Sunday, June 21, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಶಕಗಳ ಬಳಿಕ ಬಂಧನ: 1992ರ ಅಕ್ರಮ ಪೆಟ್ರೋಲ್ ಪ್ರಕರಣದ ಆರೋಪಿ ಸೆರೆ -ಕಹಳೆ ನ್ಯೂಸ್

ವಿಟ್ಲ: ಅಕ್ರಮ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಯನ್ನು ಕೊನೆಗೂ ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡು ಮಂಜೇಶ್ವರ ನಿವಾಸಿ ಸಿದ್ದೀಕ್ ಬಂಧಿತ ಆರೋಪಿ. 1992ರ ಅಕ್ಟೋಬರ್ 14 ರಂದು ಮಂಜೇಶ್ವರ ನಿವಾಸಿಗಳಾದ ಇಬ್ರಾಹಿಂ ಮತ್ತು ಸಿದ್ದೀಕ್ ಎಂಬುವವರು ಕಾರಿನಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು. ಇವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೆಟ್ರೋಲಿಯಂ ಕಾಯ್ದೆಯಡಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಉದ್ಯೋಗಕ್ಕೆ ಇಸ್ರೇಲ್‌ಗೆ ತೆರಳಬೇಕಿದ್ದ ಯುವಕ ನೇಣಿಗೆ ಶರಣು -ಕಹಳೆ ನ್ಯೂಸ್

ಮಂಗಳೂರು : ಉದ್ಯೋಗ ನಿಮಿತ್ತ ಇಸ್ರೇಲ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಹೊಯ್ಗೆ ಎಂಬಲ್ಲಿ ಸೋಮವಾರ ನಡೆದಿದೆ. ಉಳ್ಳಾಲ ಹೊಯ್ಗೆ ನಿವಾಸಿ, ಸೂರ್ಯಪ್ರಕಾಶ್‌ ಡಿ’ಸೋಜಾ (42) ಮೃತಪಟ್ಟವರು. ಕಳೆದ ಒಂದು ವರ್ಷದಿಂದ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ ಇವರು, ಸಹೋದರನ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಮೇ 17ರಂದು ಅವರು ಮತ್ತೆ ಇಸ್ರೇಲ್‌ಗೆ ಮರಳಬೇಕಿತ್ತು. ಸೋಮವಾರ ನಸುಕಿನ ಜಾವ ಸೂರ್ಯಪ್ರಕಾಶ್‌ ತಮ್ಮ...
ಜಿಲ್ಲೆಸುದ್ದಿ

ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು -ಕಹಳೆ ನ್ಯೂಸ್

ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ ಕುಸಿದು ಅಕ್ಷತಾ (8) ಮೃತಪಟ್ಟಿದ್ದಾಳೆ. ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆ ಗೋಡೆ ಕುಸಿದಿದೆ. ಈ ವೇಳೆ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ -ಕಹಳೆ ನ್ಯೂಸ್

ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ -ಕಹಳೆ ನ್ಯೂಸ್

ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ 'ಪವರ್ ಆಫ್ ಯಂಗ್' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಬಡ ಮಹಿಳೆಯ ಮನೆ ದುರಸ್ತಿ ಮಾಡಿ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ,ಸಮಾಜದ ಸಮಾಜಮುಖಿ ಬಂಧುಗಳ ಸಹಕಾರದಿಂದ ದುರಸ್ತಿಗೊಂಡ ಬಂಟ್ಟಾಳ ತಾಲೂಕಿನ ನಾವೂರು ಗ್ರಾಮದ ಸಿಂತಾನಿಕಟ್ಟೆಯ ಶ್ರೀಮತಿ ಅಪ್ಪಿ ಬಡ ಮಹಿಳೆಯ ಮನೆಯ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಸಂದೇಶ್ ಶೆಟ್ಟಿ, ಅಖಿಲ ಕರ್ನಾಟಕದ ಮಾಜಿ ಸೈನಿಕರ ಸಂಘ ಬಂಟ್ವಾಳ ಘಟಕದ ಅಧ್ಯಕ್ಷರಾದ ಮೋನಪ್ಪ ಪೂಜಾರಿ ಮೊಗರ್ನಾಡು, ಮಾಜಿ ಸೈನಿಕರಾದ...
ಬೆಂಗಳೂರುರಾಜ್ಯಸುದ್ದಿ

ಅಂದು ಇಂದಿರಾಗಾಂಧಿ ಹೇಳಿದರೆ ‘ಶಿಸ್ತು’, ಇಂದು ಮೋದಿ ಹೇಳಿದರೆ ‘ತಪ್ಪು’ – ಕಾಂಗ್ರೆಸ್‌ ಟೀಕೆಗೆ ಅಶೋಕ್‌ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ಈಗ ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಸಹ ಇದೇ ರೀತಿಯ ನಿಲುವು ತಳೆದಿದ್ದವು...
ರಾಜ್ಯಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ – ಕಹಳೆ ನ್ಯೂಸ್

ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ (ORR) ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್ (Bharat Kanth) ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರು. ಇವರಿಬ್ಬರೂ ಹೊರ ವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಭರತ್ ಕಾಂತ್ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ...
1 52 53 54 55 56 3,402
Page 54 of 3402