Recent Posts

Monday, June 8, 2026

ಸುದ್ದಿ

ಸುದ್ದಿ

ಕೆಂಪು ಉಗ್ರರವಾದದ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು | ಪುತ್ತೂರಿನಲ್ಲಿ ಧ್ವನಿ ಏರಿಸಿದ ವಿದ್ಯಾರ್ಥಿ ಪರಿಷತ್!

ಪುತ್ತೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಘಟಕ ಇದರ ವತಿಯಿಂದ ಕೇರಳದಲ್ಲಿ ನಡೆಯುತ್ತಿರುವ ಕೆಂಪು ಉಗ್ರರ ಶೋಷಣೆಯ ವಿರುದ್ಧ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಕೇರಳಾದಲ್ಲಿ ಕಮ್ಯುನಿಸ್ಟ್ ನಡೆಸುತ್ತಿರು ಹತ್ಯಾಕಾಂಡ, ನರಮೇಧ ನಿಲ್ಲಬೇಕು, ದೇವರ ನಾಡಿನಲ್ಲಿ ಶಾಂತಿ ನೆಲಸಬೇಕು, ವಿದ್ಯಾರ್ಥಿಗಳ ಹತ್ಯೆಗೆ ಪೂರ್ಣವಿರಾಮ ಹಾಡಬೇಕು ಎಂದು ವಿದ್ಯಾರ್ಥಿ ಪರಿಷತ್ತಿನ ಮಾರ್ಗದರ್ಶನರಾಗ ಡಾ ರೋಹಿಣಾಕ್ಷ ಶೀರ್ಲಾಲ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನೆರೆದಿದ್ದರು. ನರಗ ಅಧ್ಯಕ್ಷೆ ಹರಿಣಿ...
ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ನ.1ರಂದು ಪ್ರದಾನ | ಯಾರಿಗೆಲ್ಲಾ ಪ್ರಶಸ್ತಿ !?

ಬೆಂಗಳೂರು: ಖ್ಯಾತ ಅಂಕಣಕಾರ ರಾಮಚಂದ್ರ ಗುಹಾ, ಪ್ರಸಿದ್ಧ ಗಾಯಕ ಯೇಸುದಾಸ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಹಿರಿಯ ಸಾಹಿತಿ ವೈದೇಹಿ, ಖ್ಯಾತ ನಟ ಮುಖ್ಯಮಂತ್ರಿ ಚಂದ್ರ ಸೇರಿದಂತೆ 62 ಮಂದಿಗೆ 2017ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಸೋಮವಾರ ಪ್ರಕಟಿಸಿದೆ. 2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲಾಗುತ್ತಿದೆ. ಭಾಷಾ ತಜ್ಞ ಎಸ್ ಸೈಯದ್ ಅಹ್ಮದ್, ಜಾನಪದ ವಿದ್ವಾಂಸ ರಾಜಶೇಖರ್, ಸಾಹಿತಿ ಡಾ.ಹನುಮಾಕ್ಷಿ ಗೋಗಿ,...
ಸುದ್ದಿ

ವಿಶ್ವಹಿಂದೂ ಪರಿಷತ್ ವೇದಿಕೆಯಲ್ಲಿ ಕಾಣಿಸಿಕೊಂಡ ಕಾಂಗ್ರೆಸ್ ಶಾಸಕಿ | ಪುರುಷೋತ್ತಮ ರೈ ಆರೋಪಕ್ಕೆ ಮತ್ತಷ್ಟು ಪುಷ್ಟಿ.

ಪುತ್ತೂರು : ಕಾಂಗ್ರೆಸ್ ಶಾಸಕಿ ಶಕುಂತಳಾ ಶೆಟ್ಟಿ ಅವರು ವಿಶ್ವಹಿಂದೂ ಪರಿಷತ್ ನ ಧಾರ್ಮಿಕ ವೇದಿಕೆಯಲ್ಲಿ ಕಾಣಿಸಿಕೊಂಡ್ದಿದಾರೆ. ವಿಶ್ವಹಿಂದೂ ಪರಿಷತ್ ಬೆಳಿಯೂರು ಕಟ್ಟೆ ಆಯೋಜಿಸಿದ ಶ್ರೀ ರಾಮ ಸಮುದಾಯದ ವಾರ್ಷಿಕೋತ್ಸವದ ಅಂಗವಾಗಿ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಶಾಸಕಿ ಭಾಗಿಯಾಗಿದ್ದಾರೆ.ಇದು ಈಗ ತೀರ್ವ ಚರ್ಚೆಗೆ ಗ್ರಾಸವಾಗಿದೆ, ಪುರುಷೋತ್ತಮ ರೈ ಕಳೆದ ಕೆಲದಿನಗಳ ಹಿಂದೆ ಮಾಡಿದ ಆರೋಪಕ್ಕೆ ಪುಷ್ಟಿ ಸಿಕ್ಕಂತಾಗಿದೆ. ಯಕ್ಷಗಾನ ಕಲಾವಿದ ಶ್ರೀಧರ ಭಂಡಾರಿ ಅವರಿಗೆ ಈ ಸಂದರ್ಭ ಸನ್ಮಾನ ಮಾಡಲಾಗಿದ್ದು...
ಸುದ್ದಿ

ಪುತ್ತೂರು ಕಾಂಗ್ರೆಸ್ ಈಗ ಒಡೆದ ಮನೆ | ಶಾಸಕಿ ಶಕುಂತಲಾ ಶೆಟ್ಟಿ, ಬಿ.ಜೆ.ಪಿ.ಯಾ ಕಾಂಗ್ರೆಸ್ಸಾ ಎಂಬುದೇ ಅನುಮಾನ – ಪುರುಶೋತ್ತಮ ರೈ ಆರೋಪ

ಪುತ್ತೂರು : ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಂತು ಕಾರ್ಯಕರ್ತರ ಭಲದಿಂದ ಗೆದ್ದು, ನಂತರ ಕಾಂಗ್ರೇಸ್ ಕಾರ್ಯಕರ್ತರನ್ನು ಮುಗಿಸುವ ಪ್ರಯತ್ನಕ್ಕೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ ಮುಂದಾಗಿದ್ದು ಇದಕ್ಕೆ ನಾನೆ ಸಾಕ್ಷಿಯಾಗಿದ್ದೇನೆ. ಎಂದು ಭೂ ನ್ಯಾಯ ಮಂಡಳಿಯ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಒಡಿಯಾರ್ ಪುರುಷೋತ್ತಮ ರೈ ಆರೋಪಿಸಿದ್ದಾರೆ. ಪರ್ತಕರ್ತರೊಂದಿಗೆ ಮಾತನಾಡಿದ ಅವರು ಶಾಸಕಿಯವರು ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ವಿರೋಧಪಕ್ಷದ ಕಾರ್ಯಕರ್ತರ ಮಾತಿಗೆ ಬೆಲೆ ಕೊಡುತ್ತಾರೆ. ಬಿ.ಜೆ.ಪಿ.ಯವರು ಹೇಳಿದ ಊರಿಗೆ...
ಸುದ್ದಿ

ಕೊಲೆಗಾರನೂ ವಿ.ಐ.ಪಿ. | ಪೋಲೀಸ್ ಇಲಾಖೆಯ ಮುದ್ರೆಯಲ್ಲೇ ವಿನಾಯಕ ಬಾಳಿಗಾ ಕೊಲೆ ಆರೋಪಿ ನರೇಶ್ ಶೆಣೈಗೆ ವಿ.ಐ.ಪಿ. ಪಾಸ್. 

ದಕ್ಷಿಣ ಕನ್ನಡ : ಮಂಗಳೂರಿನ ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆಯ ಪ್ರಮುಖ ಆರೋಪಿ ನರೇಶ್ ಶೆಣೈಗೆ ಇಂದು ಧರ್ಮಸ್ಥಳದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ವಿಐಪಿ ಪಾಸನ್ನು ನೀಡಿರುವುದು ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿದೆ. ಸ್ವತಃ ನರೇಶ್ ಶೆಣೈ ಇದನ್ನು ತನ್ನ ಫೇಸ್ಬುಕ್’ನಲ್ಲಿ ಹಂಚಿಕೊಂಡಿದ್ದು, “ಧನ್ಯೋಸ್ಮಿ #ನಮೋ” ಎಂದು ಬರೆದುಕೊಂಡಿದ್ದಾನೆ. ಈ ವಿಐಪಿ ಪಾಸನ್ನು ಪ್ರಧಾನಿ ಕಾರ್ಯಕ್ರಮದ ಸಂಘಟಕರಾದ ಧರ್ಮಸ್ಥಳ ಅಭಿವೃದ್ಧಿ ಯೋಜನೆಯ ಅಧಿಕೃತ ಮೊಹರು ಇದ್ದು, ಜಿಲ್ಲಾ...
ಸುದ್ದಿ

ಟಿಪ್ಪು ಅವಹೇಳನೆ ಉಪ್ಪಿನಂಗಡಿಯಲ್ಲಿ ಹಿಂ.ಜಾ.ವೇ ಮುಖಂಡ ಮನೋಜ್ ರೈ ಮೇಲೆ ಪ್ರಕರಣ | ಹಿಂ.ಜಾ.ವೇ ಖಂಡನೆ

ಉಪ್ಪಿನಂಗಡಿ : ಸಾಮಾಜಿಕ ಜಾಲ ತಾಣದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಅವಹೇಳನ ಕಾರಿಯಾಗಿ ಚಿತ್ರಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿಗಳಾದ ಶ್ರೀ ಮನೋಜ್ ರೈ ಪೆರ್ನೆ ಇವರ ಮೇಲೆ ಟಿಪ್ಪು ಸುಲ್ತಾನ್ ಕ್ರಿಯಾ ಸಮಿತಿ ಪೆರ್ನೆ ಯ ಕಾರ್ಯದರ್ಶಿಯಾದ ಸಂಶುದ್ದೀನ್ ಉಪ್ಪಿನಂಗಡಿ ಟಾಣೆಗೆ ದೂರು ನೀಡಿದ್ದು, ಇದರ ಬಗ್ಗೆ ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕರಾದ ಬ.ಗಣರಾಜ ಭಟ್ ಕೆದಿಲ ಖಂಡನೆ ಹಾಗು ಸಮರ್ಥನೆ ನೀಡಿದ್ದಾರೆ. ತಾರೀಖ್-ಎ-ಟಿಪ್ಪು,...
ಸುದ್ದಿ

ಉಡುಪಿ ಜಿಲ್ಲಾ ಗೋ ಪರಿವಾರದ ಘೋಷಣೆ

ಉಡುಪಿ: ಜಿಲ್ಲಾ ಗೋ ಪರಿವಾರದ ಘೋಷಣೆ 30. 10. 2017 ರಂದು ಸೋಮವಾರ ಸಂಜೆ 5.30 ಉಡುಪಿ ಶ್ರೀ ಕೃಷ್ಣ ಮಠದ ಹಿಂಭಾಗ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಜಿಲ್ಲೆಯಲ್ಲಿ ಅಭಯಾಕ್ಷರ ಅಭಿಯಾನದ ಬಗ್ಗೆ ಮಾರ್ಗದರ್ಶನ ನೀಡುವರು. ಈ ಕಾರ್ಯಕ್ರಮಕ್ಕೆ ನೀವು ಆಗಮಿಸಿ ವ್ಯಾಪಕ ಪ್ರಚಾರ ನೀಡಬೇಕಾಗಿ ಕೋರುತ್ತೇವೆ. ಉದಯಶಂಕರ್ ಭಟ್ ಅಧ್ಯಕ್ಷರು,ಮಾಧ್ಯಮ ವಿಭಾಗ....
ಸುದ್ದಿ

ಸಂಗೀತಕ್ಕೆ ಗೂಡ್ ಬೈಯ್ ಹೇಳಿದ ಗಾನ ಕೋಗಿಲೆ ಎಸ್. ಜಾನಕಿ | ಮೈಸೂರಿನಲ್ಲಿ ಕೊನೆಯ ಕಾರ್ಯಕ್ರಮ.

ಮೈಸೂರು : ಐದು ದಶಕಗಳ ಕಾಲ ತಮ್ಮ ಮಧುರ ಕಂಠ ಸಿರಿಯಿಂದ ಸಂಗೀತಪ್ರಿಯರನ್ನು ರಂಜಿಸಿದ ಗಾನಕೋಗಿಲೆ ಎಸ್​.ಜಾನಕಿ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಮೈಸೂರಿನ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ತಮ್ಮ ಕೊನೆಯ ಕಾರ್ಯಕ್ರಮವನ್ನು ನಡೆಸಿಕೊಡುವ ಮೂಲಕ ಗಾಯನ ಲೋಕಕ್ಕೆ ವಿದಾಯ ಹೇಳಿದರು. ಗಣ್ಯಾತಿಗಣ್ಯರು, ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು....
1 3,360 3,361 3,362 3,363 3,364 3,384
Page 3362 of 3384