ನೀರುದೋಸೆ, ಕಡುಬು, ಅವಲಕ್ಕಿ ಉಪ್ಪಿಟ್ಟು ಸವಿದ್ರು | ಕುಡ್ಲ ಫೋಡ್ ತಿಂದ ಮೋದಿ ಫುಲ್ ಖುಷ್ !
ಮಂಗಳೂರು: ಓಖಿ ಚಂಡಮಾರುತದಿಂದ ಹಾನಿಗೀಡಾದ ಲಕ್ಷದ್ವೀಪದ ಪ್ರದೇಶಗಳಿಗೆ ಭೇಟಿ ನೀಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕರಾವಳಿಯ ಖಾದ್ಯಕ್ಕೆ ಮನಸೋತಿದ್ದಾರೆ. ಪ್ರಧಾನಿಯವರಿಗೆ ಬೆಳಗ್ಗಿನ ಉಪಹಾರಕ್ಕೆ ಓಷಿಯನ್ ಪರ್ಲ್ ಹೋಟೆಲ್ ನಿಂದ ತಿಂಡಿಯನ್ನು ಸಿದ್ಧತೆ ಮಾಡಲಾಗಿತ್ತು. ಹೀಗಾಗಿ ಪ್ರಧಾನಿಯವರು ನೀರುದೋಸೆ, ಕಡುಬು, ಅವಲಕ್ಕಿ ಮತ್ತು ಉಪ್ಪಿಟ್ಟನ್ನು ಸವಿದಿದ್ದಾರೆ. ತಾವು ತಿಂದ ತಿಂಡಿಯಲ್ಲಿ ಕಡುಬಿನ ರುಚಿಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದು, ನಂತರ ಹೋಟೆಲ್ ಸಿಬ್ಬಂದಿಹ ಜೊತೆ ಫೋಟೋ ತೆಗಿಸಿಕೊಂಡಿದ್ದಾರೆ. ಕೊನೆಗೆ ತಮಗೆ ತಿಂಡಿ...







