಟ್ಟಹಾಸ ಹಿಂದೂ ವಿದ್ಯಾರ್ಥಿಗೆ ಚೂರಿ ಇರಿತ | ರಾಜ್ಯ ಸರಕಾರ ಸಂಪೂರ್ಣ ವಿಫಲ

  ಶಿವಮೊಗ್ಗ : ಶಬರೀಶ ಎಂಬ ವಿದ್ಯಾರ್ಥಿ ಮೇಲೆ 4 ಜನ ಮತಾಂದ ಯುವಕರ ಗುಂಪು ಒಂದು ಮುಗಿಬಿದ್ದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಗಾಯಗೊಂಡ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ಶಬರೀಶ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ . ಇಂದು ಶಿವಮೊಗ್ಗದ ನ್ಯಾಷನಲ್ ಕಾಲೇಜ್ ನಲ್ಲಿ ಕುಲಕ್ಷ ಕಾರಣಕ್ಕೆ ನಡೆದ ಗಲಾಟೆಯನ್ನು ಪೊಲೀಸರು ಬಗೆಹರಿಸಿದ ನಂತರದ ಬೆಳವಣಿಗೆಯಲ್ಲಿ ಶಬರೀಶ್ ಮತ್ತು ಅವನ ಗೆಳಯರಿಬ್ಬರು ಗಾಂಧಿ ಪಾರ್ಕ್...
ಸುದ್ದಿ

ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು! – ಕಹಳೆ ನ್ಯೂಸ್

  ಮೈಸೂರು: ಹುಣಸೂರಿನಲ್ಲಿ ಹನುಮ ಜಯಂತಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಜಿದ್ದಿಗೆ ಬಿದ್ದಿದ್ದ ಮೈಸೂರು ಪೊಲೀಸರಿಗೆ ನ್ಯಾಯಾಲಯ ತಪರಾಕಿ ಹಾಕಿದೆ. ಹೌದು. ಪ್ರತಾಪ್ ಸಿಂಹ ಮೈಸೂರಿನಿಂದ ಡಿಸೆಂಬರ್ 3 ರಂದು ಹುಣಸೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಪೊಲೀಸರು ಬಿಳಿಕೆರೆ ಬಳಿ ತಡೆದು ಬಂಧಿಸಿದ್ದರು. ಬಂಧಿಸಿದ ಬಳಿಕ ಐಪಿಸಿ ಸೆಕ್ಷನ್ 188(ಸರ್ಕಾರಿ ಅಧಿಕಾರಿಯ ಆದೇಶದ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಜಿಲ್ಲಾಧಿಕಾರಿಗಳು ಜಾರಿ ಮಾಡಿದ ಸ್ಥಳದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದರೆ ಈ...
ಸುದ್ದಿ

ಕೈಲಾಗದ ರೈ ಮಯೆಲ್ಲಾ ಪರಿಚಿಕೊಂಡ | ಪ್ರಭಾಕರ್‌ ಭಟ್‌ಗೆ ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ – ಸಚಿವ ರಮಾನಾಥ ರೈ

  ವಿರಾಜಪೇಟೆ : ಸಚಿವ ರಮಾನಾಥ ರೈ ಅವರು ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ್‌ ಭಟ್‌ ವಿರುದ್ಧ ಕಿಡಿ ಕಾರಿದ್ದು, 'ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ, ಠೇವಣಿ ಉಳಿಸಿಕೊಳ್ಳಲಿ' ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಾಲಯದ ವತಿಯಿಂದ ನೀಡಲಾಗುತ್ತಿದ್ದ ಅನುದಾನ ಸ್ಥಗಿತ ಗೊಳಿಸಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ ಪ್ರಶ್ನಿಸಿದಾಗ ಕೆಂಡಾಮಂಡಲವಾಗಿದ್ದಾರೆ. 'ಪ್ರಭಾಕರ ಭಟ್‌ ಅವರು ದಕ್ಷಿಣ ಕನ್ನಡದಲ್ಲಿ ನನ್ನ ವಿರುದ್ಧ ನಿರಂತರ...
ಸುದ್ದಿ

ವಿಶ್ವಹಿಂದೂ ಪರಿಷದ್ ನ ಆಶ್ರಯದ ಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ಗೆ 25000/- ದೇಣಿಗೆ ನೀಡಿದ ಬಿಜೆಪಿ ಮುಖಂಡ ಅಶೋಕ್ ರೈ

  ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಸಂಪ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ಗೆ ಉದ್ಯಮಿ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 25000 ರೂಪಾಯಿಗಳ ದೇಣಿಗೆಯನ್ನು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ದರ್ಭೆಯ ಕಛೇರಿಯಲ್ಲಿ ಹಸ್ತಾಂತರಿಸಿದರು .ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಗೌರವಾದ್ಯಕ್ಷ ಯು.ಪೂವಪ್ಪ,ಬಜರಂಗದಳದ ದಕ್ಷಿಣ ಪ್ರಾಂತ ಗೋ ರಕ್ಷಾ ಪ್ರಮುಖ್...
ಸುದ್ದಿ

ಕಾಂಗ್ರೆಸ್ ಕಚೇರಿಯಲ್ಲಿ ಔರಂಗಜೇಬನ ಫೋಟೋ..! ವೈರಲ್ – ಕಹಳೆ ನ್ಯೂಸ್

  Highlights : ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಔರಂಗಜೇಬನ ಫೋಟೊವನ್ನು ಹಾಕಿದ್ದಾರೆ ಎನ್ನುವ ಫೊಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನವದೆಹಲಿ : ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಔರಂಗಜೇಬನ ಫೋಟೊವನ್ನು ಹಾಕಿದ್ದಾರೆ ಎನ್ನುವ ಫೊಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ಅಕ್ಬರ್ ರೋಡ್’ನಲ್ಲಿರುವ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ತೆಗೆದಿರುವ ಫೋಟೊ ಇದಾಗಿದೆ. ಚಿತ್ರದಲ್ಲಿ ಮನಮೋಹನ್ ಸಿಂಗ್ ಮುಖ್ಯಮಂತ್ರಿ...
ಸುದ್ದಿ

ಡಿಸೆಂಬರ್ 16 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡ್ರೋತ್ಸವ | ಡಾ. ಪ್ರಭಾಕರ್ ಭಟ್ ಅಧ್ಯಕ್ಷತೆ

  ಕಲ್ಲಡ್ಕ: ಶ್ರೀ ರಾಮ ವಿದ್ಯಾ ಕೇಂದ್ರ ಹನುಮಾನ್ ನಗರ ಕಲ್ಲಡದ ಹೊನಲು ಬೆಳಕಿನ ಆಕರ್ಷಕ ಕ್ರೀಡೋತ್ಸವು ದಶಂಬರ 16 ಶನಿವಾರದಂದು ಸಂಜೆ 5.45ಕ್ಕೆ ವಿದ್ಯಾ ಕೇಂದ್ರದ ವಿಶಾಲ ಮೈದಾನದಲ್ಲಿ ಡಾ.ಪ್ರಭಾಕರ ಭಟ್ ಕಲಡ್ಕ ,ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಿಶು ಮಂದಿರ, ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ, ಹಾಗೂ ಪದವಿ ತರಗತಿಗಳ 3300 ವಿದ್ಯಾರ್ಥಿಗಳು ಸಾಮೂಹಿಕವಾಗಿ ಪ್ರದರ್ಶನ ಮಾಡುವ ಶಾರೀರಿಕ ಹಾಗೂ ಸಾಂಸ್ಕೃತಿಕ ವೈವಿಧ್ಯಮಯ ಕ್ರೀಡೋತ್ಸವ...
ಸುದ್ದಿ

ಹಿಂ.ಜಾ.ವೇ ಮುಖಂಡರಿಗೆ ಬಿಗ್ ರಿಲೀಫ್ | ಅವೀನಾಶ್ ಸಹಿತ ಹಲವರ ಮೇಲಿನ ಪ್ರಕರಣ ಕೂಲಾಸೆ ಗೊಳಿಸಿದ ನ್ಯಾಯಾಲಯ

      ಪುತ್ತೂರು : ಪುರುಷರಕಟ್ಟೆ ಎಂಬಲ್ಲಿ 2014 ನಡೆದ ಘಟನೆಯೊಂದಕೆ ಸಂಬಂಧಿಸಿದ ಪುತ್ತೂರಿನ ನ್ಯಾಯಾಲಯವು ಮಹತ್ವದ ತೀರ್ಪು ನೀಡಿ, ಪ್ರಕರಣದಲ್ಲಿ ಯಾವುದೇ ಸಾಕ್ಷಿ ಆಧಾರಗಳಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ಕುಲಾಸೆಗೊಳಿಸಿ ಆದೇಶಿಸಿದೆ.      ಹಿನ್ನಲೆ :  2014 ರಲ್ಲಿ ಪುತ್ತೂರು ಠಾಣಾ ವ್ಯಾಪ್ತಿಗೆ ಬರುವ ಪುರುಷರಕಟ್ಟೆ ಎಂಬಲ್ಲಿ ಹಿಂದೂ ಜಾಗರಣಾ ವೇದಿಕೆಗೆ ಸೇರಿದ ಅವಿನಾಶ್ ಮತ್ತು ಆತನ ಜೊತೆಗಿದ್ದ ಹಿಂ.ಜಾ.ವೇ. ಕಾರ್ಯಕರ್ತರು ತಲ್ವಾರಿನಿಂದ ಹಲ್ಲೆ ನಡೆಸಿದ್ದಾರೆ...
ಸುದ್ದಿ

ಹೊಸವರ್ಷ ಆಚರಣೆಯ ಹೆಸರಿನ ಮೋಜು ಮಸ್ತಿಗೆ ಹಾಕಿ ಬ್ರೇಕ್ | ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ತಹಶೀಲ್ದಾರರಿಗೆ, ಪೊಲೀಸ್ ನಿರೀಕ್ಷಕರಿಗೆ ಮನವಿ.

  ಪುತ್ತೂರು : ಡಿಸೆಂಬರ್ ೩೧ ರ ರಾತ್ರಿ ಹೊಸವರ್ಷದ ಪಾರ್ಟಿಗಳನ್ನು, ವರ್ಷಾಚರಣೆಯನ್ನು ನಿಷೇಧಿಸುವ ಕುರಿತು ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುತ್ತಿದೆ. ಆ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಉಪತಹಶೀಲ್ದಾರರಾದ ಶ್ರೀಧರ ಕೆ, ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಇವರಿಗೆ ಮನವಿ ನೀಡಲಾಯಿತು. ಮನವಿಯಲ್ಲಿ ಸದ್ಯ ಪಾಶ್ಚಾತ್ಯ ರೂಢಿಗಳ ಪ್ರಭಾವದಿಂದ ಹೊಸವರ್ಷದ ಹೆಸರಿನಲ್ಲಿ ಡಿಸೆಂಬರ್ ೩೧ ರ ಮಧ್ಯರಾತ್ರಿ, ರಾತ್ರಿಪೂರ್ತಿ ಪಾರ್ಟಿ ಮಾಡುವ ಕೆಟ್ಟ ರೂಢಿ ಹೆಚ್ಚಾಗಿದೆ. ಈ ರಾತ್ರಿ...
1 3,347 3,348 3,349 3,350 3,351 3,391
Page 3349 of 3391