ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ : ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ -ಕಹಳೆ ನ್ಯೂಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಕಗ್ಗಲೀಪುರ ಬಳಿಯ ರವಿಶಂಕರ್ ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ನಿರಾಳತೆಯನ್ನು...







