Recent Posts

Monday, June 8, 2026

ಸುದ್ದಿ

ಸುದ್ದಿ

ದೀನದಯಾಳ್ ಉಪಾಧ್ಯಾಯರ ನೆನಪಿನಲ್ಲಿ ದೀಪಾವಳಿಯಂದು ಸಾವಿರಾರು ಜನರಿಗೆ ದಾನಧರ್ಮ | ಬಡವರ ಆಶಾಕಿರಣ ಪುತ್ತೂರಿನ ಮುಂದಿನ ಶಾಸಕ ಆಶೋಕ್ ರೈ ..?

ಪುತ್ತೂರು : ಎಳವೆಯಲ್ಲೇ, ಇಪತ್ತು ರೂಪಾಯಿ ಜೇಬಿನಲ್ಲಿ ಇಟ್ಟುಕೊಂಡು ಮೈಸೂರಿಗೆ ಉನ್ನತ ಶಿಕ್ಷಕ್ಕೆಂದು ತೆರಳಿದ ಅಶೋಕ್ ರೈ ನಾಲ್ಕು ರೂಪಾಯಿಯಲ್ಲಿ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟವರು. ಸೈಕಲ್‌ಗಳಲ್ಲಿ ತೆರಳಿ ಜ್ಯೂಸ್ ಮಾರಾಟ ಮಾಡಿ ಹೊಟ್ಟೆ ಬಟ್ಟೆಕಟ್ಟಿ ಬಡತನದಲ್ಲಿ ಬದುಕನ್ನು ಸಾಗಿಸುತ್ತಾ, ರೆನೋಡ್ಸ್ ಕಂಪೆನಿಯ ಪೆನ್ನಿನ ಡೀಲರ್ ಶಿಪ್ ಪಡೆದು ಮೈಸೂರಿನ ಗಲ್ಲಿ ಗಲ್ಲಿಗಳಲ್ಲಿ ಆಟೋ ಓಡಿಸಿ, ಗಾಡಿ ಓಡಿಸಿ ಮಾರಟ ಮಾಡಿ ಡಿಗ್ರಿ ಮುಗಿಸುದರೊಳಗಾಗಿ ಸತತ ಪರಿಶ್ರಮ ಮತ್ತು ಶ್ರದ್ಧೆಯ ಫಲಶ್ರುತಿಯಾಗಿ...
ಸುದ್ದಿ

ಅಂಜನೇಯ ಮಂತ್ರಾಲಯದಲ್ಲಿ ಗೋಪೂಜಾ ಕಾರ್ಯಕ್ರಮ | ಮುರಳಿಕೃಷ್ಣ ಹಸಂತಡ್ಕ ಬಾಗಿ.

ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಅಂಜನೇಯ ಶಾಖೆ ಬೋಳುವಾರು ವತಿಯಿಂದ ಬೋಳುವಾರು ಅಂಜನೇಯ ಮಂತ್ರಾಲಯದ ಮುಂಭಾಗ ಗೋಪೂಜೆ ಜರುಗಿತು. ಇ ಸಂಧರ್ಭ ಬಜರಂಗದಳ ಪ್ರಾಂತ ಗೋ ರಕ್ಷ ಪ್ರಮುಖ್ ಮುರಳೀ ಕ್ರಷ್ಣ ಹಸಂತ್ತಡ್ಕ, ವಿಶ್ವ ಹಿಂದು ಪರಿಷದ್ ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ, ಮಾತೃಮಂಡಳಿ ಪ್ರಮುಖರಾದ ಪ್ರೇಮಲತ ರಾವ್,ಬಜರಂಗದಳ ಪುತ್ತೂರು ಪ್ರಖಂಡ ಗೋ ರಕ್ಷ ಪ್ರಮುಖ್ ಕಿರಣ್ ರಾಮಕುಂಜ,ಪ್ರಖಂಡ ಬಜರಂಗದಳ ಸಹ ಸಂಚಾಲಕ್ ಹರೀಶ್ ಕುಮಾರ್ ದೋಳ್ಪಾಡಿ,ಅಂಜನೇಯ...
ಸುದ್ದಿ

ನೆಲ್ಲಿತೀರ್ಥ ಸೋಮನಾಥೇಶ್ವರ ಕ್ಷೇತ್ರ | ಜಾಬಾಲಿ ಮಹರ್ಷಿಗಳ ತಪೋಭೂಮಿ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಪುರಾತನ ಐತಿಹಾಸಿಕ ದೇವಾಲಯಗಳಲ್ಲಿ ನೆಲ್ಲಿತೀರ್ಥ ಸೋಮಾನಾಥೇಶ್ವರ ದೇವಸ್ಥಾನವು ಒಂದಾಗಿದ್ದು ಪ್ರಾಮುಖ್ಯತೆ ಪಡೆದಿದೆ. ಈ ದೇವಸ್ಥಾನವು ಮಂಗಳೂರಿನಿಂದ ಸುಮಾರು 31ಕಿ.ಮೀ ದೂರವಿರುವ ಹಚ್ಚಹಸುರಿನ ಪ್ರಕೃತಿ ಮಡಿಲ್ಲಲಿದೆ. ಇಂದು ನೆಲ್ಲಿತೀರ್ಥ ಕ್ಷೇತ್ರವು ಭಕ್ತರ, ಪ್ರವಾಸಿಗರ ಪ್ರಮುಖ ಆರಾಧ್ಯ ಕೇಂದ್ರಗಳಲ್ಲಿ ಒಂದಾಗಿದೆ. ನೆಲ್ಲಿತೀರ್ಥ ಗುಹೆಯು ಭಕ್ತರ ದರ್ಶನಕ್ಕೆ ಈ ವರ್ಷ ಅಕ್ಟೋಬರ್ 17ರ ತುಲಾಸಂಕ್ರಮಣದಂದು ತೆರೆದುಕೊಳ್ಳುತ್ತದೆ. ಗುಹೆಯ ವೈಶಿಷ್ಟ್ಯ: ನೆಲ್ಲಿತೀರ್ಥ ಸೋಮನಾಥೇಶ್ವರ ದೇವಾಲಯದ ಪ್ರಮುಖ ಆಕರ್ಷಣೆ...
ಸುದ್ದಿ

ಮಂಜುನಾಥನ ಸನ್ನಿಧಿಯಲ್ಲಿ ವಿಶೇಷಪೂಜೆ ಸಲ್ಲಿಸಲಿದ್ದಾರೆ ಮೋದಿ | ಅಕ್ಟೋಬರ್ 29ರಂದು ಧರ್ಮಸ್ಥಳಕ್ಕೆ ಪ್ರಧಾನಿ ಆಗಮನ.

ಉಜಿರೆ : ಅಕ್ಟೋಬರ್ 29 ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಧರ್ಮಸ್ಥಳ ಮಂಜುನಾಥಸ್ವಾಮಿಯ ಸನ್ನಿಧಿಗೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಮೋದಿ ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಉಜಿರೆಗೆ ಆಗಮಿಸಲಿದ್ದಾರೆ. ನಂತರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಉಜಿರೆಯಲ್ಲಿ ಆಯೋಜಿಸಲ್ಪಟ್ಟ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸದ ನಳೀನ್...
ಸುದ್ದಿ

ಆರ್.ಎಸ್.ಎಸ್.ನ್ನು ಹೆದರಿಸುತ್ತೇವೆ | ವೈರಲ್ ಆಯಿತು PFI ನಾಯಕನ ಬೆದರಿಕೆ.

ಬೆಂಗಳೂರು : ಅರಮನೆ ಮೈದಾನದಲ್ಲಿ ಕೆಲದಿನಗಳ ಹಿಂದೆ PFI ಆಯೋಜಿಸಿದ್ದ ಸಮಾವೇಶದಲ್ಲಿ ಸಮಾವೇಶದಲ್ಲಿ ಪಿ.ಎಫ್.ಐ. ನಾಯಕನ ಹೇಳಿಕೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರ್.ಎಸ್.ಎಸ್. ನ್ನು ಹೆದರಿಸುವೆ ಎನ್ನುವ ಉದ್ಧಟತನದ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. https://youtu.be/3mwb1IpYRgc...
1 3,363 3,364 3,365 3,366 3,367 3,384
Page 3365 of 3384