ಮಂಗಳೂರಿನ ಹೆಸರಾಂತ ಉದ್ಯಮಿಗೆ ಬ್ಲಾಕ್ ಮೇಲ್..! ಹುಡುಗ ಆತ್ಮಹತ್ಯೆ ಮಾಡಿದ್ದಾಗಿ ಸುಳ್ಳುಕತೆ ಸೃಷ್ಟಿಸಿ ಕೋಟಿ ಕೋಟಿ ಲೂಟಿಗೈದ ಯುವ ಕಾಂಗ್ರೆಸ್ ಮುಖಂಡ – ಕಹಳೆ ನ್ಯೂಸ್
ಮಂಗಳೂರು: ಮಂಗಳೂರಿನ ಪ್ರಸಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕಾಂಗ್ರೆಸ್ ಮುಖಂಡನೊಬ್ಬ ಬ್ಲಾಕ್ಕೇಲ್ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉರ್ವಾ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಆತನ ಸ್ನೇಹಿತ ಜಿತೇಶ್ ಬಂಧನಕ್ಕೀಡಾದವರು. 2024ರಲ್ಲೇ ಉದ್ಯಮಿಗೆ ಹನಿಟ್ರಾಪ್ ಖೆಡ್ಡಾ ತೋಡಿದ್ದ ಆರೋಪಿಗಳು 2026ರ ವರೆಗೂ ಆತ್ಮಹತ್ಯೆ ನಾಟಕವಾಡಿ ಬರೋಬ್ಬರಿ 2 ಕೋಟಿ...







