ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ – ಕಹಳೆ ನ್ಯೂಸ್
ತಿರುವನಂತಪುರಂ:ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು(Car) ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳದ(Kerala) ತ್ರಿಶ್ಯೂರು ಜಿಲ್ಲೆಯಲ್ಲಿ ನಡೆದಿದೆ. ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್ನಲ್ಲಿರುವ ಪಿ.ಎಸ್.ಎಂ....







