Thursday, June 18, 2026

ಸುದ್ದಿ

ಸುದ್ದಿ

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ : ವಾಹನ ಸವಾರರ ಪರದಾಟ – ಕಹಳೆ ನ್ಯೂಸ್

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಚಿಕ್ಕಮಗಳೂರು  ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್‌ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು...
ಸುದ್ದಿ

ಈಶ್ವರನ ಹೂದೋಟವೆನಿಸಿದ ಪದ್ಯಾಣದಲ್ಲಿ ಬ್ರಹ್ಮಕಲಶೋತ್ಸವ, ಮಾರ್ಚ್ 30ರಿಂದ ಏ.6ರವರೆಗೆ ಕಾರ್ಯಕ್ರಮ :  ಮಾರ್ಚ್ 30ರಂದು ಏಕಾದಶ ನದಿಗಳ ಪುಣ್ಯ ತೀರ್ಥಗಳ ಭವ್ಯ ಮೆರವಣಿಗೆ : ಸಂತರು, ಕೇಂದ್ರ ಸಚಿವರು, ಡಿಸಿಎಂ ಸಹಿತ ಗಣ್ಯರ ಆಗಮನ – ಕಹಳೆ ನ್ಯೂಸ್

ಮಂಗಳೂರು : ಈಶ್ವರನ ಹೂದೋಟ ಎಂದೇ ಬಣ್ಣಿಸಲಾಗುವ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ ೩೦ರಿಂದ ಏಪ್ರಿಲ್ ೬ವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಏಪ್ರಿಲ್ ೭ರಂದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಮಂಗಳೂರಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ಹೇಳಿದರು....
ಬೆಂಗಳೂರುರಾಜ್ಯಸುದ್ದಿ

ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ -ಕಹಳೆ ನ್ಯೂಸ್

ಬೆಂಗಳೂರು: ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಆರ್‌ಸಿಬಿ ಅಭಿಮಾನಿಗಳು ರಕ್ತದಾನ ಮಾಡಿ ತಮ್ಮ ನೆಚ್ಚಿನ ತಂಡದ ಗೆಲುವಿಗೆ ಶುಭ ಹಾರೈಸಿದ್ದಾರೆ. ಪ್ರತಿ ವರ್ಷ ಆರ್‌ಸಿಬಿ ಮ್ಯಾಚ್‌ಗೂ ಮುನ್ನ ರಕ್ತದಾನ ಮಾಡುತ್ತೇವೆ. ಈ ಬಾರಿಯ ಉದ್ಘಾಟನಾ ಪಂದ್ಯ ಗೆಲ್ಲುವ ವಿಶ್ವಾಸವಿದೆ. ಅಲ್ಲದೇ ಮತ್ತೆ ಈ ಬಾರಿ ನಮ್ಮ ತಂಡ ಟ್ರೋಫಿ ಗೆಲ್ಲಲಿದೆ. ಆರ್‌ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಗ್ರೌಂಡ್‌ಲ್ಲಿ ನೋಡೋದೇ ಚೆಂದ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ಸಾಮೂಹಿಕ ರಕ್ತದಾನ ಮಾಡಿದ...
ಜಿಲ್ಲೆಸುದ್ದಿ

ಪಿರಿಯಾಪಟ್ಟಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ :ಮಗಳಿಗೆ ಸುಮ್ಮನಿರು ಎನ್ನಬೇಡಿ, ಮಾತನಾಡು ಎನ್ನಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪಿರಿಯಾಪಟ್ಟಣ ತಾಲೂಕು ಆಡಳಿತ ಹಾಗೂ ತಾಲೂಕು ‌ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ‌ ಸಚಿವರು ಮಾತನಾಡಿದರು. ಮೊದಲು ಮಹಿಳೆಯರಿಗೆ ಎಷ್ಟು ಕಷ್ಟವಿತ್ತು. ಗಂಡಸರನ್ನು ಮಾತನಾಡಿಸುವಾಗ ಹೆಂಗಸರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಸುಳ್ಯ

ಮಂಗಳೂರು ವಿಶ್ವವಿದ್ಯಾನಿಲಯ ಅಂತರ್‌ ಕಾಲೇಜು ಮತ್ತು ಅಂತರ್‌ ವಲಯ ಮಟ್ಟದ ಮೂರು ದಿನಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಸಮಾರೋಪ: ಆಳ್ವಾಸ್ ಮೂಡಬಿದಿರೆ‌ ಚಾಂಪಿಯನ್‌, ಎಸ್.ಡಿ.ಎಂ ಉಜಿರೆ ರನ್ನರ್ಸ್‌ -ಕಹಳೆ ನ್ಯೂಸ್

ಮಂಗಳೂರು : ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್‌ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕಬಡ್ಡಿ ಪಂದ್ಯಾಟ ದಿನಾಂಕ 27 ಮಾರ್ಚ್‌ 2026ರಂದು ಮುಕ್ತಾಯಗೊಂಡಿದ್ದು, ಆಳ್ವಾಸ್‌ ಕಾಲೇಜು ಮೂಡಬಿದಿರೆ ಪ್ರಥಮ ಹಾಗೂ ಎಸ್.ಡಿ.ಎಂ ಕಾಲೇಜು ಉಜಿರೆ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ದಿನಾಂಕ 25 ಮತ್ತು 26ನೇ ಮಾರ್ಚ್‌ 2026ರಂದು ಪಂದ್ಯಾಟದ ಮೊದಲೆರಡು ದಿನ ಅಂತರ ಕಾಲೇಜು ಮಂಗಳೂರು ವಲಯದ ಪಂದ್ಯಾಟಗಳು ನಡೆದು ಎಸ್.ಡಿ.ಎಂ ಕಾಲೇಜು ಉಜಿರೆ ಪ್ರಥಮ...
ಸುದ್ದಿ

ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ – ಕಹಳೆ ನ್ಯೂಸ್

ಕ್ಯೂಟ್‌ ಕಪಲ್‌ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ  ಇದೀಗ ಸತಿಪತಿಯಾಗಿದ್ದಾರೆ. ಮದ್ವೆ ಬಳಿಕ 1 ತಿಂಗಳು ಕೆಲಸಕ್ಕೆ ಬಿಡುವು ತೆಗೆದುಕೊಂಡಿದ್ದ ಈ ಜೋಡಿ ಮತ್ತೆ ಕೆಲಸಕ್ಕೆ ಮರಳಿದೆ. ವಿಶೇಷ ಅಂದ್ರೆ ಒಟ್ಟಿಗೆ ಚಿತ್ರೀಕರಣದ ಸ್ಥಳಕ್ಕೆ ಬಂದಿಳಿದಿದ್ದಾರೆ. ಇಬ್ಬರೂ ಜೊತೆಯಾಗಿ ನಟಿಸುತ್ತಿರುವ 3ನೇ ಚಿತ್ರದ ಚಿತ್ರೀಕರಣಕ್ಕೆ ಒಟ್ಟಿಗೆ ಸಿನಿಮಾ ಸೆಟ್‌ಗೆ ಬಂದು ವಿರೋಶ್ ಜೋಡಿ ಗಮನ ಸೆಳೆದಿದೆ. `ರಣಬಾಲಿ’  ಚಿತ್ರಕ್ಕಾಗಿ ಆಂಧ್ರದ ಅನಂತಪುರದಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಫಸ್ಟ್ ಶೆಡ್ಯೂಲ್ ಚಿತ್ರೀಕರಣಕ್ಕೆ...
ಸುದ್ದಿ

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ – ಕಹಳೆ ನ್ಯೂಸ್

ಜೇರುಸಲೇಂ: ಇಸ್ರೇಲ್-ಇರಾನ್ ಯುದ್ಧ ಶುರುವಾಗಿ ಒಂದು ತಿಂಗಳು ಸಮೀಪಿಸುತ್ತಿದ್ದು, ಈ ಯುದ್ಧಕ್ಕೆ ಇದೀಗ ಯೆಮನ್‌ ಕೂಡ ಎಂಟ್ರಿಯಾಗಿದೆ. ಇದೇ ಮೊದಲ ಬಾರಿಗೆ ಯೆಮೆನ್‌ನಿಂದ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಯೆಮನ್‌ ಮಿಸೈಲ್‌ ದಾಳಿಯನ್ನ  ಇಸ್ರೇಲ್‌ ಖಚಿತಪಡಿಸಿದೆ. ಯೆಮನ್‌ ಕ್ಷಿಪಣಿಯನ್ನ ನಾಶಪಡಿಸಿದ್ದೇವೆ. ನಮ್ಮ ಕಡೆ ಯಾವುದೇ ಯಾವುದೇ ಸಾವುನೋವು ಆಗಿಲ್ಲ ಎಂದು ಇರಾನ್‌ ಸೇನೆ ಹೇಳಿದೆ. ಇರಾನ್ ಬೆಂಬಲಿಸಿ ಇತ್ತೀಚೆಗೆ ಯೆಮೆನ್‌ನಲ್ಲಿರುವ ಹೌತಿ ಬಂಡುಕೋರ ಸಂಘಟನೆ ಇಸ್ರೇಲ್ ಹಾಗೂ ಅಮೆರಿಕಕ್ಕೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸಿದ್ದು ಹೇಗೆ? ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ...
1 85 86 87 88 89 3,395
Page 87 of 3395