ಚೇಳ್ಯಾರು ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ ಎಂ.ಆರ್.ಪಿ.ಎಲ್ ಕಾಲನಿ ಜನರ ಸಮಸ್ಯೆ ಆಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್ – ಕಹಳೆ ನ್ಯೂಸ್
ಚೇಳ್ಯಾರು: ಪೋರ್ಡೆ ನಂದಿನಿ ನದಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಚೇಳ್ಯಾರು ಕಾಲನಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಈ ಬಗ್ಗೆ ಪರಿಶೀಲನೆ ನಡಸಿದ ಶಾಸಕರು ನಂತರ ಚೇಳ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂ.ಆರ್.ಪಿ.ಎಲ್...







