ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಪ್ರೌಢಶಾಲಾ ವಿಭಾಗದ ಶಾಲಾ ಮಂತ್ರಿ ಮಂಡಲ ರಚನೆ -ಕಹಳೆ ನ್ಯೂಸ್
ಪಟ್ಟೆ ಬಡಗನ್ನೂರು: ಪ್ರತಿಭಾ ಪ್ರೌಢಶಾಲೆ ಪಟ್ಟೆ ಇದರ 2026-27 ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲವನ್ನು ರಚಿಸಲಾಯಿತು. ಶಾಲಾ ಮುಖ್ಯಮಂತ್ರಿ ಯಾಗಿ 10ನೇ ತರಗತಿಯ ನಿಶಾಂತ್, ಉಪಮುಖ್ಯಮಂತ್ರಿಯಾಗಿ 9ನೇ ತರಗತಿಯ ಸೂರಜ್ ಪಿ.ಎಸ್ ಆಯ್ಕೆಯಾಗಿರುತ್ತಾರೆ. ಶಾಲಾ ವಿರೋಧ ಪಕ್ಷದ ನಾಯಕನಾಗಿ 9ನೇ ತರಗತಿಯ ವರುಣ್ ಕುಮಾರ್, ಗೃಹ ಮಂತ್ರಿಯಾಗಿ 9ನೇ ತರಗತಿಯ ಚರಣ್, 8ನೇ ತರಗತಿಯ ಭುವನ್ , ಸಾಂಸ್ಕೃತಿಕ ಮಂತ್ರಿಯಾಗಿ 9ನೇ ತರಗತಿಯ ಅಹನ, 8ನೇ ತರಗತಿಯ ಶ್ರೀಕಲಾ,...







