Recent Posts

Monday, June 8, 2026

ಸುದ್ದಿ

ಸುದ್ದಿ

ಐಸಿಸ್ ಭಯೋತ್ಪದಕರನ್ನು ಬಂಧಿಸಿ ಭಾರತದಿಂದ ಗಡೀಪಾರು ಮಾಡಿ – ಹಸಂತ್ತಡ್ಕ

ಪುತ್ತೂರು : ಮಂಗಳೂರಿನ ಸೌತ್ ಕೆನರಾ ಸಲಫಿ ಸಂಘಟನೆಯ ಮುಖಂಡ ಇಸ್ಮಾಯಿಲ್ ಶಾಫಿ ಎಂಬುವರ ಬ್ಯಾರಿ ಭಾಷೆಯಲ್ಲಿದ್ದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಚರ್ಚೆ, ವಿವಾದ ಸೃಷ್ಟಿಸಿದೆ. ಆಡಿಯೋದಲ್ಲಿ ಮಂಗಳೂರಿನ ಯುವಕರ ಗುಂಪೊಂದು ಸಿದ್ಧಾಂತವೊಂದರಿಂದ ಪ್ರಭಾವಿತರಾಗಿ ಈ ರೀತಿ ಸಂಘಟನೆ ಮಾಡುತ್ತಿದ್ದಾರೆ. ಐಸಿಸ್‌ ಮಾದರಿಯ ಕಪ್ಪು ಮತ್ತು ಕಂದು ಬಣ್ಣದ ಗೌನ್‌ ಹಾಕುತ್ತಿರುವ ಈ ಯುವಕರಲ್ಲಿ ಎಂಜಿನಿಯರ್‌ ಓದಿದ ಯುವಕರೂ ಇದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಸಲಫೀ ದಮ್ಮಾಜ್...
ಸುದ್ದಿ

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್..! ಪೆಟ್ರೋಲ್‌, ಡಿಸೇಲ್‌ ದರ ಇಳಿಕೆ !

ನವದೆಹಲಿ: ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಂಪರ್ ಆಫರ್ ನೀಡಿದೆ, ಪ್ರತಿ ಲೀಟರ್‌ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕದಲ್ಲಿ 2 ರೂಪಾಯಿ ಇಳಿಸಿದೆ. ಹೌದು, ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದಕ್ಕೆ ಮಣಿದ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಅಬಕಾರಿ ಸುಂಕದಲ್ಲಿ 2 ರೂಪಾಯಿ ಇಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್‌...
ಸುದ್ದಿ

ಮೋದಿ ಬೇಟಿ ಮಾಡಿದ ಸದ್ಗುರು ಜಗ್ಗಿ ವಾಸುದೇವ್!

ದೆಹಲಿ : ನದಿಗಳ ಸಂರಕ್ಷಣೆಗಾಗಿ ರಾಷ್ಟ್ರದಾದ್ಯಂತ ಅಭಿಯಾನ ಆರಂಭಿಸಿದ ಸದ್ಗುರು ಜಗ್ಗಿ ವಾಸುದೇವ್ ಅವರು ನಿನ್ನೆ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಮಾಡಿ ನದಿಗಳ ಕುರಿತಾದ ಅಭಿಯಾನದ ಮಾಹಿತಿಯನ್ನು ಅವರಿಗೆ ನೀಡಿ ನದಿಗಳ ಜೋಡಣೆ ಮತ್ತು ಸಂರಕ್ಷಣೆ ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ....
ಸುದ್ದಿ

ಮಂಗಳೂರಿನಲ್ಲಿ ಐಸಿಸ್ ಉಗ್ರರು? ಸಚಿವ ರೈ , ಕಾದರ್ ಕ್ಷೇತ್ರಗಳೇ ಇವರ ಅಡ್ಡೆ !

ಮಂಗಳೂರು : ಮಂಗಳೂರಿನ ಸೌತ್ ಕೆನರಾ ಸಲಫಿ ಸಂಘಟನೆಯ ಮುಖಂಡ ಇಸ್ಮಾಯಿಲ್ ಶಾಫಿ ಎಂಬುವರ ಬ್ಯಾರಿ ಭಾಷೆಯಲ್ಲಿದ್ದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಚರ್ಚೆ, ವಿವಾದ ಸೃಷ್ಟಿಸಿದೆ. ಆಡಿಯೋದಲ್ಲಿ ಮಂಗಳೂರಿನ ಯುವಕರ ಗುಂಪೊಂದು ಸಿದ್ಧಾಂತವೊಂದರಿಂದ ಪ್ರಭಾವಿತರಾಗಿ ಈ ರೀತಿ ಸಂಘಟನೆ ಮಾಡುತ್ತಿದ್ದಾರೆ. ಐಸಿಸ್‌ ಮಾದರಿಯ ಕಪ್ಪು ಮತ್ತು ಕಂದು ಬಣ್ಣದ ಗೌನ್‌ ಹಾಕುತ್ತಿರುವ ಈ ಯುವಕರಲ್ಲಿ ಎಂಜಿನಿಯರ್‌ ಓದಿದ ಯುವಕರೂ ಇದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಸಲಫೀ ದಮ್ಮಾಜ್...
ಸುದ್ದಿ

ಕರಾವಳಿಯಲ್ಲಿ ಬೆಂಕಿಯ ಚೆಂಡಿನ ಭೂಸ್ಪರ್ಷ !

ಮಂಗಳೂರು : ಕೇರಳದಲ್ಲಿ ಬಿಜೆಪಿ ಆಯೋಜಿಸಿರುವ ಜನ ರಕ್ಷ ಯಾತ್ರೆಯಲ್ಲಿ ಭಾಗವಹಿಸಲು ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ತಡ ರಾತ್ರಿ 11 :30 ಕ್ಕೆ ಮಂಗಳೂರಿಗೆ ಆಗಮಿಸಿದ್ದಾರೆ. ಉತ್ತರಪ್ರದೇಶದಿಂದ ರಾತ್ರಿ 11:30 ಘಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾನಕ್ಕೆ ಆಗಮಿಸಿದ ಯೋಗಿ ನೇರ ಕೇರಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕಣ್ಣನ್ನೂರಿನಲ್ಲಿ ನಡೆಯಲಿರುವ ಬಿಜೆಪಿ ಬಹಿರಂಗ ಸಭೆಗಳಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾನಾಡಲಿದ್ದಾರೆ.’ಜನ ರಕ್ಷಾ ಯಾತ್ರೆ’ ಕೇರಳದ ವಿವಿಧ...
ಸುದ್ದಿ

ದೇಂತಡ್ಕ ಮೇಳದ ಆಟ, ತೂವಾಂದೆ ಕುಲ್ಲಡೆ.

ಬಂಟ್ವಾಳ : ಯಕ್ಷಗಾನ ದಕ್ಷಿಣ ಭಾರತದ ಜೀವಾಳ, ಆರಾಧನಾ ಕಲೆ, ಕಟೀಲು, ಧರ್ಮಸ್ಥಳ, ಮೊದಲಾದ ಮೇಳಗಳು ಹರಕೆಯ ರೂಪದಲ್ಲಿ ಯಕ್ಷಗಾನ ಬಯಲಾಟವನ್ನು ನಡೆಸಿಕೊಂಡು ಬಂದಿದೆ. ಪರಂಪರೆ ಹಾಗು ಹಳೆಯ ತುಳು ಪ್ರಸಂಗವನ್ನು ಮತ್ತೆ ಬೆಳಗಿಸುವ ದೃಷ್ಟಿಯಲ್ಲಿ ಯಕ್ಷರಂಗಕ್ಕೆ ಕಾಲಿರಿಸುತ್ತಿದೆ ಶ್ರೀವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ. ಮೇಳದ ಕಲಾವಿದರ ಒಗ್ಗೂಡುವಿಕೆಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ವನದುರ್ಗಾ ದೇವಸ್ಥಾನ ದೇಂತಡ್ಕದಲ್ಲಿ ಗೆಜ್ಜೆ ಕಟ್ಟಿ ಯಕ್ಷಗಾನ ಬಯಲಾಟವನ್ನು ನಡೆಸುದರ ಸಾಂಕೇತಿಕವಾಗಿ...
ಸುದ್ದಿ

ಚಿಟ್ಟಾಣಿ ಇನ್ನು ನೆನಪು ಮಾತ್ರ! ಚಿಕಿತ್ಸೆ ಫಲಕಾರಿಯಾಗದೆ ನಿಧನ.

ಹೊನ್ನಾವರ : ಪದ್ಮಶ್ರೀ ಪುರಸ್ಕ್ರತ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲದ. ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜ್ವರದಲ್ಲಿ ಬಳಲುತ್ತಿದ್ದರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು ತೀರ್ವನಿಘಾ ಘಟಕದಲ್ಲಿ ಇರಿಸಲಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಯಕ್ಷಗಾನದ ಮೇರು ಕಲಾವಿನ ಅಗಲುವಿಕೆ ಯಕ್ಷರಂಗಕ್ಕೆ ತುಂಬಲಾರದ ನಷ್ಟ....
ಸುದ್ದಿ

ಸಿಎಂ ಸಿದ್ದರಾಮಯ್ಯ ದೊಡ್ಡ ಸುಳ್ಳ !

ಬೆಂಗಳೂರು (ಅ.03): ರಾಜ್ಯ ಕಂಡ ಅತೀ ಹೆಚ್ಚು ಸುಳ್ಳು ಹೇಳುವ ಸಿಎಂ ಎಂದರೆ ಅದು ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್​ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ವೆಸ್ಟ್ ಕರ್ನಾಟಕ, ಕೈಗಾರಿಕೆ ಹಾಗೂ ನೀರಾವರಿ ಇಲಾಖೆಗಳ ಬಗ್ಗೆ ಸಿಎಂ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಇನ್ವೆಸ್ಟ್ ಕರ್ನಾಟಕದಲ್ಲಿ ಒಡಬಂಡಿಕೆ ಆಗಿದ್ದು 2,45,584 ಕೋಟಿ. ಆದರೆ ಇದುವರೆಗೆ ಹೂಡಿಕೆ ಆಗಿರೋದು ಕೇವಲ 11,158 ಕೋಟಿ ರೂಪಾಯಿ ಮಾತ್ರ ಅಂತ ಶೆಟ್ಟರ್...
1 3,378 3,379 3,380 3,381 3,382 3,384
Page 3380 of 3384