Wednesday, March 18, 2026

ಸುದ್ದಿ

ಸುದ್ದಿ

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ- ಕಹಳೆ ನ್ಯೂಸ್

ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಹಾಗಿದ್ದು...
ಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ಶ್ರೀಲಂಕಾಗೆ ನಮ್ಮ ತಂಡ ಆಗಮಿಸಿದ್ದರೂ ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಇದು ಪಾಕ್‌...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು: ಭುವನೇಶ್ ಪಚ್ಚಿನಡ್ಕ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು. ಅವರು ಫೆಬ್ರವರಿ 1ರ ಆದಿತ್ಯವಾರ ಪೆರ್ಲಾಪು ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.), ಕಡೇಶಿವಾಲಯ ಇದರ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದರು. ಇಂದಿನ...
ದೆಹಲಿರಾಜ್ಯಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು...
ದೆಹಲಿಸುದ್ದಿ

ಶಿಕ್ಷಣ, ಸಂಶೋಧನೆ, ಕ್ರಿಯೇಟಿವ್‌ (ಸೃಜನಶೀಲ) ವಲಯಗಳನ್ನ ಬಲಪಡಿಸುವ ಉದ್ದೇಶದಿಂದ ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ – ಕಹಳೆ ನ್ಯೂಸ್

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಶಿಕ್ಷಣ, ಸಂಶೋಧನೆ, ಕ್ರಿಯೇಟಿವ್‌ (ಸೃಜನಶೀಲ) ವಲಯಗಳನ್ನ ಬಲಪಡಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ. ಕೇಂದ್ರ ಸರ್ಕಾರವು ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪಿಸುವ ಉದ್ದೇಶ ಹೊಂದಿದೆ. ಜೊತೆಗೆ 15,000 ಮಾಧ್ಯಮಿಕ ಶಾಲೆಗಳು (ಹೈಸ್ಕೂಲ್‌) ಮತ್ತು 500 ಕಾಲೇಜುಗಳಲ್ಲಿ ಕಂಟೆಂಟ್‌ ಕ್ರಿಯೇಟರ್ಸ್‌ ಲ್ಯಾಬ್‌ (ವಿಷಯ ರಚನೆಕಾರರ ಪ್ರಯೋಗಾಲಯ) ಗಳನ್ನ...
ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಮಾಡಿದ್ದೇವೆ. ನಮಗೆ ನಮ್ಮ ಪಾಲಿನ ಜಿಎಸ್‌ಟಿ (GST) ಹಣ ಕೊಡುವುದು ಮತ್ತು ನಮಗೆ ಕೇಂದ್ರದಿಂದ ವಿಶೇಷ ಅನುದಾನ ಭದ್ರ ಮೇಲ್ದಂಡೆಗೆ ಕೊಟ್ಟಿದ್ದರು ಅದು ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮಗೆ ಬರುವ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಹಣ ಬಿಡುಗಡೆ ಆಗಿಲ್ಲ. ಅವೆಲ್ಲಾ ನಮಗೆ ಬರಬಹುದು ಎಂಬ ನಿರೀಕ್ಷೆ...
ಕೃಷಿದೆಹಲಿರಾಜಕೀಯರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್ ವಿಸ್ತಾರ್’ ಅನ್ನು ಘೋಷಿಸಿದ್ದಾರೆ. ‘ಭಾರತ್ ವಿಸ್ತಾರ್’ ಕೃಷಿ ಸಂಪನ್ಮೂಲಗಳನ್ನು ಪ್ರವೇಶಿಸಲು ವಾಸ್ತವಿಕ ಸಂಯೋಜಿತ ವ್ಯವಸ್ಥೆ. ಕೃಷಿ-ಸ್ಟಾಕ್ ಪೋರ್ಟಲ್‌ಗಳು ಮತ್ತು ಕೃಷಿ ಪದ್ಧತಿಗಳ ಕುರಿತು ICAR ಪ್ಯಾಕೇಜ್ ಅನ್ನು AI ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಬಹುಭಾಷಾ AI ಸಾಧನವಾದ ಭಾರತ್ ವಿಸ್ತಾರ್ ಅನ್ನು ಪ್ರಾರಂಭಿಸಲಾಗುವುದು...
1 56 57 58 59 60 3,296
Page 58 of 3296