ಸಾವಿನ ದವಡೆಯಿಂದ ಮಹಿಳೆಯನ್ನು ರಕ್ಷಿಸಿದ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ – ಕಹಳೆ ನ್ಯೂಸ್
ಚೆನ್ನೈ: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಾನವೀಯತೆ ಎಂಬುದು ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ತಮಿಳುನಾಡಿನ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ ಯೊಬ್ಬರು ಸಾಬೀತುಪಡಿಸಿದ್ದಾರೆ. ಕೇವಲ ಆರ್ಡರ್ ತಲುಪಿಸುವುದಷ್ಟೇ ತನ್ನ ಕೆಲಸ ಎಂದುಕೊಳ್ಳದ ಈ ಯುವಕ, ತಡರಾತ್ರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಮನವೊಲಿಸಿ ಆಕೆಗೆ ಮರುಜನ್ಮ ನೀಡಿದ್ದಾರೆ. ಏನಿದು ಪ್ರಕರಣ ತಡರಾತ್ರಿ ಬ್ಲಿಂಕಿಟ್ ಆಪ್ ಮೂಲಕ ಗ್ರಾಹಕಿಯೊಬ್ಬರು ಮೂರು ಪ್ಯಾಕೆಟ್ 'ಇಲಿ ಪಾಷಾಣ' ಆರ್ಡರ್ ಮಾಡಿದ್ದರು. ಸಮಯವಲ್ಲದ ಸಮಯದಲ್ಲಿ ಇಲಿ ಪಾಷಾಣ ಆರ್ಡರ್...







